Advertisement

Tag: ರಂಜಾನ್ ದರ್ಗ಻

ಬಡವರ ಶಕ್ತಿ ಅದಮ್ಯ

ಬಡವರು ಎಷ್ಟೇ ಮೂಢನಂಬಿಕೆಯವರಿದ್ದರೂ ತಮ್ಮ ಶಕ್ತಿಯನ್ನು ಅವಲಂಬಿಸಿಯೆ ಬದುಕುವುದು ಅವರ ಜಾಯಮಾನವಾಗಿದೆ. ಬದುಕೆಂಬುದು ಅವರಿಗೆ ಹೋರಾಟದ ಅಖಾಡಾ ಆಗಿದೆ. ಆಹಾರ, ಬಟ್ಟೆ, ಆಶ್ರಯ ಮತ್ತು ಮಕ್ಕಳ ಭವಿಷ್ಯಕ್ಕಾಗಿ ಅವರು ನಿರಂತರವಾಗಿ ಹೋರಾಡುತ್ತಲೇ ಇರುತ್ತಾರೆ. ಆದರೆ ಈ ಹೋರಾಟ ಮಾರ್ಕ್ಸ್ ಹೇಳುವ ವರ್ಗ ಹೋರಾಟವಾಗಿರುವುದಿಲ್ಲ. ಅವರ ಶೋಷಣೆ ಮಾಡುವವರು ಅವರಿಗೆ ಅನ್ನದಾತರು ಎಂದು ಕಾಣುತ್ತಿದ್ದರೇ ಹೊರತು ಶೋಷಕರಾಗಿ ಕಾಣುತ್ತಿರಲಿಲ್ಲ.  ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿಯ 33ನೆಯ ಕಂತು ಇಲ್ಲಿದೆ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ