Advertisement

Tag: ರವಿಶಂಕರ್‌ ಎಸ್. ಎಲ್.

ರವಿಶಂಕರ್‌ ಎಸ್‌. ಎಲ್. ಮತ್ತು ಇಟಗಿ ಮಹಾಬಲೇಶ್ವರ ಭಟ್ಟ, ಜಂಟಿಯಾಗಿ ಬರೆದ ಕತೆ “ಮನ್ವಂತರ”

ಯಕ್ಷಗಾನ ಬಿಟ್ಟು ಗಂಭೀರವಾಗಿ ಯಾವುದಾದರೂ ನೌಕರಿ ಸೇರಿಕೊಂಡು ದುಡಿಯಬೇಕು ಇದು ನಮ್ಮ ತಂದೆಯ ವರಾತ. ಯಕ್ಷಗಾನ ಕಲಾವಿದನಿಗೇನು ಸಮಾಜದಲ್ಲಿ ಗೌರವವಿಲ್ಲ. ಅಷ್ಟಾಗಿ ಈಗಿನ ಕಾಲದಲ್ಲಿ ಯಕ್ಷಗಾನದವನಿಗೆ ಯಾರು ಹೆಣ್ಣು ಕೊಟ್ಟಾರು. ರಾತ್ರಿಯಿಡೀ ನಿದ್ದೆ ಬಿಡುವುದು, ಹಗಲು ನಿದ್ದೆ ಮಾಡುವುದು ಗೂಬೆಯಂತೆ. ಇದೇನು ಅಂಥಹ ಪುರುಷಾರ್ಥ ಸಾಧನೆಯ ಹಾದಿಯಲ್ಲ. ಇವುಗಳೆಲ್ಲ ನನ್ನ ತಂದೆಯವರ ಹಳವಂಡ. ತಂದೆಯವರ ಈ ಧೋರಣೆಯು ನನಗೇನೂ ಪರಿಣಾಮ ಬೀರದು.
ರವಿಶಂಕರ್‌ ಎಸ್‌. ಎಲ್. ಮತ್ತು ಇಟಗಿ ಮಹಾಬಲೇಶ್ವರ ಭಟ್ಟ, ಜಂಟಿಯಾಗಿ ಬರೆದ ಕತೆ “ಮನ್ವಂತರ” ನಿಮ್ಮ ಈ ಭಾನುವಾರದ ಓದಿಗೆ

Read More

ರವಿಶಂಕರ್‌ ಎಸ್. ಎಲ್. ಬರೆದ ಈ ಭಾನುವಾರದ ಕತೆ “ರೋಬಿಣಿ”

ಟೀನಾ ಒಂದು ದಿನ ರೋಬಿಣಿಯನ್ನು ಕರೆದು ಮನೆ ಕೆಲಸಗಳಲ್ಲಿ ಸಹಾಯ ಮಾಡಲು ಕೇಳಿದಳು. ರೋಬಿಣಿ ಕಡ್ಡಿತುಂಡರಿಸಿದಂತೆ ನಿರಾಕರಿಸಿದಳು. ರೋಬಿಣಿಯನ್ನು ಮುಂದಿನ ಬಾರಿ ಬದಲಾಯಿಸುವಾಗ ಮನೆ ಕೆಲಸಗಳನ್ನು ಮಾಡುವಂತಹ ಪ್ರೋಗ್ರಾಮ್ ಅಳವಡಿಸಲು ಬಿಎಂಐ ಕಂಪನಿಗೆ ಹೇಳಬೇಕು ಎಂದುಕೊಂಡಳು ಟೀನಾ. ಅದು ಸಾಧ್ಯವಿಲ್ಲವೆಂದು ಜಗ ಟೀನಾಗೆ ತಿಳಿಸಿ ಹೇಳಿದ. ಕಂಪನಿಯ‌ ಪ್ಯಾಕೇಜ್ ನಿಬಂಧದಂತೆ ಹಾಗೂ ರೋಬಾಟ್ಸ್ ರೈಟ್ಸ್ ಪ್ರಕಾರ, ಮಗುವಂತೆ ಸಾಕಲು ಪಡೆದ ರೋಬಾಟ್‌ಗಳಿಂದ ಮನೆಕೆಲಸಗಳನ್ನು ಮಾಡಿಸಲು ಸಾಧ್ಯವಿರಲಿಲ್ಲ.
ರವಿಶಂಕರ್‌ ಎಸ್. ಎಲ್. ಬರೆದ ಈ ಭಾನುವಾರದ ಕತೆ “ರೋಬಿಣಿ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ