ಹಾಡುವ ದಾರಿಯಲಿ ಹಿಂದಿರುಗದೆ ಹೋದಾತ….
ವಾರ್ಷಿಕ ಪರೀಕ್ಷೆ ಮುಗಿದ ಕೂಡಲೆ ಮುಂದಿನ ಇಯತ್ತೆಯ ಸೆಕೆಂಡ್ ಹ್ಯಾಂಡ್ ಪುಸ್ತಕಗಳನ್ನು ಅರ್ಧ ಬೆಲೆಗೆ ಖರೀದಿಸುವ ತವಕ ಪ್ರತಿಯೊಬ್ಬ ಬಡ ವಿದ್ಯಾರ್ಥಿಗೆ ಸಾಮಾನ್ಯವಾಗಿತ್ತು.. ನಮ್ಮ ಮುಂದಿನ ಇಯತ್ತೆಯ ವಿದ್ಯಾರ್ಥಿಗಳಲ್ಲಿ ಯಾರು ಚೆನ್ನಾಗಿ ಪುಸ್ತಕಗಳನ್ನು ಇಟ್ಟುಕೊಂಡಿರುತ್ತಾರೆ ಎಂಬುದನ್ನು ನಾವು ಗಮನಿಸುತ್ತಿದ್ದೆವು. ಪರೀಕ್ಷೆ ಮುಗಿದ ಕೂಡಲೆ ಅವರ ಮನೆಗೆ ಹೋಗಿ ಪುಸ್ತಕಗಳ ಖರೀದಿಗೂ ಸಮಯ ಮೀಸಲಿಡಬೇಕಿತ್ತು. ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಇಪ್ಪತ್ತೇಳನೆಯ ಕಂತು
Read More
