Advertisement

Tag: ಶ್ರೀಪಾದ ಭಟ್

‘ಪ್ರೇಕ್ಷಕರಿಗೆ ರಂಗಭೂಮಿಯೇನೂ ಅನಿವಾರ್ಯವಲ್ಲ’

ರಂಗಭೂಮಿ ದಣಿದಿಲ್ಲ, ಬದಲಾಗಿ ತುಂಬ ಆ್ಯಕ್ಟಿವ್ ಆಗಿದೆ. ಈ ಕ್ಷೇತ್ರದಲ್ಲಿ ‘ಕೊಬ್ಬು’ ಖಂಡಿತ ಇದೆ ನಿಜ; ಆದರೆ ಅದೇ ಕೊಬ್ಬು ವಾಸ್ತವ ಮರೆಯುವಂತೆ ಮಾಡುತ್ತಿದೆ. ವಿಚಿತ್ರ ಅಂದರೆ ಇದು ರಂಗಭೂಮಿಯಲ್ಲಿ ತೊಡಗಿಸಿಕೊಂಡವರನ್ನು ದಣಿಸುವ ಬದಲು ತುಂಬ ಆ್ಯಕ್ಟಿವ್ ಮಾಡುತ್ತಿದೆ. ಯಾವ ಬಗೆಯ ಆ್ಯಕ್ಟಿವ್‌ನೆಸ್ ಅದು ಎಂದು ನಾವು ಗ್ರಹಿಸಬೇಕು.  ತಮ್ಮ ಪ್ರಯೋಗಗಳ ಮೂಲಕ ಜನರ ಎದುರು ಸೋಲುತ್ತಿರುವ ಪ್ರಕ್ರಿಯೆಯೇ ಅವರನ್ನು ವಿಚಿತ್ರ ರೀತಿಯಲ್ಲಿ ಆ್ಯಕ್ಟಿವ್ ಮಾಡುತ್ತಿದೆ.  -ರಂಗವಠಾರ ಅಂಕಣದಲ್ಲಿ ಎನ್. ಸಿ. ಮಹೇಶ್ ಅವರು ಡಾ. ಶ್ರೀಪಾದ ಭಟ್ ಅವರ ಲೇಖನಕ್ಕೆ ಪ್ರತಿಕ್ರಿಯೆ ದಾಖಲಿಸಿದ್ದಾರೆ.

Read More

ರಂಗಭೂಮಿಯಲ್ಲಿ ಮರುಚಿಂತನೆ ಮತ್ತು ಗಾಂಧಿ ನಡಿಗೆ

ನಾಟಕ !  ಹಾಗೆಂದರೇನು? ಎಂದು ನಮಗೆ ನಾವು ಕೇಳಿಕೊಳ್ಳುವದರೊಂದಿಗೆ ಆರಂಭವಾಗುವ ಚಿಂತನೆ, ಅದರ ಸಂಘಟನೆ, ತಾಂತ್ರಿಕತೆ, ವ್ಯವಹಾರ, ಪ್ರೇಕ್ಷಕ ವರ್ಗದ ಅನಿಸಿಕೆ ಇತ್ಯಾದಿ ಹಲವು ಆಯಾಮಗಳಲ್ಲಿ ಇಂದು ಮುಂದುವರಿಯಬೇಕಿದೆ. ಸತ್ಯವನ್ನು ಸರಳಮಾರ್ಗದಲ್ಲಿ ಸಾಧಿಸಹೊರಟ ಗಾಂಧಿ ಚಿಂತನೆಯ ಮಾರ್ಗ ನಮ್ಮ ಮರುಚಿಂತನೆಗೆ ಅಗತ್ಯ ಹಾದಿಗಳನ್ನು ಕಾಣಿಸಬಲ್ಲವು ಎಂಬ ನಂಬಿಕೆ ನಮ್ಮದು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ