ಸೂರ್ಯಕಾಂತಿಯ ಕವಿತೆಗಳು…: ಎಸ್. ಜಯಶ್ರೀನಿವಾಸ ರಾವ್ ಸರಣಿ

“ಬ್ರುಂಡ್‌ಜಾಯಿಟೆ ಅವರ ಕಾವ್ಯದ ಪ್ರಮುಖ ಹಾಗೂ ಆಕರ್ಷಕ ಗುಣವೆಂದರೆ ಅವರು ಚಿತ್ರಿಸುವ ಪ್ರಪಂಚದ ಪ್ರಾಮಾಣಿಕತೆ ಮತ್ತು ಗೀತಾತ್ಮಕ ವಿಷಯದ ಸತ್ಯತೆ ಮತ್ತು ಶ್ರದ್ಧೆ. ಇಲ್ಲಿ ಮುಖವಾಡ ಧರಿಸುವ ಅಥವಾ ಅಲಂಕಾರಿಕ ಸರಸೋಕ್ತಿಗಳನ್ನು ಬಳಸುವ ಮತ್ತು ಅನಗತ್ಯವಾಗಿ ಚತುರರಾಗುವ ಯಾವುದೇ ಪ್ರಯತ್ನವಿಲ್ಲ. ಬ್ರುಂಡ್‌ಜಾಯಿಟೆ ಭಾಷೆ ಮತ್ತು ಇತರರ ಕೃತಿಗಳ ಉಲ್ಲೇಖಗಳೊಂದಿಗೆ ಶಬ್ದವಾಟವಾಡುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More