ಶಾಂತಿ ಕೆ. ಅಪ್ಪಣ್ಣ ಈ ಭಾನುವಾರದ ಕಥೆ

ಅದು ವಿಷಯ! ಅಲ್ಲಿಗೆ ವಯಸ್ಸಾಗಿರುವುದು ಯಾವುದಕ್ಕೆ? ದೇಹಕ್ಕೆ ಮಾತ್ರವೇ? ಮನಸು ಪಕ್ವವಾಗುವುದು ಅನ್ನುತ್ತಾರಲ್ಲ ಅದೇನದು? ಆಯ್ಕೆಗಳನ್ನೆಲ್ಲ ಬದಿಗೊತ್ತಿ, ಹೆಚ್ಚು ತಕರಾರು ಮಾಡದೆ, ಇರುವುದನ್ನು ಒಪ್ಪಿಕೊಂಡು, ಒಪ್ಪಲಾಗದಿದ್ದರೂ ಒಪ್ಪಿಸಿಕೊಂಡು, ಅಪ್ಪಿಕೊಂಡು, ದಬ್ಬಿಸಿಕೊಂಡು ಹೇಗಾದರೊಂದು ಬದುಕುವುದೆ? ಅಥವಾ ಪರಿಸ್ಥಿತಿಗೆ ತಲೆಬಾಗಿ ಸ್ಥಿತಪ್ರಜ್ಞೆಯನ್ನು ಆರೋಪಿಸಿಕೊಂಡು ಒಳಗೊಳಗೇ ಬೇಯುತ್ತ, ಬೇಯುವಿಕೆಯ ಕಮಟು ವಾಸನೆ ಹೊರಗೆ ತೋರದಂತೆ ಕಾಯುತ್ತ, ಹೀಗೆ ಬೇಯುವುದೇ ಜೀವನದ ಸಾರ್ಥಕತೆಯೆಂದುಕೊಂಡು ಸುಳ್ಳೇ ನಂಬಿಸಿಕೊಳ್ಳುವುದೆ?
ಶಾಂತಿ ಕೆ. ಅಪ್ಪಣ್ಣ ಬರೆದ ಈ ಭಾನುವಾರದ ಕಥೆ “ಚಿತ್ರಕಾರನ ಬೆರಳು”

Read More