Advertisement

Tag: ರಾಮಚಂದ್ರದೇವ

ನವ್ಯೋತ್ತರದ ಮುಖ್ಯ ಕವಿ ರಾಮಚಂದ್ರದೇವ

ರಾಮಚಂದ್ರ ದೇವರೂ ‘ಮೂಗೇಲ’ ಕತೆಯಲ್ಲಿ ಮೂಗೇಲನ ಅಪ್ಪನಂಥವರು ಮನುಷ್ಯ ಸಂಬಂಧಗಳಿಗಿಂತ ಆರ್ಥಿಕ ಲಾಭಕ್ಕೆ ಪ್ರಾಮುಖ್ಯ ನೀಡುವುದನ್ನು ತೋರಿಸಲು ಮೂಗೇಲನ ಮೂಗನ್ನು ಅಸಂಗತವಾಗಿ ಹನುಮಂತನ ಬಾಲದಂತೆ ಬೆಳೆಸಿದ್ದಾರೆ. ಈ ಕತೆ ಮೇಲ್ನೋಟಕ್ಕೆ ಭಾರತೀಯ ಅಥವಾ ಕನ್ನಡದ ವಿಶಿಷ್ಟ ಸನ್ನಿವೇಶವನ್ನು ಸೂಚಿಸುವಂಥದ್ದಲ್ಲ. – ‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ನವ್ಯೋತ್ತರದ ಮುಖ್ಯ ಕವಿ ರಾಮಚಂದ್ರದೇವ
ಅವರ ಕುರಿತು ಬರೆದಿದ್ದಾರೆ ಡಾ.ಬಿ. ಜನಾರ್ದನ ಭಟ್.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ