ಸಂತೃಪ್ತಿಯೆನ್ನುವುದು ಅಂತರಂಗದ ಸಮಾಚಾರ: ನಾಗಶ್ರೀ ಅಜಯ್‌ ಅಂಕಣ

ಪ್ರತಿ ಸಣ್ಣ ವಿಷಯವನ್ನು ದೊಡ್ಡದಾಗಿ ಚಿಂತಿಸುತ್ತಾ, ಹಳಹಳಿಕೆಯನ್ನೇ  ವ್ಯಸನವಾಗಿಸಿಕೊಂಡವರು, ಇರುವಷ್ಟು ಕಾಲ ತೃಪ್ತಿಯಿಂದ ಬದುಕುವವರು,ಸಾಧಕರು, ಸಾಮಾನ್ಯರು, ಪೀಡಕರು, ಪುಣ್ಯಕೋಟಿಯಂತಹವರು ಹೀಗೆ ತರಹೇವಾರಿ ಜನರು. ಒಬ್ಬೊಬ್ಬ ವ್ಯಕ್ತಿಗೆ ಒಂದೊಂದು ರೀತಿಯ ಸಮಸ್ಯೆಗಳಿದ್ದೇ ಇರುತ್ತವೆ. ಆದರೆ  ಹಳ್ಳಿಯವರೆಲ್ಲ ಮುಗ್ಧರು, ಸಿಟಿಯವರೆಲ್ಲ ಸ್ಥಿತಿವಂತರು, ಓದಿದವರು ಪೆದ್ದರು, ಕಡಿಮೆ ಓದಿದವರು ವ್ಯವಹಾರ ಚತುರರು, ಮಕ್ಕಳೆಲ್ಲಾ ದೇವರಂತಹವರು…. ಈ ರೀತಿಯ ಜನಪ್ರಿಯ ಕುರುಡು ನಂಬಿಕೆಗಳ ಪಟ್ಟಿಯಲ್ಲಿ ಹಿರಿಯರೆಲ್ಲ ಒಂದೇ ಎಂಬುದು ಕೂಡ ಸೇರಿದೆ ಅಲ್ಲವೆ. ನಾಗಶ್ರೀ ಅಜಯ್‌ ಬರೆಯುವ ಲೋಕ ಏಕಾಂತ ಅಂಕಣದಲ್ಲಿ ಹೊಸ ಬರಹ ಇಂದಿನ ಓದಿಗೆ.

Read More