Advertisement

Tag: ಸಂಗೀತ ರವಿರಾಜ್‌ ಚೆಂಬು

ನಡು ಮಧ್ಯಾಹ್ನದ ಕಣ್ಣಿನ ಹೊಳಪು…

ಸ್ತ್ರೀ ಬದುಕಿನ ಅಗಾಧತೆ ಮತ್ತು ಸ್ತ್ರೀಯ ಇತಿಮಿತಿಯೊಳಗಿನ ಬದುಕು ಅನಾವರಣಗೊಳ್ಳುವ ಕವಿತೆಗಳಾದ ಹೂವಿಡುವಷ್ಟೆ ನಿಧಾನವಾಗಿ, ನಾವು ಸ್ವಲ್ಪ ಹೀಗೆ, ಆಸೀಫಾ, ಅವಳು, ಅಡುಗೆಯಾಟದ ಹುಡುಗಿ ಮುಂತಾದ ಕವಿತೆಗಳು ಮಹಿಳೆಯ ಅಂತರಂಗವನ್ನು ಬಿಂಬಿಸುತ್ತವೆ. ಕವಯತ್ರಿ ಆಶಾ ಅಭಿಮಾನದಿಂದ ಅಭಿವ್ಯಕ್ತಿ ಪಡಿಸಿದ ಸ್ತ್ರೀಯ ಬಗೆಗಿನ ಈ ಸಾಲು ಪ್ರತಿ ಹೆಂಗಳೆಯರ ಹೆಮ್ಮೆ. “ಹೋಗಲಿ ಬಿಡಿ ನೀವವಳನ್ನು ಆಪಾದ ಮಸ್ತಕವೇ/ ನೋಡಿದುದು ಸರಿಯೇ ಏಕೆಂದರೆ/ ದೇವತೆಯನ್ನು ಹಾಗೆಯೇ ನೋಡಬೇಕಂತೆ”
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More

ಕೊನೆ ಮೊದಲಿಲ್ಲದ ದಾರಿಗಳೊಳಗೆ

ಇಲ್ಲಿನ ಮುಖ್ಯ ಕವಿತೆಗಳೆಲ್ಲವೂ ಪ್ರಕೃತಿಯ ವರ್ಣ ರಂಜಿತ ನಿಲುವನ್ನು ಎತ್ತಿ ತೋರಿಸುತ್ತದೆ. ಹೆಣ್ಣಿನೆದೆಗೆ ಮೊದಲು ತಾಕುವುದೆ ಪ್ರಕೃತಿ ಪ್ರೇಮ ಎಂಬುದು ನಮಗಿಲ್ಲಿ ನಿರೂಪಿತವಾಗುತ್ತದೆ. ಪ್ರಕೃತಿಯೆಂದರೆ ಕೋಗಿಲೆ ಬೇಕು, ಚಂದಿರನಿರಬೇಕು, ನೀಲಿಯಾಕಾಶ, ಕರಿ ಮುಗಿಲು, ಆಷಾಡದ ಮೋಡ, ಸುಖದ ಮಳೆ, ನಿತ್ಯ ಪುಷ್ಪ, ಪಾರಿಜಾತ, ಕಲ್ಪವೃಕ್ಷ, ಸೂರ್ಯ, ಚಂದ್ರ, ನಕ್ಷತ್ರ ಎಲ್ಲವೂ ಇಲ್ಲಿನ ಕವಿತೆಗಳಲ್ಲಿದೆ. ಏನೋ ಒಂದು ತಿಳಿಯಲು ಆಗದಂತಹ ಆಧ್ಯಾತ್ಮಕತೆಯ ದಿವ್ಯ ಸಾನಿಧ್ಯದ ಸೆಳವು ಇಲ್ಲಿನ ಕವಿತೆಗಳು ಎದ್ದು ತೋರಿಸುತ್ತವೆ.
ಕೆ. ಎನ್. ಲಾವಣ್ಯಪ್ರಭ ಕವನ ಸಂಕಲನ “ಸ್ಪರ್ಶ ಶಿಲೆ”ಯ ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ