Advertisement

Tag: ವಿಕಾಸ ಹೊಸಮನಿ

ಕನ್ನಡಿಗರೆಂಬ ಸಂಪನ್ನರೂ ಸಜ್ಜನರೂ..

ಇಡೀ ಭಾರತ ದೇಶದಲ್ಲಿ ಸಂಪನ್ನರೆಂದರೆ ಯಾರು? ಎಂದು ಯಾರಾದರೂ ಕೇಳಿದರೆ ನಾನಂತೂ ಕನ್ನಡಿಗರೇ ಎಂದು ಕೇಕೆ ಹಾಕಿ ಹೇಳಬಲ್ಲೆ. ಏಕೆಂದರೆ ಕನ್ನಡಿಗರಷ್ಟು ಸಂಪನ್ನರು ಮತ್ತು ಸಹೃದಯಿಗಳು ಭಾರತದ ಇತರೆ ರಾಜ್ಯಗಳಲ್ಲಿ ಇಲ್ಲ. ಇಂದು ಯಾವುದೇ ರಾಜ್ಯದ, ಯಾವುದೇ ಭಾಷೆಯ ಮಂದಿ ಕರ್ನಾಟಕದಲ್ಲಿ ಬಂದು ನೆಲೆಸಬಹುದು. ಕರ್ನಾಟಕದಲ್ಲಿ ಉದ್ಯೋಗ, ವ್ಯಾಪಾರ ಮಾಡಿಕೊಂಡು ನೆಮ್ಮದಿಯಿಂದ ಜೀವಿಸಬಹುದು. ಎರಡ್ಮೂರು ತಲೆಮಾರುಗಳಿಂದ ಕರ್ನಾಟಕದಲ್ಲಿ ನೆಲೆಸಿದ್ದರೂ ಕನ್ನಡ ಭಾಷೆ ಕಲಿಯದೆ ಸುಖವಾಗಿ ಜೀವನ ನಡೆಸಬಹುದು.  ಕನ್ನಡಿಗರು ಎಷ್ಟು ಸಂಪನ್ನ ಮಂದಿಯೆಂದರೆ ಅನ್ಯಭಾಷಿಕರಿಗೆ ಕನ್ನಡ ಕಲಿಸುವ ಬದಲು ತಾವೇ ಅವರ ಭಾಷೆ ಕಲಿತು, ಅವರೊಂದಿಗೆ ಅದೇ ಭಾಷೆಯಲ್ಲಿ ವ್ಯವಹರಿಸುತ್ತಾರೆ. ವಿಕಾಸ ಹೊಸಮನಿ ಬರಹ ನಿಮ್ಮ ಓದಿಗೆ

Read More

ಚಹಾ ಎಂಬ ಖಾಸಾ ದೋಸ್ತನ ಕತಿಯಿದು

ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೆ ಚಹದಷ್ಟು ಪ್ರಿಯವಾದ ಪಾನೀಯ ಮತ್ತೊಂದಿಲ್ಲ. ಪರೀಕ್ಷೆಗೆ ಸಿದ್ಧತೆ ನಡೆಸುವ ಸಂದರ್ಭದಲ್ಲಿ ಚಹದ ಬೇಡಿಕೆ ಮತ್ತು ಪೂರೈಕೆ ತುಂಬ ಹೆಚ್ಚಾಗಿರುತ್ತದೆ. ಅರ್ಧ ತಾಸಿಗೊಮ್ಮೆ ಚಹ ಕುಡಿಯದಿದ್ದರೆ ಓದಲು ಮನಸ್ಸೇ ಬರುವುದಿಲ್ಲ. ಪರೀಕ್ಷೆಯ ಸೀಜನ್ನು ಬಂದಾಗ ಧಾರವಾಡದಲ್ಲಿ ಅರ್ಧ ರಾತ್ರಿಯವರೆಗೂ ಚಹದಂಗಡಿಗಳು ತೆರೆದಿರುತ್ತವೆ.
ಉತ್ತರ ಕರ್ನಾಟಕದಲ್ಲಿ ಜನಜೀವನದ ಭಾಗವೇ ಆಗಿರುವ ಚಹ ಸೇವನೆಯ ಕುರಿತು ವಿಕಾಸ ಹೊಸಮನಿ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ