Advertisement

Tag: ಲಿಂಗರಾಜ ಸೊಟ್ಟಪ್ಪನವರ

ನಂಜುಂಡಿ ಕಲ್ಯಾಣವೂ ಮತ್ತು ‘ಮಿಲ್ಟ್ರೀ’ ಗ್ಯಾಂಗೂ

ಅಂತೂ ನಮ್ಮೂರಿಗೆ ನಂಜುಂಡಿ ಕಲ್ಯಾಣದ ಭಾಗ್ಯ. ಬರೋಬ್ಬರಿ ಒಂದು ವರ್ಷದ ನಂತರ. ಆದರೂ ನಮ್ಮ ಜನಕ್ಕೆ ಅದು ರಿಲೀಜ್ ಪಿಕ್ಚರ್. ಜಟಕಾ ಲೌಡ್ ಸ್ಪೀಕರ್ ಕಟ್ಟಿಕೊಂಡು ಸುತ್ತ ಹತ್ತೂರುಗಳಿಗೆ ಹೋಗಿ… “ಪ್ರೀಯ ಕಲಾಭಿಮಾನಿಗಳೆ.. ಕಲಾ ರಸಿಕರೆ.. ಒಮ್ಮೆ ನೋಡಿದರೆ ಮತ್ತೊಮ್ಮೆ ಮಗದೊಮ್ಮೆ.. ಮತ್ತೆ ಮತ್ತೆ ನೋಡಲೇಬೇಕಾದ ಸಿನೇಮಾ..” ಎನ್ನುತ್ತ.. “ಮರೆಯದಿರಿ.. ಮರೆತು ನಿರಾಶರಾಗದಿರಿ..…” ಎನ್ನುವ ನೊಟೀಸ್ ನೀಡಿ ಮರಳಿತು. ಸೈಕಲ್ ರಂಗ ಬಸ್ ಸ್ಟಾಪು ಸಲೂನು ಕೂಟು ಸರ್ಕಲ್‌ಗಳಲ್ಲಿ ಪೋಸ್ಟರ್ ಅಂಟಿಸಿದ.
ಲಿಂಗರಾಜ ಸೊಟ್ಟಪ್ಪನವರ ಬರೆದ ಪ್ರಬಂಧ

Read More

ದಟ್ಟ ಅನುಭವಗಳ ಬೆನ್ನ ಹಿಡಿದು 

ಇಡೀ ಸಂಕಲನ ಜನಪ್ರಿಯತೆಯ ಮಾರ್ಗ ಹಾಗೂ ಮಹತ್ವಾಕಾಂಕ್ಷಿ ರಚನಾ ಸೆಳೆತ.. ನಡುವೆ ತುಯ್ಯುತ್ತಿದೆ. ‘ಮಾರ್ಗೀ ಅಂಗಿ’ ‘ಕರ್ಮಣ್ಯೇವಾಧಿಕಾರಸ್ಥೆ..’ ‘ಅವ್ವ ಮತ್ತು ರೊಟ್ಟಿ’ ಹಾಗೂ ‘ದ್ಯಾಮಿ’ ಈ ನಾಲ್ಕು ಮಹತ್ವಾಕಾಂಕ್ಷಿ ಕತೆಗಳು ಸಂಕಲನದ ತೂಕ ಹೆಚ್ಚಿಸಿವೆ. ಎಲ್ಲರಿಗೂ ಬೇಕಾದ ಮನುಷ್ಯನಾದರೂ ಸಹ ಅಲ್ಪಸಂಖ್ಯಾತ ಸಿಂಪಿಗನೊಬ್ಬ ಹೇಗೆ ಗ್ರಾಮ ರಾಜಕಾರಣಕ್ಕೆ ಈಡಾಗಿ ಬೇಡವಾಗುತ್ತಾನೆ ಎಂಬುದನ್ನು ಮಾರ್ಗೀ ಅಂಗಿ-ಕತೆ ಮನೋಜ್ಞವಾಗಿ ನಿರೂಪಿಸುತ್ತದೆ. ವೈದ್ಯಲೋಕದ ವೈರುಧ್ಯಗಳ ಚಿತ್ರಣದ ‘ಕರ್ಮಣ್ಯೆ ವಾಧಿಕಾರಸ್ಥೆ’ ಕತೆ ಮಾನವೀಯ ಸೂಕ್ಷ್ಮ ಎಳೆಯೊಂದರ ಮೂಲಕ ನಮ್ಮೆದೆಯನ್ನು ತಟ್ಟುತ್ತದೆ.
ಲಿಂಗರಾಜ ಸೊಟ್ಟಪ್ಪನವರ ಚೊಚ್ಚಲ ಕಥಾ ಸಂಕಲನ “ಮಾರ್ಗಿ”ಗೆ ಡಾ. ಪ್ರಹ್ಲಾದ ಅಗಸನಕಟ್ಟೆ‌ ಬರೆದ ಮುನ್ನುಡಿಇಡೀ ಸಂಕಲನ ಜನಪ್ರಿಯತೆಯ ಮಾರ್ಗ ಹಾಗೂ ಮಹತ್ವಾಕಾಂಕ್ಷಿ ರಚನಾ ಸೆಳೆತ.. ನಡುವೆ ತುಯ್ಯುತ್ತಿದೆ. ‘ಮಾರ್ಗೀ ಅಂಗಿ’ ‘ಕರ್ಮಣ್ಯೆ ವಾಧಿಕಾರಸ್ಥೆ..’ ‘ಅವ್ವ ಮತ್ತು ರೊಟ್ಟಿ’ ಹಾಗೂ ‘ದ್ಯಾಮಿ’ ಈ ನಾಲ್ಕು ಮಹತ್ವಾಕಾಂಕ್ಷಿ ಕತೆಗಳು ಸಂಕಲನದ ತೂಕ ಹೆಚ್ಚಿಸಿವೆ. ಎಲ್ಲರಿಗೂ ಬೇಕಾದ ಮನುಷ್ಯನಾದರೂ ಸಹ ಅಲ್ಪಸಂಖ್ಯಾತ ಸಿಂಪಿಗನೊಬ್ಬ ಹೇಗೆ ಗ್ರಾಮ ರಾಜಕಾರಣಕ್ಕೆ ಈಡಾಗಿ ಬೇಡವಾಗುತ್ತಾನೆ ಎಂಬುದನ್ನು ಮಾರ್ಗೀ ಅಂಗಿ-ಕತೆ ಮನೋಜ್ಞವಾಗಿ ನಿರೂಪಿಸುತ್ತದೆ. ವೈದ್ಯಲೋಕದ ವೈರುಧ್ಯಗಳ ಚಿತ್ರಣದ ‘ಕರ್ಮಣ್ಯೆ ವಾಧಿಕಾರಸ್ಥೆ’ ಕತೆ ಮಾನವೀಯ ಸೂಕ್ಷ್ಮ ಎಳೆಯೊಂದರ ಮೂಲಕ ನಮ್ಮೆದೆಯನ್ನು ತಟ್ಟುತ್ತದೆ.
ಲಿಂಗರಾಜ ಸೊಟ್ಟಪ್ಪನವರ ಚೊಚ್ಚಲ ಕಥಾ ಸಂಕಲನ “ಮಾರ್ಗಿ”ಗೆ ಡಾ. ಪ್ರಹ್ಲಾದ ಅಗಸನಕಟ್ಟೆ‌ ಬರೆದ ಮುನ್ನುಡಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ