Advertisement

Tag: ಶಿಕ್ಷಣ

ಹಾಡೋ ಹಕ್ಕಿಗೆ ಬೇಕೇ ಬಿರುದು ಸನ್ಮಾನ?: ಬಸವನಗೌಡ ಹೆಬ್ಬಳಗೆರೆ ಸರಣಿ

ಟಿಸಿಹೆಚ್ ಕಾಲೇಜಿನಲ್ಲಿ ಬಹುತೇಕರು ಇಷ್ಟಪಡುತ್ತಿದ್ದುದು ‘ಅಪುನಾ ಸರ್’ ಅವರನ್ನೇ. ಇವರನ್ನು ನಾವು ನಮ್ಮ ಕಾಲೇಜು ಮಿತಿಯಲ್ಲಿ ‘ನಡೆದಾಡುವ ವಿಶ್ವಕೋಶ’ ಎಂದೇ ಕರೆಯುತ್ತಿದ್ದೆವು. ಅವರು ಮೂಲತಃ ‘ಜೀವ ವಿಜ್ಞಾನ ಶಿಕ್ಷಕ’ ರಾಗಿದ್ದಾಗ್ಯೂ ನಮಗೆ ಅವರ ಇಂಗ್ಲೀಷ್ ಭಾಷಾ ಪ್ರಾವೀಣ್ಯತೆ, ಸಮಾಜ ವಿಜ್ಞಾನದಲ್ಲಿ ಅವರಲ್ಲಿದ್ದ ಪಾಂಡಿತ್ಯ, ಪ್ರಖರ ದೇಶಪ್ರೇಮ, ಸಮಯಪ್ರಜ್ಞೆ, ನಾಯಕತ್ವ ಗುಣ, ಪಾಠವನ್ನು ಅರ್ಥೈಸುತ್ತಿದ್ದ ರೀತಿ ನಮ್ಮನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೈದನೆಯ ಕಂತು ನಿಮ್ಮ ಓದಿಗೆ

Read More

ಅತಿ ವಿನಯಂ ಧೂರ್ತ ಲಕ್ಷಣಂ!!: ಬಸವನಗೌಡ ಹೆಬ್ಬಳಗೆರೆ ಸರಣಿ

ನೇರವಾದಿಯಾಗಿದ್ದರಿಂದ ನನಗೆ ಟಿಸಿಹೆಚ್ ನಲ್ಲಿ ನಮ್ಮಂತಹ ಕೆಲವರನ್ನು ಹತ್ತಿಕ್ಕುವ ಪ್ರಯತ್ನವು ನಡೆಯುತ್ತಿತ್ತೇ ವಿನಃ ಯಾರೂ ನಮಗೆ ಸಪೋರ್ಟ್ ಮಾಡಲಿಲ್ಲ. ಈ ರೀತಿಯ ಸ್ಥಿತಿ ಇದ್ದುದರಿಂದ ನಾವು ಯಾವುದೇ ಅಸೈನ್ ಮೆಂಟ್ ಅನ್ನು ಕಾಲಕಾಲಕ್ಕೆ ಬರೆದು ಕೊಡುತ್ತಿದ್ದೆವು. ಇನ್ನು ಪ್ರಾಕ್ಟೀಸ್ ಟೀಚಿಂಗ್‌ನಲ್ಲಿ ಒಂದು ಸಣ್ಣ ತಪ್ಪಿಗೂ ಅವಕಾಶ ಮಾಡಿಕೊಡ್ತಾ ಇರಲಿಲ್ಲ. ಆಗ ನಾವು ಪ್ರಾಕ್ಟಿಕಲ್ ಕ್ಲಾಸ್ ಕೊಡಬೇಕಾಗಿತ್ತು. ಅದಕ್ಕೆ ಒಂದು ಅವಧಿಯ ಪಾಠಕ್ಕೆ 50 ಅಂಕಗಳು ಇದ್ದವು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆರಡನೆಯ ಕಂತು ನಿಮ್ಮ ಓದಿಗೆ

Read More

ಬರೀ ನಾಲ್ಕು ಗೋಡೆಯ ಮಧ್ಯೆ ಕಲಿಯುವುದೇ ಶಿಕ್ಷಣವಲ್ಲ…!!: ಬಸವನಗೌಡ ಹೆಬ್ಬಳಗೆರೆ ಸರಣಿ

ಒಮ್ಮೆ ಪಟ್ಟಣದ ಮಕ್ಕಳಿಗೆ ಭತ್ತ, ಕುಂಬಳಕಾಯಿ ಇಟ್ಟು ಭತ್ತ ಬೆಳೆಯುವ ಗಿಡ ತೋರಿಸಿ ಕುಂಬಳಕಾಯಿ ಬೆಳೆಯುವ ಗಿಡ ಹೇಗಿರಬಹುದು ಎಂದು ಕೇಳಿದರಂತೆ. ಆಗ ಅವರು ಚಿಕ್ಕ ಭತ್ತವನ್ನು ಬೆಳೆಯುವ ಗಿಡವೇ ಈ ರೀತಿ ಇರಬೇಕಾದರೆ ಇಷ್ಟು ದಪ್ಪನೆಯ ಕುಂಬಳಕಾಯಿಯ ಬೆಳೆಯುವ ಗಿಡದ ಕಾಂಡ ಇನ್ನೂ ದಪ್ಪದಾಗಿರಬೇಕು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಮೂವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಪರೀಕ್ಷೆ ತಪ್ಪಿಸಿಕೊಳ್ಳಲು ಮಾಡಿದ ಐಡಿಯಾ!!!: ಬಸವನಗೌಡ ಹೆಬ್ಬಳಗೆರೆ ಸರಣಿ

ನನಗೆ ಹಲವಾರು ಬಾರಿ ನಮ್ಮನೆ ಕಂಡೀಶನ್‌ಗೆ ಚೆನ್ನಾಗಿ ಓದಬೇಕು ಆದರೆ ಈ ರೀತಿ ಯಾಕೆ ಮಾಡ್ತಾ ಇದೀನಿ ಅನಿಸೋದು. ಆದರೆ ನಾನು, ಲಿಂಗರಾಜ, ಸುಧಾಕರ ಅಕ್ಟೋಬರ್ ವೇಳೆಗಾಗಲೇ ಈ ವರ್ಷ ರಿಜೆಕ್ಟ್ ಮಾಡಬೇಕು ಅಂತಾ ತೀರ್ಮಾನ ಮಾಡಿದ್ವಿ. ನಾನೂ ಈ ತೀರ್ಮಾನಕ್ಕೆ ಬರೋದಿಕ್ಕೂ ಒಂದು ಕಾರಣ ಇತ್ತು. ನಾನು ಮೊದಲ ಪಿಯೂಸಿಯಿಂದ ದ್ವಿತೀಯ ಪಿಯೂಸಿಗೆ ಕಾಲೇಜ್ ಬದಲಾಯಿಸಬೇಕು ಅಂತಾ ಹೋದಾಗ 2 ರಿಂದ 3 ತಿಂಗಳು ಬೋರ್ಡ್‌ಗೆ ಓಡಾಟದ ಮೂಲಕ ಸಮಯ ವ್ಯರ್ಥವಾಗಿ ಹೋಗಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಸಾಕುಪ್ರಾಣಿಗಳೂ ಶಾಲೆಗೆ ಬರ್ತಾವೆ: ಅನುಸೂಯ ಯತೀಶ್ ಸರಣಿ

ಇವತ್ತು ಅವ್ವ ಕೂಲಿಗೆ ಹೋದಳು. ಇದನ್ನ ಬಿಟ್ಟು ಬಂದರೆ ನಾಯಿ ಹದ್ದು ತಿಂದು ಬಿಡುತ್ತವೆ. ಅದಕ್ಕೆ ಅವ್ವ ನನ್ನ ಶಾಲೆಗೆ ರಜಾ ಹಾಕಿ ಕೋಳಿ ನೋಡಿಕೋ. ನಾಡಿದ್ದು ಕೋಳಿ ಕುಯ್ದು ಹೊಲದ ಬಳಿ ಹಸಿರು ಚಪ್ಪರ ಹಾಕಿ ಹಬ್ಬ ಮಾಡೋಣ ಅಂದಳು. ನನಗೆ ಶಾಲೆ ತಪ್ಪಿಸಿಕೊಂಡರೆ ಪಾಠ ಗೊತ್ತಾಗಲ್ಲ ಅಂತ ರಜಾ ಹಾಕಲು ಮನಸ್ಸಾಗಲಿಲ್ಲ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ