Advertisement

Tag: ರಾಜೇಶ್ವರಿ ತೇಜಸ್ವಿ

ತೇಜಸ್ವಿ ನೆನಪು ಮಧುರ 

ಪ್ರೆಸ್ಸು ಮ್ಯಾಗಝಿನೂ ಗಗನಕುಸುಮದಂತೆ ಬಲುದೂರದಲ್ಲಿ ಮಿನುಗಿ ಹೋಗಿದ್ದು ಇವರ ಪ್ರಜ್ಞೆಯ ಪರಧಿಯ ಮೇಲೆ ದಾಖಲಾದ ಅನುಭವ ಇವರನ್ನು ಕಂಗೆಡಿಸಿತ್ತು. ಡಿಗ್ರಿ ಮುಗಿಸಿ ಹತ್ತಿರತ್ತಿರ ನಾಲ್ಕು ವರ್ಷಗಳಾದರೂ ಹೊಟ್ಟೆಪಾಡಿಗಾಗಿ ದುಡಿಮೆ ಮಾಡಲಿಲ್ಲವೆಂದು ಕೊರಗುತ್ತಿದ್ದರು. ಕುಂಟನೋ, ಕುರುಡನೋ, ಹೆಳವನೋ ಆಗಿರುವವನಂತೆ ಇನ್ನೊಬ್ಬರಿಗೆ ಭಾರವಾಗಿ ಕುಳಿತಿರುವೆನಲ್ಲ ಎಂದು ಬೇಜಾರು ಮಾಡಿಕೊಳ್ಳುತ್ತಿದ್ದರು. ‘ನಿರುದ್ಯೋಗದ ಮುದ್ದೆಯಾಗಿ ಹೋಗಿದ್ದೇನೆ. ತೋಟ ಮಾಡಿಯೇ ತೀರುವೆ’ ಎಂದು ನಿರ್ಧರಿಸಿದರು.’ಮೂಡಿಗೆರೆ ಹ್ಯಾಂಡ್ ಪೋಸ್ಟ್’ ನಲ್ಲಿ ರಾಜೇಶ್ವರಿ ತೇಜಸ್ವಿ ಬರಹ.

Read More

ರಾಜೇಶ್ವರಿ ತೇಜಸ್ವಿ ಎಂಬ ‘ಧೀ ಶಕ್ತಿ’ಯ ನೆನಪಿನಲ್ಲಿ..

‘ನನ್ನ ತೇಜಸ್ವಿ’ ಪುಸ್ತಕದಲ್ಲಿ ತೇಜಸ್ವಿ-ರಾಜೇಶ್ವರಿಯರ ನಡುವಿನ ಪ್ರೇಮನಿವೇದನೆಯ ಸನ್ನಿವೇಶ ಸುಂದರವಾಗಿ ಮೂಡಿಬಂದಿದೆ. ಸಿನೆಮಾದ ಸನ್ನಿವೇಶ ಎಂಬಂತೆ ಮೇಲ್ನೋಟಕ್ಕೆ ಕಾಣಬಂದರೂ, ಸಂವೇದನಾಶೀಲ ಓದುಗರಿಗೆ ಇದರಲ್ಲಿ ಕಂಡುಬರುವುದು ಆಕೆಯ ಸ್ಥೈರ್ಯ! ಸಾಂಪ್ರದಾಯಿಕವಾಗಿ ಪುರುಷನೇ ಪ್ರೇಮನಿವೇದನೆ ಮಾಡಿಕೊಳ್ಳುವುದನ್ನು ಹೆಚ್ಚಾಗಿ ಕಾಣುತ್ತೇವೆ. ಆದರೆ ಆ ಕಾಲದಲ್ಲಿಯೇ ರಾಜೇಶ್ವರಿ ಅವರು ದಿಟ್ಟತನದಿಂದ, ತಮ್ಮ ಪ್ರೇಮನಿವೇದನೆ ಮಾಡಿಕೊಂಡಿದ್ದರು. 

Read More

ಬೀರುವಿನೊಳಗೇ ಅವಿತು ಕೂತ ಅತಿಥಿಗಳು

ಒಮ್ಮೆ ನಾವು ಮೈಸೂರಿಗೆ ಹೋಗಿ ಒಂದಷ್ಟು ದಿನಗಳ ಕಾಲ ಉಳಿದು, ಮರಳಿ ಮನೆಗೆ ಬಂದೆವು. ಬಂದವಳೇ ಬಟ್ಟೆ ಬ್ಯಾಗು ಹಿಡಿದುಕೊಂಡು ಒಳಹೋಗಿ, ಅಲ್ಲಿದ್ದ ಗೋಡೆ ಬೀರಿನ ಬಾಗಿಲು ತೆಗೆದೆ. ಒಂದು ಸಲ ಶಾಕ್ ಹೊಡಿತು. ಗೊಳೋ ಎಂದು ಜೋರಾಗಿ ಅಳುತ್ತಿದ್ದೆ.  ‘ಯಾಕೆ, ಏನೇ ಆಯ್ತು,’ ಹೀಗೆ ಅಳಕ್ಕೆ ಎಂದು, ರೂಮಿಗೆ ಗದರಿಕೊಂಡೇ ಬಂದರು ತೇಜಸ್ವಿ. ಇನ್ನೂ ಜೋರಾಯಿತು ನನ್ನ ಅಳು. ನನಗೆ ಮಾತೇ ಹೊರಡಲಿಲ್ಲ. ‘ಏನೇ’ ಎಂದು, ಹಾರು ಹೊಡೆದುಕೊಂಡು ಬಿದ್ದಿದ್ದ ಬಾಗಿಲಿನತ್ತ ನೋಡಿದರು. ಬೇಸ್ತು ಬಿದ್ದರು. ಈ ಹೊಸ ಅತಿಥಿಗಳಿಂದ ನನಗಾದ ನಷ್ಟ ಎಣಿಸಲಾಗದ್ದು.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಲ್ಲಿ , ರಾಜೇಶ್ವರಿ ತೇಜಸ್ವಿ ಬರೆದ ಬರಹ ಇಂದಿನ ಓದಿಗಾಗಿ.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ