Advertisement

Tag: ರಂಗಭೂಮಿ

ಹಿರಿಯ ರಂಗನಟಿ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಇಂದಿನಿಂದ

“ಕಲಾವಿದರ ಮಾತಂತಿರಲಿ, ಊರೂರಿಗೆ ಬರುತ್ತಿದ್ದ ನಾಟಕವನ್ನೂ ನೋಡದ ಮನೆತನ ಎನ್ನಬಹುದೇನೊ. ಕಾಳಮ್ಮನಿಂದ ಮಲ್ಲಮ್ಮನಾಗಿ, ಮಲ್ಲಮ್ಮನಿಂದ ಸರಸ್ವತಿಯಾಗಿ, ಕೊನೆಗೆ ಸರಸ್ವತಿಯಿಂದ ಜುಲೇಖಾ ಬೇಗಂ ಆದೆ. ಕಲೆಯ ಹಿನ್ನೆಲೆಯಿಲ್ಲದೆ ಬೆಳೆದ ನನಗೆ ಅದ್ಹೇಗೆ ಈ ಅಭಿನಯ ಕಲೆ ಒದಗಿಬಂತೋ!”
ಕನ್ನಡ ರಾಜ್ಯೋತ್ಸವದ ಶುಭ ದಿನದಂದು ಹಿರಿಯ ರಂಗ ಕಲಾವಿದೆ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಜುಲೈಕಾ ಬೇಗಂ ಅವರ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”.
ನಿರೂಪಿಸುತ್ತಾರೆ ಕೀರ್ತಿ ಬೈಂದೂರು.

Read More

ಸುಳಿಯ ಸೆಳವಿಗೆ ಸಿಲುಕದೇ…

ಮನುಷ್ಯ ಮುಕ್ತವಾಗಿ ಮತ್ತು ಸ್ವಚ್ಛಂದವಾಗಿ ಬೇರೆಯವರ ಜೊತೆ ಕಲೆಯಲು ರಂಗಭೂಮಿಗೆ ಬರಬೇಕು. ಅಲ್ಲಿ ಇರುವ ಮಜವೇ ಬೇರೆ. ಪ್ರೀತಿಯಲ್ಲಿ, ಸಲಿಗೆಯಲ್ಲಿ ಮತ್ತು ಸ್ನೇಹದಲ್ಲಿ ಕಾಲೆಳೆಯುವ ಬಗೆಗಳು ಇಲ್ಲಿ ಪಡೆದುಕೊಳ್ಳುವ ಆಯಾಮವೇ ಬೇರೆ. ಮೇಕಪ್‍ಗೆ ಕೂತರೆ ಮತ್ತು ರಂಗಕ್ಕೆ ಬಂದರೆ ಅಲ್ಲಿ ಅವರ ಚಹರೆ ಬೇರೆ. ಈ ಎಲ್ಲ ತಿಳಿದು ಮತ್ತು ಸಮುದ್ರದ ಬಗೆಗೆ ನನ್ನಲ್ಲಿ ಮೊದಲಿಂದ ಇರುವ ಸೆಳೆತದಿಂದ ಹೊರಟೆ. ಟಿಟಿಯಲ್ಲಿ ಹುಡುಗರ ಗೇಲಿ. ಪರಸ್ಪರ ಕಾಲೆಳೆಯುವ ಗುಣ ನಗು ತರಿಸುತ್ತಿತ್ತು.
ಎನ್.ಸಿ. ಮಹೇಶ್‌ ಬರೆಯುವ “ರಂಗ ವಠಾರ” ಅಂಕಣ

Read More

ಕಂಡೂ ಕಾಣದಂತೆ ಸರಿದು ಹೋಗುವ ಅನಿವಾರ್ಯತೆಗಳು

ರಂಗಭೂಮಿ ಮೇಲ್ನೋಟಕ್ಕೆ ಕಾಣುವ ಹಾಗೆ ಕೇವಲ ಬಣ್ಣದ ಲೋಕದ ಹೊರಮೈ ಅಲ್ಲ. ಇದು ತಿಳಿಯುವುದು ಆ ರಂಗ ಒಳಹೊಕ್ಕಾಗ ಮಾತ್ರ. ಕಲೆ ಮತ್ತು ಕಲಾವಿದರನ್ನು ತುಂಬು ಆದರ ಭಾವದಿಂದ ಕಾಣುವವರಿಗೆ ಆ ಎಲ್ಲವನ್ನು ಒಟ್ಟು ಮಾಡಿ ಚಿತ್ರ ಕಟ್ಟಿಕೊಡುವವನಿಗೆ ಅಸಲಿ ಚಿತ್ರ ತಿಳಿದಿರುತ್ತದೆ. ಅವನು ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಕುಹಕವನ್ನೂ ಸೈರಿಸಿಕೊಳ್ಳಬೇಕಿರುತ್ತದೆ. ಮತ್ತೆ ಎಲ್ಲವನ್ನೂ ಕೇವಲ ಶೋಕಿಗೆ ಮಾಡುತ್ತ ಮಾರ್ಕೆಟಿಂಗ್ ಸರಕಾಗಲು ಹವಣಿಸುವವರನ್ನೂ ಅನಿವಾರ್ಯವಾಗಿ ಸೈರಿಸಿಕೊಂಡು ಮುಂದೆ ಸಾಗಬೇಕಿರುತ್ತದೆ.
‘ರಂಗ ವಠಾರ’ ಅಂಕಣದಲ್ಲಿ ಕೋವಿಡ್‌ ಸಮಯದಲ್ಲಿ ರಂಗ…

Read More

‘ಪ್ರೇಕ್ಷಕರಿಗೆ ರಂಗಭೂಮಿಯೇನೂ ಅನಿವಾರ್ಯವಲ್ಲ’

ರಂಗಭೂಮಿ ದಣಿದಿಲ್ಲ, ಬದಲಾಗಿ ತುಂಬ ಆ್ಯಕ್ಟಿವ್ ಆಗಿದೆ. ಈ ಕ್ಷೇತ್ರದಲ್ಲಿ ‘ಕೊಬ್ಬು’ ಖಂಡಿತ ಇದೆ ನಿಜ; ಆದರೆ ಅದೇ ಕೊಬ್ಬು ವಾಸ್ತವ ಮರೆಯುವಂತೆ ಮಾಡುತ್ತಿದೆ. ವಿಚಿತ್ರ ಅಂದರೆ ಇದು ರಂಗಭೂಮಿಯಲ್ಲಿ ತೊಡಗಿಸಿಕೊಂಡವರನ್ನು ದಣಿಸುವ ಬದಲು ತುಂಬ ಆ್ಯಕ್ಟಿವ್ ಮಾಡುತ್ತಿದೆ. ಯಾವ ಬಗೆಯ ಆ್ಯಕ್ಟಿವ್‌ನೆಸ್ ಅದು ಎಂದು ನಾವು ಗ್ರಹಿಸಬೇಕು.  ತಮ್ಮ ಪ್ರಯೋಗಗಳ ಮೂಲಕ ಜನರ ಎದುರು ಸೋಲುತ್ತಿರುವ ಪ್ರಕ್ರಿಯೆಯೇ ಅವರನ್ನು ವಿಚಿತ್ರ ರೀತಿಯಲ್ಲಿ ಆ್ಯಕ್ಟಿವ್ ಮಾಡುತ್ತಿದೆ.  -ರಂಗವಠಾರ ಅಂಕಣದಲ್ಲಿ ಎನ್. ಸಿ. ಮಹೇಶ್ ಅವರು ಡಾ. ಶ್ರೀಪಾದ ಭಟ್ ಅವರ ಲೇಖನಕ್ಕೆ ಪ್ರತಿಕ್ರಿಯೆ ದಾಖಲಿಸಿದ್ದಾರೆ.

Read More

ರಂಗಭೂಮಿಯಲ್ಲಿ ಮರುಚಿಂತನೆ ಮತ್ತು ಗಾಂಧಿ ನಡಿಗೆ

ನಾಟಕ !  ಹಾಗೆಂದರೇನು? ಎಂದು ನಮಗೆ ನಾವು ಕೇಳಿಕೊಳ್ಳುವದರೊಂದಿಗೆ ಆರಂಭವಾಗುವ ಚಿಂತನೆ, ಅದರ ಸಂಘಟನೆ, ತಾಂತ್ರಿಕತೆ, ವ್ಯವಹಾರ, ಪ್ರೇಕ್ಷಕ ವರ್ಗದ ಅನಿಸಿಕೆ ಇತ್ಯಾದಿ ಹಲವು ಆಯಾಮಗಳಲ್ಲಿ ಇಂದು ಮುಂದುವರಿಯಬೇಕಿದೆ. ಸತ್ಯವನ್ನು ಸರಳಮಾರ್ಗದಲ್ಲಿ ಸಾಧಿಸಹೊರಟ ಗಾಂಧಿ ಚಿಂತನೆಯ ಮಾರ್ಗ ನಮ್ಮ ಮರುಚಿಂತನೆಗೆ ಅಗತ್ಯ ಹಾದಿಗಳನ್ನು ಕಾಣಿಸಬಲ್ಲವು ಎಂಬ ನಂಬಿಕೆ ನಮ್ಮದು.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ