Advertisement

Tag: ಸಂಜೋತಾ ಪುರೋಹಿತ್‌

ಸಂಜೋತಾ ಪುರೋಹಿತ್ ಅನುವಾದಿಸಿದ ರಾಬರ್ಟ್‌ ಬಾರ್ರ್ ಕತೆ

ಹ್ಯಾಂಗಿಂಗ್ ಒವರ್‌ಲುಕ್ ತಲುಪಲು ಕೆಲವೇ ಹೆಜ್ಜೆಗಳು ಬಾಕಿಯಿದ್ದವು. ಅದನ್ನು ತಲುಪುವವರೆಗೂ ಆಕೆ ‘ನಾವು ಒಬ್ಬರಿಗೊಬ್ಬರು ತಳುಕು ಹಾಕಿಕೊಂಡಿದ್ದೇವೆ’ ಎಂದು ಮತ್ತೆ ಮತ್ತೆ ತನಗೊಬ್ಬಳಿಗೇ ಕೇಳಿಸುವಂತೆ ಹೇಳಿಕೊಂಡಳು. ಜಾನ್ ಬೋಡಮ್ಯಾನ್ ಶಿಥಿಲವಾಗಿದ್ದ ಆ ಗೋಡೆಯ ಮೇಲೆ ಕುಳಿತ. ಕೈಯ್ಯಲ್ಲಿದ್ದ ಕೋಲನ್ನು ಬಂಡೆಯ ಮೇಲಿಟ್ಟು ಆಕೆ ಅತ್ತಿಂದಿತ್ತ ಓಡಾಡಿದಳು. ಅವಳ ಹೆಜ್ಜೆಗಳಲ್ಲಿ ಭಯ ಇಣುಕುತ್ತಿತ್ತು.
ಸಂಜೋತಾ ಪುರೋಹಿತ್ ಅನುವಾದಿಸಿದ ಸ್ಕಾಟಿಶ್‌- ಕೆನಡಿಯನ್‌ ಕತೆಗಾರ ರಾಬರ್ಟ್‌ ಬಾರ್ರ್ ಕತೆ “ಒಂದು ಆಲ್ಪೈನ್‌ ವಿಚ್ಛೇದನ” ನಿಮ್ಮ ಓದಿಗೆ

Read More

ಹೂದೋಟದ ಹೂಗಳಂಥಾ “ಸಂಗಮ”

‘ಸಂಗಮ’ ಕಥಾ ಸಂಕಲನದಲ್ಲಿ ನನಗೆ ಬಹಳ ಇಷ್ಟವಾಗಿದ್ದು ಕತೆಗಳಿಗೆ ಆಯ್ದುಕೊಂಡಿರುವ ಶೀರ್ಷಿಕೆಗಳು. ಓದಿದ ತಕ್ಷಣ ಕತೆಯ ಬಗ್ಗೆ ಯಾವ ತರಹದ ಸುಳಿವನ್ನೂ ಬಿಟ್ಟು ಕೊಡುವುದಿಲ್ಲ ಅವು. ಆ ಶೀರ್ಷಿಕೆ ಯಾಕೆ ಎಂದು ತಿಳಿಯಬೇಕಿದ್ದರೆ ನೀವು ಇಡೀ ಕತೆಯನ್ನು ಓದಬೇಕು. ಉದಾಹರಣೆಗೆ ಎರಡನೇಯ ಕತೆ ‘ಮೈ ದಾಸ್’ ಅನ್ನೇ ತೆಗೆದುಕೊಳ್ಳಿ. ಊಹುಂ.. ನೀವು ಗೆಸ್ ಮಾಡಲಿಕ್ಕೆ ಸಾಧ್ಯವೇ ಇಲ್ಲ. ಮುಟ್ಟಿದೆಲ್ಲವೂ ಚಿನ್ನ ಎಂಬ ಗಾದೆ ಮಾತಿದೆಯಲ್ವ.. ಅದನ್ನು ನಿಜವಾಗಿಯೂ ಸಾಧ್ಯವಾಗಿಸಲು ಯತ್ನಿಸುವ ವೈಜ್ಞಾನಿಕ ಸಂಶೋಧಕನ ಕತೆ.
ರಾಜಲಕ್ಷ್ಮಿ ಎನ್.‌ ರಾವ್‌ ಅವರ “ಸಂಗಮ” ಕಥಾಸಂಕಲನದ ಕುರಿತು ಸಂಜೋತಾ ಪುರೋಹಿತ್‌ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ