Advertisement

Tag: ಶ್ರೀರಮಣ

‘ನಾಲ್ಕನೇ ಎಕರೆ’ಗೆ ಅಜಯ್ ವರ್ಮಾ ಅಲ್ಲೂರಿ ಬರೆದ ಮಾತುಗಳು

ತೆಲುಗಿನ ಪ್ರಸಿದ್ಧ ಲೇಖಕ ಶ್ರೀರಮಣ ಅವರು 2019ರಲ್ಲಿ ಬರೆದ `ನಾಲುಗೋ ಎಕರಂ’ ಎಂಬ ನೀಳ್ಗತೆಯನ್ನು ಯುವಲೇಖಕ ಅಜಯ್ ವರ್ಮಾ ಅಲ್ಲೂರಿ ಕನ್ನಡಕ್ಕೆ ಅನುವಾದಿಸಿದ್ದಾರೆ. ಶ್ರೀರಮಣ ಅವರ ‘ಮಿಥುನಂ’ ಕಥೆಯನ್ನು ಕಥೆಗಾರ ವಸುಧೇಂದ್ರ ಅವರು ಕನ್ನಡಕ್ಕೆ ತಂದಾಗ, ಅವರ ಕಥನ ಶೈಲಿಯನ್ನು ಕನ್ನಡದ ಓದುಗರು ಬಹಳ ಮೆಚ್ಚಿಕೊಂಡಿದ್ದರು. ಇದೀಗ ಶ್ರೀರಮಣರ ಮತ್ತೊಂದು ನೀಳ್ಗಥೆಯ ಅನುವಾದವನ್ನು ‘ಛಂದ ಪುಸ್ತಕ’ ಪ್ರಕಟಿಸಿದೆ. ‘ನಾಲ್ಕನೇ ಎಕರೆ’ ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ಈ ಕೃತಿಯ ಬಗ್ಗೆ ಅನುವಾದಕ ಅಜಯ್ ವರ್ಮಾ ಅಲ್ಲೂರಿ ಬರೆದ ಮಾತುಗಳು ಇಲ್ಲಿವೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ