Advertisement

Tag: ಶೋಭಾ ಗುನ್ನಾಪೂರ

ವಾಸ್ತವವಾದಿ ನೆಲೆಯಲ್ಲಿ ಮೈತಳೆದ ಕತೆಗಳು

ಸಿನಿಕತನದಲ್ಲಾಗಲೀ, ಅಸಹಾಯಕತೆಯಲ್ಲಾಗಲೀ ಇವರು ಅಳುತ್ತಾ, ಹಣೆಬರೆಹವನ್ನು ಹಳಿಯುತ್ತಾ ಕೂಡುವುದಿಲ್ಲ. ಹೀಗಿದ್ದಾಗಲೂ ಬಿಗಿಹುಬ್ಬಿನ ಕಾರ್ಪಣ್ಯದ, ಶಠತ್ವದ ಬದುಕನ್ನೂ ಇವರು ನಡೆಸುವುದಿಲ್ಲ. ಬದಲಿಗೆ ಅದೇ ಜೀವನೋತ್ಸಾಹದ, ಲವಲವಿಕೆಯ ವ್ಯಕ್ತಿತ್ವವನ್ನು ಕೊನೆಯವರೆಗೂ ಉಳಿಸಿಕೊಳ್ಳುತ್ತಾರೆ. ತಿಳಿಗೇಡಿಯನ್ನು ಕಟ್ಟಿಕೊಂಡೇ ಬದುಕನ್ನು ಗೆಲ್ಲುತ್ತಾ ಹೋಗುವ ಈ ಹೆಣ್ಣು ಮಕ್ಕಳು ಇವರಿಬ್ಬರೂ ಮನೆಯಲ್ಲಿಲ್ಲದ ಹೊತ್ತಿನಲ್ಲಿ ಆತ ಮಿತಿಮೀರಿ ತಿಂದ ಜಾಮೂನಿನ ಕಾರಣಕ್ಕೆ ಕಳೆದುಕೊಳ್ಳುವುದು ವಿಕಟ ವ್ಯಂಗ್ಯದಂತೆ ನಮಗೆ ಕಾಣಿಸುತ್ತದೆ.
ಶೋಭಾ ಗುನ್ನಾಪೂರ ಕಥಾ ಸಂಕಲನ “ಭೂಮಿಯ ಋಣ”ಕ್ಕೆ ಎಂ.ಎಸ್. ಆಶಾದೇವಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ