Advertisement

Tag: ಶಿಕ್ಷಕರು

ಹಾಡೋ ಹಕ್ಕಿಗೆ ಬೇಕೇ ಬಿರುದು ಸನ್ಮಾನ?: ಬಸವನಗೌಡ ಹೆಬ್ಬಳಗೆರೆ ಸರಣಿ

ಟಿಸಿಹೆಚ್ ಕಾಲೇಜಿನಲ್ಲಿ ಬಹುತೇಕರು ಇಷ್ಟಪಡುತ್ತಿದ್ದುದು ‘ಅಪುನಾ ಸರ್’ ಅವರನ್ನೇ. ಇವರನ್ನು ನಾವು ನಮ್ಮ ಕಾಲೇಜು ಮಿತಿಯಲ್ಲಿ ‘ನಡೆದಾಡುವ ವಿಶ್ವಕೋಶ’ ಎಂದೇ ಕರೆಯುತ್ತಿದ್ದೆವು. ಅವರು ಮೂಲತಃ ‘ಜೀವ ವಿಜ್ಞಾನ ಶಿಕ್ಷಕ’ ರಾಗಿದ್ದಾಗ್ಯೂ ನಮಗೆ ಅವರ ಇಂಗ್ಲೀಷ್ ಭಾಷಾ ಪ್ರಾವೀಣ್ಯತೆ, ಸಮಾಜ ವಿಜ್ಞಾನದಲ್ಲಿ ಅವರಲ್ಲಿದ್ದ ಪಾಂಡಿತ್ಯ, ಪ್ರಖರ ದೇಶಪ್ರೇಮ, ಸಮಯಪ್ರಜ್ಞೆ, ನಾಯಕತ್ವ ಗುಣ, ಪಾಠವನ್ನು ಅರ್ಥೈಸುತ್ತಿದ್ದ ರೀತಿ ನಮ್ಮನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೈದನೆಯ ಕಂತು ನಿಮ್ಮ ಓದಿಗೆ

Read More

ಶಿಕ್ಷಣದಲ್ಲಿ ನೈತಿಕ ಶಿಕ್ಷಣದ ಅವಶ್ಯಕತೆ: ಅನುಸೂಯ ಯತೀಶ್ ಸರಣಿ

ಅಂತೂ ಇಂತೂ ಇಪ್ಪತ್ತು ಕಿಲೋ ಮೀಟರ್ ದೂರದಿಂದ ಹಿಂದೆ ಹಿಂದೆಯೇ ಬಂದ ಕಾರು ನಮ್ಮ ಬೈಕನ್ನು ಅಡ್ಡಗಟ್ಟಿ ನಿಂತೆ ಬಿಟ್ಟಿತು. ನನಗಂತೂ ಕೈ ಕಾಲುಗಳಲ್ಲಿ ನಡುಕ ಶುರುವಾಯಿತು. ನಾವೇನ್ ತಪ್ಪು ಮಾಡಿದ್ದೇವೆ? ಎಂಬ ಪ್ರಶ್ನೆಗಳ ಬಾಣಕ್ಕೆ ತಲೆ ಸಿಡಿಯುವಂತಾಯಿತು. ನಾನು ಬೈಕ್‌ನಿಂದ ಇಳಿಯದೆ ಯತೀಶ್‌ನನ್ನು ಗಟ್ಟಿಯಾಗಿ ಹಿಡಿದುಕೊಂಡು ಕಣ್ಣು ಮುಚ್ಚಿ ಹಾಗೇ ಕೂತೆ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ