Advertisement

Tag: ಶಾಂತಿನಾಥ ದೇಸಾಯಿ

ಶಾಂತಿನಾಥರೊಂದಿಗೆ ಸ್ಕಾಚ್…

ಶಾಂತಿನಾಥರ ಸಾಹಿತ್ಯ ಆಗಿನ ಕಾಲಕ್ಕೂ ಹೊಸ ಮತ್ತು ಯಾರೂ ಪ್ರಯತ್ನಿಸಿರದ ಆಯಾಮಗಳನ್ನು ತೆರೆದಿಡುತ್ತಿತ್ತು ಎನ್ನುವುದು ನಿಜ. ಹೀಗೆ ಮಡಿವಂತಿಕೆಯೇ ಇಲ್ಲದೇ ಬರೆಯುತ್ತಿದ್ದ ಶಾಂತಿನಾಥರು ಯಾವುದೇ ವಿವಾದಕ್ಕೆ ಒಳಗಾಗಲಿಲ್ಲ. ತಮ್ಮಷ್ಟಕ್ಕೆ ತಾವು ನಿರ್ಭಿಢೆಯಿಂದ ಬರೆದರು. ತಮ್ಮ ವಿಸ್ತಾರವಾದ ಸಾಹಿತ್ಯ- ಮಾನಸಶಾಸ್ತ್ರ – ಸಮಾಜಶಾಸ್ತ್ರ – ರಾಜಕೀಯದ ಓದು ಮತ್ತು ಒಳನೋಟಗಳ ಹಿನ್ನೆಲೆ ಅವರ ಕಥೆಯ ಕಟ್ಟುವಿಕೆಯಲ್ಲಿದೆ.
“ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯಲ್ಲಿ ಎಂ.ಎಸ್.ಶ್ರೀರಾಮ್ ಬರೆದ ಲೇಖನ ನಿಮ್ಮ ಓದಿಗೆ

Read More

ಶಾಂತಿನಾಥ ದೇಸಾಯಿಯವರ ಕೃತಿಗಳಲ್ಲಿ ವ್ಯಕ್ತಿಸ್ವಾತಂತ್ರ್ಯದ ಬಿಕ್ಕಟ್ಟುಗಳು

ಆಧುನಿಕತೆಯು ನಮ್ಮ ಮನಸ್ಸಿಗೆ ಇತ್ತ ಸ್ವಾತಂತ್ರ್ಯವನ್ನು ಮೊಟ್ಟಮೊದಲ ಬಾರಿಗೆ ಕನ್ನಡ ಗದ್ಯ ಸಾಹಿತ್ಯದಲ್ಲಿ ಸ್ಪಷ್ಟವಾಗಿ ಗ್ರಹಿಸಿದವರು ದೇಸಾಯರು. ಅವರ ಪಾತ್ರಗಳು ಈ ಸ್ವಾತಂತ್ರ್ಯವನ್ನು ನಿಭಾಯಿಸಲಾಗದ ತಮ್ಮ ವೈಫಲ್ಯದಿಂದ ಕಂಗೆಡುವಂಥವರು. ಸಂಪೂರ್ಣ ಸ್ವಾತಂತ್ರ್ಯವನ್ನು ಭರಿಸುವುದು ಎಷ್ಟು ಕ್ಲಿಷ್ಟಕರವಾದದ್ದು ಮತ್ತು ಈ ಹಾದಿ ಹೆಜ್ಜೆಹೆಜ್ಜೆಗೂ ಎಂಥ ವೈಫಲ್ಯಗಳಿಂದ ಕೂಡಿದ್ದು ಎಂಬುದು ಅವರ ಕಥೆಗಳ ಅಂತರಂಗವನ್ನು ಪ್ರವೇಶಿಸಿದಾಗಲೇ ಗೊತ್ತಾಗುವ ಸಂಗತಿ.
ಕುವೆಂಪು ವಿಶ್ವವಿದ್ಯಾಲಯ ಪ್ರಕಟಿಸಿರುವ “ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯಲ್ಲಿನ ಕಥೆಗಾರ ವಿವೇಕ ಶಾನಭಾಗ ಬರೆದ ಲೇಖನ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ