Advertisement

Tag: ಶಾಂತಿನಾಥ ದೇಸಾಯಿ

ಶಾಂತಿನಾಥರೊಂದಿಗೆ ಸ್ಕಾಚ್…

ಶಾಂತಿನಾಥರ ಸಾಹಿತ್ಯ ಆಗಿನ ಕಾಲಕ್ಕೂ ಹೊಸ ಮತ್ತು ಯಾರೂ ಪ್ರಯತ್ನಿಸಿರದ ಆಯಾಮಗಳನ್ನು ತೆರೆದಿಡುತ್ತಿತ್ತು ಎನ್ನುವುದು ನಿಜ. ಹೀಗೆ ಮಡಿವಂತಿಕೆಯೇ ಇಲ್ಲದೇ ಬರೆಯುತ್ತಿದ್ದ ಶಾಂತಿನಾಥರು ಯಾವುದೇ ವಿವಾದಕ್ಕೆ ಒಳಗಾಗಲಿಲ್ಲ. ತಮ್ಮಷ್ಟಕ್ಕೆ ತಾವು ನಿರ್ಭಿಢೆಯಿಂದ ಬರೆದರು. ತಮ್ಮ ವಿಸ್ತಾರವಾದ ಸಾಹಿತ್ಯ- ಮಾನಸಶಾಸ್ತ್ರ – ಸಮಾಜಶಾಸ್ತ್ರ – ರಾಜಕೀಯದ ಓದು ಮತ್ತು ಒಳನೋಟಗಳ ಹಿನ್ನೆಲೆ ಅವರ ಕಥೆಯ ಕಟ್ಟುವಿಕೆಯಲ್ಲಿದೆ.
“ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯಲ್ಲಿ ಎಂ.ಎಸ್.ಶ್ರೀರಾಮ್ ಬರೆದ ಲೇಖನ ನಿಮ್ಮ ಓದಿಗೆ

Read More

ಶಾಂತಿನಾಥ ದೇಸಾಯಿಯವರ ಕೃತಿಗಳಲ್ಲಿ ವ್ಯಕ್ತಿಸ್ವಾತಂತ್ರ್ಯದ ಬಿಕ್ಕಟ್ಟುಗಳು

ಆಧುನಿಕತೆಯು ನಮ್ಮ ಮನಸ್ಸಿಗೆ ಇತ್ತ ಸ್ವಾತಂತ್ರ್ಯವನ್ನು ಮೊಟ್ಟಮೊದಲ ಬಾರಿಗೆ ಕನ್ನಡ ಗದ್ಯ ಸಾಹಿತ್ಯದಲ್ಲಿ ಸ್ಪಷ್ಟವಾಗಿ ಗ್ರಹಿಸಿದವರು ದೇಸಾಯರು. ಅವರ ಪಾತ್ರಗಳು ಈ ಸ್ವಾತಂತ್ರ್ಯವನ್ನು ನಿಭಾಯಿಸಲಾಗದ ತಮ್ಮ ವೈಫಲ್ಯದಿಂದ ಕಂಗೆಡುವಂಥವರು. ಸಂಪೂರ್ಣ ಸ್ವಾತಂತ್ರ್ಯವನ್ನು ಭರಿಸುವುದು ಎಷ್ಟು ಕ್ಲಿಷ್ಟಕರವಾದದ್ದು ಮತ್ತು ಈ ಹಾದಿ ಹೆಜ್ಜೆಹೆಜ್ಜೆಗೂ ಎಂಥ ವೈಫಲ್ಯಗಳಿಂದ ಕೂಡಿದ್ದು ಎಂಬುದು ಅವರ ಕಥೆಗಳ ಅಂತರಂಗವನ್ನು ಪ್ರವೇಶಿಸಿದಾಗಲೇ ಗೊತ್ತಾಗುವ ಸಂಗತಿ.
ಕುವೆಂಪು ವಿಶ್ವವಿದ್ಯಾಲಯ ಪ್ರಕಟಿಸಿರುವ “ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯಲ್ಲಿನ ಕಥೆಗಾರ ವಿವೇಕ ಶಾನಭಾಗ ಬರೆದ ಲೇಖನ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ