Advertisement

Tag: ಶ್ರೀಕೃಷ್ಣ

ಗೋಕುಲದ ನಾಯಕರು ನಾವು….

ನಾನು ಒಂಟಿಯಾಗುತ್ತಿದ್ದಂತೆ ಮೊನ್ನೆಯ ಸಮುದ್ರ ತೀರದ ಹತ್ಯಾಕಾಂಡ ನೆನಪಾಯಿತು, ವಿಷಾದವಾಯಿತು. ಒಂದು ಕ್ಷಣ ಅರಮನೆಗೆ ಹೋಗಿಬಿಡಲೇ ಎನ್ನಿಸಿತು. ಅಲ್ಲಿ ಇನ್ನು ನನಗೇನು ಕೆಲಸ? ಎಂಬ ಪ್ರಶ್ನೆ ಮೂಡಿತು. ನಿನ್ನೆಯ ಹತ್ಯಾಕಾಂಡದ ಆರಂಭವನ್ನು ನೋಡಿದರೆ, ಬಹುಶಃ ಯಾದವ ಮುಖ್ಯರಲ್ಲಿ ಯಾರೂ ಬದುಕಿರಲಾರರು. ನಗರದಲ್ಲಿ, ಅರಮನೆಯಲ್ಲಿ ನನಗಿಂತ ಮುದುಕರಾದ ಕೆಲವರಿರಬಹುದು. ಈಗ ನಾನು ಮಾಡಬೇಕಾದ ಮಹತ್ವದ ಕರ‍್ಯ ಯಾವುದೂ ಇಲ್ಲ, ಸಾಧಿಸಬೇಕಾದ ಯಾವ ಆದರ್ಶವೂ ಇಲ್ಲ. ಅಂಥ ಶಕ್ತಿ, ಉತ್ಸಾಹಗಳೂ ದೇಹದಲ್ಲಿ ಉಳಿದಿಲ್ಲ.
ಸು. ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿ “ಶ್ರೀಕೃಷ್ಣ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ