Advertisement

Tag: ರೂಪಶ್ರೀ ಕಲ್ಲಿಗನೂರ್

“ಪಾಯಿಖಾನೆ ಒಲ್ಲೆ ಎನ್ನುವ ಹೆಣ್ಣುಮಕ್ಕಳು”: ರೂಪಶ್ರೀ ಕಲ್ಲಿಗನೂರ್ ಅಂಕಣ

“ಆವತ್ತು ನಾನು ಮತ್ತೆ ಅಕ್ಕಾ ಒತ್ತಾಯಿಸಿದ್ದೆವು ಅಂತ ಅಣ್ಣ ಪಾಯಿಖಾನೆ ಹಾಕಿಸಿದ್ದ. ಆದರೆ ಹೀಗೆ ನಾವು ಬೆಂಗಳೂರಿನ ಕಡೆ ಮುಖಮಾಡಿದ್ದೇ ಅದಕ್ಕೆ ಬೀಗ ಬಿದ್ದಿತ್ತು! ನಾವೀಗ ಮತ್ತೆ ಅಲ್ಲಿಗೆ ಬರೋ ಸುದ್ದಿ ಕೇಳಿದ ಮೇಲೆ, ಅದರ ಬೀಗವನ್ನು ತೆರೆಯಲಾಗಿತ್ತು. ಮನೆಯ ಗಂಡಸರಿರಲೀ, ಅಥವಾ ದೊಡ್ಡಮ್ಮ ಅದನ್ನು ಬಳಸುವ ಮಾತು ಹಾಗಿರಲಿ, ಮನೆಯ ಯಾವ ಹೆಣ್ಮಕ್ಕಳಿಗೂ ಆ “ಪಾಯಖಾನೆ”ಯ ಸುದ್ದಿಯೇ ಬೇಡ.”

Read More

ಶಾಪಿಂಗ್ ಭೂತದ ಬೆನ್ನೇರಿ: ರೂಪಶ್ರೀ ಕಲ್ಲಿಗನೂರ್ ಅಂಕಣ

“ಚುಮ್ಮಿಗೆ ನಾನು “ಕರ್ನಾಟಕ” ಕೊಡಿಸಲ್ಲ ಅಂತ ಖಾತ್ರಿಯಾದದ್ದೇ, ಅವಳೂ ಓಡಾಟವನ್ನು ನಿಲ್ಲಿಸಿ, ಬಂದು ನನ್ನ ಪಕ್ಕದಲ್ಲಿ ಕುಳಿತಿದ್ದಳು. ನಮ್ಮೆದುರಿಗೇ ಬಿಲ್ಲಿಂಗ್ ಕೌಂಟರ್ ಇತ್ತು. ಅಂಗಡಿಯ ಹೊರಗೆ-ಒಳಗೆಲ್ಲ ಆಫರ್ ಬೋರ್ಡುಗಳ ಸುರಿಮಳೆ. ಆಫರ್ ಅಂದಮೇಲೆ ಗೊತ್ತಲ್ಲ. 900 ವಸ್ತುವಿಗೆ 1500 ರೂ ಬೆಲೆ ಹಾಕಿ, ಮತ್ತದರ ಮೇಲೆ ಗೀಟು ಎಳೆದು 300 ರೂ ಆಫರ್ ಅಂತ ಹಾಕಿರೋದನ್ನೂ ಕಣ್ಣುಮುಚ್ಚಿ ತೆಗೆದುಕೊಳ್ತಾರೆ.”

Read More

ಗೋಡೆ ಹಾರುತ್ತಿದ್ದ ಗೆಳತಿಯರು: ರೂಪಶ್ರೀ ಅಂಕಣ

“ಅಲ್ಲಿ ನಾವಿಬ್ಬರೂ ಶಾಲೆ ಕಲಿತ ನೆನಪಿತ್ತು. ಗುಲ್ ಮೊಹರ್ ಹೂವಿನ ಕೆಳಗಿನ ಎಸಳನ್ನು ಉಗುರುಗಳಿಗೆ ಅಂಟಿಸಿಕೊಂಡು “ದೆವ್ವಾ… ದೆವ್ವಾ..” ಅಂತ ಪುಟ್ಟ ತಮ್ಮನಿಗೆ ಹೆದರಿಸಿ, ಆಟ ಆಡಿದ ನೆನಪಿತ್ತು. ಅದರಲ್ಲೂ ಮುಖ್ಯವಾಗಿ ಬಹುತೇಕ ಸಂಜೆಗಳಲ್ಲಿ ಅಕ್ಕ ಮತ್ತು ನಾನು ಬಾಡಿಗೆ ಸೈಕಲ್ ಪಡೆದು ಮೈದಾನದ ತುಂಬೆಲ್ಲ ಸುತ್ತಾಡಿದ ನೆನಪಂತೂ ಇನ್ನೂ ಬೆಚ್ಚಗೆ ಮನಸ್ಸಲ್ಲಿದೆ.”

Read More

ಹಸಿರು ನೆಲದ ಮೇಲೂ ರೊಕ್ಕದ ಕಣ್ಣು:ರೂಪಶ್ರೀ ಅಂಕಣ

ಮನೆಯ ಮುಂದೆ ಮರವಿದ್ದರೆ ಸಂತೋಷಪಡುವ ಬದಲು, ಅದರ ಮುಂದೆ ತಮ್ಮ ಮನೆಯ “ಸೌಂದರ್ಯ”! ಕಾಣುವುದಿಲ್ಲವೆಂಬ ಕಾರಣಕ್ಕೆ ಮರ ಕಡಿಸುವ ಮೂರ್ಖರಿರುವುದು ಇಂಥ ಪಟ್ಟಣಗಳಲ್ಲಿ ಮಾತ್ರವೇ ಅನ್ನಿಸುತ್ತೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ