Advertisement

Tag: ಶಿಕ್ಷಣ

ನಮ್ಮನು ಪ್ರಭಾವಿಸಿದ ಮೇಷ್ಟ್ರುಗಳಿವರು…: ಬಸವನಗೌಡ ಹೆಬ್ಬಳಗೆರೆ ಸರಣಿ

ಒಂದು ಮಗು ದಿನದ 24 ಗಂಟೆಯಲ್ಲಿ‌ ಶಾಲೆಯಲ್ಲಿ ಬರೀ 8 ಗಂಟೆ ಇರುತ್ತಾನೆ. ಆದರೆ ಇನ್ನುಳಿದ 16 ಗಂಟೆ ಮನೇಲಿ ಇರುತ್ತಾನೆ. ಸಮಾಜದಲ್ಲಿರುವ ಉಳಿದವರೂ ಕೂಡ ಮಕ್ಕಳ ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ‘ಸಂಗದಂತೆ ಬುದ್ಧಿ ಊಟದಂತೆ ಲದ್ಧಿ’ ಎಂಬಂತೆ ಸಹವಾಸವೂ ಕೂಡ ಮುಖ್ಯ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಮಕ್ಕಳ ಶಿಕ್ಷಣದಲ್ಲಿ ಕುಟುಂಬದ ಜವಾಬ್ದಾರಿ: ಅನುಸೂಯ ಯತೀಶ್ ಸರಣಿ

ನೋಡಿ ಮೇಡಮ್ ನೀವು ಮೊದಲು ಅವನಿಗೆ ಟಿವಿ ನೋಡೋದು ಬಿಡಿಸಿ. ಶಾಲೆಯಿಂದ ಬಂದಾಗ ಟಿವಿ ಮುಂದೆ ಕೂತ್ರೆ ಅರ್ಧ ರಾತ್ರಿವರೆಗೂ ಒಂದಾದ ಮೇಲೆ ಒಂದರಂತೆ ಧಾರವಾಹಿ ನೋಡ್ತಾನೆ. ಮಲಗೋದು ಸರಿ ರಾತ್ರಿ ಆಗಿರುತ್ತೆ. ಬೆಳಗ್ಗೆ ಏಳಲು ತಲೆಸುತ್ತು ಅಂತಾನೆ. ನಿದ್ದೆ ಬರುತ್ತೆ ಅಂತ ಹತ್ತು ಗಂಟೆಯಾದರೂ ಮಲಕೊಂಡವ್ನೆ. ಅದಕ್ಕೆ ನಿಮ್ಮ ಮೇಲೆ ಕೋಪ ಬಂದಿದೆ. ನಿಮ್ಮ ಮೇಲೆ ಕೂಗಾಡಿದ್ದು ಇನ್ಯಾಕೆ ಅಂದುಕೊಂಡ್ರಿ ಅಂತ ಆಕೆಯ ಕಿರುಚಾಟ, ಹಾರಾಟದ ಹಿಂದಿನ ಸತ್ಯ ಬಾಯ್ಬಿಟ್ಟಳು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

Read More

ಇಂಗ್ಲೀಷ್ ಪಾಠ ಹಾಗೂ ಜಲಕಂಟಕದ ಕಹಿ ನೆನಪು: ಬಸವನಗೌಡ ಹೆಬ್ಬಳಗೆರೆ ಸರಣಿ

ಇವರ ಸ್ವಂತ ಮಕ್ಕಳು ಆಗಿನ ಕಾಲಕ್ಕೆ ಡಾಕ್ಟರ್, ಇಂಜಿನಿಯರ್, ಲೆಕ್ಚರ್ ಸ್ಥಾನ ಅಲಂಕರಿಸಿದ್ದರೂ ಇವರು ಮಾತ್ರ ತುಂಬಾ ಸಿಂಪಲ್ ಆಗಿ ಇದ್ರು. ಮನೇಲಿದ್ದಾಗ ವ್ಯವಸಾಯದ ಕೆಲಸವನ್ನು ಮಾಡ್ತಿದ್ರು. ಟ್ಯೂಷನ್ ಬಗ್ಗೆ ಇವರು ‘ಸ್ವ ಅಧ್ಯಯನವೇ ಮುಖ್ಯ’ ಎಂದು ಹೇಳುತ್ತಿದ್ದರು. ಇಂಗ್ಲೀಷ್ ಪದದ ಕನ್ನಡ ಅರ್ಥ ಬರೆಸಿ ಅರ್ಥ ಸಮೇತ ಸ್ಪೆಲ್ಲಿಂಗ್ ಕೇಳೋದು, ಪಾಠ ಓದಿಸೋದು, ಪ್ರಶ್ನೋತ್ತರ ಕೇಳೋದು ಹೀಗೆ ಪ್ರಾಮಾಣಿಕವಾಗಿ ಬೋಧಿಸ್ತಾ ಇದ್ರು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಹನ್ನೆರಡನೆಯ ಕಂತು ನಿಮ್ಮ ಓದಿಗೆ

Read More

ಶಿಕ್ಷಣದಲ್ಲಿ ನೈತಿಕ ಶಿಕ್ಷಣದ ಅವಶ್ಯಕತೆ: ಅನುಸೂಯ ಯತೀಶ್ ಸರಣಿ

ಅಂತೂ ಇಂತೂ ಇಪ್ಪತ್ತು ಕಿಲೋ ಮೀಟರ್ ದೂರದಿಂದ ಹಿಂದೆ ಹಿಂದೆಯೇ ಬಂದ ಕಾರು ನಮ್ಮ ಬೈಕನ್ನು ಅಡ್ಡಗಟ್ಟಿ ನಿಂತೆ ಬಿಟ್ಟಿತು. ನನಗಂತೂ ಕೈ ಕಾಲುಗಳಲ್ಲಿ ನಡುಕ ಶುರುವಾಯಿತು. ನಾವೇನ್ ತಪ್ಪು ಮಾಡಿದ್ದೇವೆ? ಎಂಬ ಪ್ರಶ್ನೆಗಳ ಬಾಣಕ್ಕೆ ತಲೆ ಸಿಡಿಯುವಂತಾಯಿತು. ನಾನು ಬೈಕ್‌ನಿಂದ ಇಳಿಯದೆ ಯತೀಶ್‌ನನ್ನು ಗಟ್ಟಿಯಾಗಿ ಹಿಡಿದುಕೊಂಡು ಕಣ್ಣು ಮುಚ್ಚಿ ಹಾಗೇ ಕೂತೆ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

Read More

ಅತಿಯಾದರೆ ಮುದ್ದೂ ವಿಷ…: ಅನುಸೂಯ ಯತೀಶ್ ಸರಣಿ

ರಸ್ತೆಯಲ್ಲಿ ಎಲ್ಲಾ ಮಕ್ಕಳು ಆಟವಾಡುತ್ತಿದ್ದರೆ ಇವನು ಒಳಗೆ ಕುಳಿತು ಕಿಟಕಿಯಿಂದ ನೋಡಿ ಸಂಭ್ರಮಿಸುತ್ತಿದ್ದ. ಇದನ್ನೆಲ್ಲಾ ಇವನು ಕಣ್ಣಾರೆ ಕಂಡರೆ ನಾನು ಆಟದ ಬಯಲಿಗೆ ಹೋಗಬೇಕು, ಆಟವಾಡಬೇಕು ಎಂದು ಹಠ ಮಾಡುವನೆಂದು ಕಿಟಕಿ ಬಾಗಿಲುಗಳನ್ನು ಭದ್ರಪಡಿಸಿದೆವು. ನಾಲ್ಕು ಗೋಡೆಗಳ ನಡುವೆ ಬದುಕಿದ ಇವನಿಗೆ ಮೂರು ನಾಲ್ಕು ವರ್ಷವಾದರೂ ಹೊರ ಜಗತ್ತಿನ ಪರಿಚಯವಾಗಲಿಲ್ಲ.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ