Advertisement

Tag: ವಿನಯಾ ಒಕ್ಕುಂದ

ಅನುಭವಗಳನ್ನು ಮರಳಿ ಬಾಳಿಸುವ ಕಥೆಗಳು: ಎಡೆಯೂರು ಪಲ್ಲವಿ ಕಥೆಗಳಿಗೆ ವಿನಯಾ ಒಕ್ಕುಂದ ಮುನ್ನುಡಿ

ನಾಗರಿಕ ಸೌಜನ್ಯಕ್ಕಾಗಿ ಬಲು ಬೆಲೆ ತೆರಬೇಕಾದ ಆಧುನಿಕ ಬದುಕಿನ ಪಂಚಾಂಗ ಇಲ್ಲಿದೆ. ಹಾಗಿದ್ದರೆ, ಆಧುನಿಕತೆಯು ಹಳೆಯ ವರ್ಗೀಕೃತ ತಪ್ಪುಗಳನ್ನು ಮೀರಿಸಿಕೊಂಡಿದೆಯೇ? ಸಾಮಾಜಿಕ ಸಾಂಕ್ರಾಮಿಕಗಳಾಗಿದ್ದ ಜಾತಿ, ಧರ್ಮ, ವರ್ಗ, ಲಿಂಗಗಳೀಗ ಇಲ್ಲವಾಗಿವೆಯೇ? ಖಂಡಿತ ಇಲ್ಲ. ಈಗಲೂ ಈ ಎಲ್ಲ ತರತಮಗಳು ಹಾಗೆಯೇ ಮುನ್ನಡೆಯುತ್ತಿವೆ. ರೂಪಾಂತರಗೊಂಡು ವಿವರಣೆಗೆ ನಿಲುಕದಷ್ಟು ಸಂಕೀರ್ಣ ಸ್ಥಿತಿಯನ್ನು ಪಡೆದಿವೆ. ಪ್ರೀತಿಯ ರಾಜಕಾರಣದಿಂದ ಮತ್ತೆ ಬಲವರ್ಧನೆಗೊಳ್ಳುತ್ತಿವೆ. ಯಾಜಮಾನ್ಯವು ಯಾಜಮಾನ್ಯವೇ ಆಗಿ ಮುನ್ನಡೆಯುತ್ತಿದೆ.
ಎಡೆಯೂರು ಪಲ್ಲವಿ ಕಥಾ ಸಂಕಲನ “ಕುಂಡದ ಬೇರು” ಕೃತಿಗೆ ವಿನಯಾ ಒಕ್ಕುಂದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ