Advertisement

Tag: ವಿದ್ವಾನ್ ಗಣಪತಿ ಭಟ್

ಭಾಗವತಿಕೆಯ ಪರಂಪರೆಯಲ್ಲಿ ವಿದ್ವಾನ್ ಗಣಪತಿ ಭಟ್ ಅವರ ವೈಶಿಷ್ಟ್ಯತೆ

ಯಕ್ಷಗಾನವನ್ನು ವೃತ್ತಿಯಾಗಿ ಸ್ವೀಕರಿಸಿದವರಿಗೆ ಜನಪ್ರಿಯ ಮಾದರಿಗಳಿಂದ ತಪ್ಪಿಸಿಕೊಳ್ಳುವುದು ಕಷ್ಟದ ಕೆಲಸ. ಅವರಿಗೆ ಹಲವು ಒತ್ತಡಗಳಿರುತ್ತವೆ. ಒತ್ತಡಗಳ ವಿರುದ್ಧ ನಿಲ್ಲುವುದಕ್ಕೆ ಒಂದು ರೀತಿಯ ನಿಷ್ಠುರತೆ, ಛಲ, ವಿಶ್ವಾಸವೂ ಬೇಕು. ಅಂತಹುದಕ್ಕೆ ಮಾದರಿ ವಿದ್ವಾನರು. ನಮಗೆ ಈಗ ಸಿಗುವ ಅವರ ತಾರುಣ್ಯ ಕಾಲದ ವೃತ್ತಿ ಮೇಳದ ಹೊಸಪ್ರಸಂಗದ ಪದ್ಯಗಳು, ಹಳೆಯ ದೇವಿ ಮಹಾತ್ಮೆಯ ಧ್ವನಿ ಮುದ್ರಿಕೆಯನ್ನು ಕೇಳಿದರೆ ಇದು ಸ್ಪಷ್ಟವಾಗುತ್ತದೆ.
ಯಕ್ಷಾರ್ಥ ಚಿಂತಾಮಣಿ ಅಂಕಣದಲ್ಲಿ ಕೃತಿ ಪುರಪ್ಪೇಮನೆ ಲೇಖನ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ