Advertisement

Tag: ರಂಗಿನ ರಾಟೆ

ಗಡಗಡ ನಡುಗಿಸಿದ ಪಾವಗಡದ ತೋಳ: ಸುಮಾ ಸತೀಶ್ ಸರಣಿ

ಒಂದೇ ಉಸಿರ್ನಾಗೆ ಅಂಗೇ ವಾಪಸ್ ತಿರುಗ್ದೆ. ಒಂದು ಕಿತ, ಅಲ್ಲಾ ಕಾಲು ನೋಡ್ಬೇಕಿತ್ತು.‌ ತಿರುಗ್ಸಿದ್ರೆ ಮಾತ್ರ ದೆವ್ವ ಅಲ್ವಾ ಅಂತ ಅನ್ನುಸ್ತು. ಇನ್ನೊಂದು ಕಿತ ಬ್ಯಾಡ್ವೇ ಬ್ಯಾಡ, ತೋಳ ‍ದೆವ್ವ ಅಲ್ಲ. ಒಂದ್ಕಿತ ಹಿಂದುಕ್ ತಿರ್ಗಿ ನೋಡ್ತಿವ್ನಿ, ಅನುಮಕ್ಕ ಕೈ ತೋರ್ಸಿ ನಿಲ್ಲು ಅಂತಾವ್ಳೆ. ಹಿಂದಿಂದೇನೆ ಬರ್ತಾವ್ಳೆ. ದ್ಯಾವ್ರೆ ಏನ್ ಮಾಡ್ಲಿ. ಈಗೇನಾರಾ ಈ ತೋಳುದ್ ಕೈಯಾಗೆ ಸಿಕ್ಕಿ ಸತ್ತು ನರಕುಕ್ಕೇನಾರೂ ಹೋದ್ರೆ, ದರದರನೆ ಎಳ್ಕೋ ಹೋಗಿ ಬಿಸಿ ಬಿಸಿ ಎಣ್ಣೆ‌ ಕುದಿಯೋ ಬಾಂಡ್ಲೀಗೆ ಹಾಕಿ ಬೋಂಡಾ ಬಜ್ಜಿ ತರ ತೇಲುಸ್ತಾರೆ ಅನ್ನೋದು ನೆಪ್ಪಾತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯ

Read More

ಸುಮಾ ಸತೀಶ್‌ ಹೊಸ ಸರಣಿ “ರಂಗಿನ ರಾಟೆ” ಆರಂಭ…

ಹಳ್ಳಿಯೂರ ಬದುಕು ಹಗಲು-ರಾತ್ರಿಯ ಪರಿವಿಲ್ಲದೆ ಕತೆ ನೇಯುವ ಕಥಾಕಣಜ. ಸುಮಾ ಸತೀಶ್ ಇಂಥ ಕಣಜದ ಹತ್ತು ಹಲವು ಕತೆಗಳನ್ನು‌ “ರಂಗಿನ ರಾಟೆ” ಸರಣಿಯಲ್ಲಿ ಪ್ರತೀ ಬುಧವಾರ ಕೆಂಡಸಂಪಿಗೆಯ ಓದುಗರ ಮುಂದೆ ಇಡಲಿದ್ದಾರೆ. ಈ ಹೊಸ ಸರಣಿಯ ಮೊದಲ ಕಂತು ಇಲ್ಲಿದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ