Advertisement

Tag: ವಿದ್ಯಾವಂತ ವೇಶ್ಯೆಯ ಆತ್ಮಕಥೆ

ಜಾರಿದ ಬದುಕನ್ನು ಸ್ವವಿಮರ್ಶಿಸಿಕೊಂಡ ಆತ್ಮಕಥೆ: ನಾರಾಯಣ ಯಾಜಿ ಬರಹ

ನಂದು ದಾದಾ ಅವಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹಚ್ಚಿದರೆ ರಮೇಶಣ್ಣ ಅವಳಿಗೆ ಬಲೆಹಾಕಿ ಅವಳನ್ನು ದುರುಪಯೋಗಪಡಿಸಿ ಮನೆಯಿಂದ ಓಡಿಸಿಕೊಂಡುಹೋಗಿ ನಡುನೀರಿನಲ್ಲಿ ಕೈಬಿಟ್ಟು ಪರಾರಿಯಾಗುತ್ತಾನೆ. ನಂದಣ್ಣನ ಆದರ್ಶಗಳು ಈಕೆಯೊಳಗೆ ಪ್ರಭಾವವನ್ನು ಬೀರಿತ್ತು ಎನ್ನುವುದಕ್ಕೆ ಆಕೆ ತಾನು ವೇಶ್ಯೆಯಾಗಿ ಇರುವಾಗಲೂ ಸಂದರ್ಭ ಬಂದಾಗ ಸ್ವಾತಂತ್ರ್ಯ ಹೋರಾಟ, ಸಮಾಜ ಸೇವೆ, ದೀನದಲಿತರಿಗೆ ನೆರವು ಹೀಗೆ ಹಲವಾರು ಸಂಗತಿಗಳನ್ನು ಮಾಡುತ್ತಲೇ ಇರುತ್ತಾಳೆ. ಆದರೆ ಸ್ವಾತಂತ್ರ್ಯ ಹೊರಾಟಗಾರರಲ್ಲಿ ಎಲ್ಲವರೂ ನಂದಣ್ಣನಂತಹ ವ್ಯಕ್ತಿಗಳಲ್ಲ. ಹೆಚ್ಚಿನವರು ರಮೇಶನಂತಹ ಗೋಮುಖರೇ.
ಬಂಗಾಳಿಯ ಮಾನದಾ ದೇವಿ ಆತ್ಮಕಥನ “ವಿದ್ಯಾವಂತ ವೇಶ್ಯೆಯ ಆತ್ಮಕಥೆ”ಯನ್ನು ನಾಗ ಎಚ್ ಹುಬ್ಳಿ ಕನ್ನಡಕ್ಕೆ ತಂದಿದ್ದು ಈ ಕೃತಿಯ ಕುರಿತು ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ