Advertisement

Tag: ಸದಾಶಿವ್ ಸೊರಟೂರು

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸದಾಶಿವ್ ಸೊರಟೂರು ಕತೆ

ರಾತ್ರಿಯಾದರೂ ದೊಡ್ಡಪ್ಪ ಊರು ಮುಟ್ಟಿದ ಬಗ್ಗೆ ಫೋನ್ ಬರಲಿಲ್ಲ. ಆಯಾಸದಲ್ಲಿ ಮರೆತು ಹೋಗಿರಬೇಕೆಂದು ಸಮಾಧಾನಿಸಿಕೊಂಡೆ. ರಾತ್ರಿ ಎಷ್ಟೊ ಹೊತ್ತಿನವರೆಗೂ ನಿದ್ದೆ ನನ್ನ ಬಳಿ ಸುಳಿಯಲಿಲ್ಲ. ಇಂಥ ವಿಷಯಗಳಲ್ಲಿ ನಿದ್ದೆಯೆಂದೂ ಕೂಡ ಜೊತೆಗಾರನಾಗಿರುವುದಿಲ್ಲ. ಕಣ್ಣಿಗೆ ನಿದ್ದೆ ಹತ್ತಿಕೊಳ್ಳುವ ಹೊತ್ತಿಗೆ ಮುಂಜಾವು ಬಂದಿತ್ತು. ಇನ್ನೂ ಅರೆ ಮಂಪರು. ಗಾಢ ನಿದ್ದೆಯೇನ್ನಲ್ಲ. ಮೊಬೈಲ್ ರಿಂಗಣಸಿತು. ಹರೀಶ ಕಾಲ್ ಮಾಡ್ತಿದ್ದಾನೆ. ಏನು ಇಷ್ಟೊತ್ತಲ್ಲಿ ಫೋನ್? ಯಾಕೊ ಸಣ್ಣಗೆ ಭಯವಾಯಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸದಾಶಿವ್ ಸೊರಟೂರು ಕತೆ “ಮುಗಿಲ ದುಃಖ”

Read More

ಮಳೆ ದೇವರು ಬರೆದ ಕವಿತೆ..

ಮಳೆಯು ಮಳೆಗಾಲವನು ತೊರೆದಿದೆ. ಈಗ ಎಲ್ಲಾ ತಿಂಗಳಲ್ಲಿ ಆತ ಒಮ್ಮೆಯಾದರೂ ಇಣುಕುವ ಅತಿಥಿ. ಅಲ್ಲೆಲ್ಲೊ ಸಮುದ್ರದ ಮೇಲೆ ಆಗಾಗ್ಗೆ ನೂರೆಂಟು ಭಾರಗಳು. ಮಳೆಗೆ ಅಲ್ಲಲ್ಲಿ ಎಕ್ಸ್ಟ್ರಾ ಡ್ಯೂಟಿ. ತರಗತಿಯಲ್ಲಿ ನೋಡಿ ಮಕ್ಕಳೇ ಕಾಲಗಳು ಮೂರು, ಮಳೆಗಾಲ, ಚಳಿಗಾಲ, ಬೇಸಿಗೆಕಾಲ ಅಂದೆ. ಒಬ್ಬ ಪೋರ ಕಿಕೀಕ್ ಅಂತ ನಕ್ಕು ಹೇಳಿದ “ಬಿಸಿಲು ಇದ್ದಾಗ ಬರುತ್ತೆ ಚಳಿ‌ ಇದ್ದಾಗಲೂ ಬರುತ್ತಲ್ಲ” ಅಂತ. “ಹೌದು ಮಳೆಗೆ ಈಗ ವಿಶೇಷ ಸೀಸನ್ ಪಾಸ್ ಸಿಕ್ಕಿದೆ” ಎಂದೆ. ಹೇಳು ಮಳೆಯೆ ಮಕ್ಕಳ ಮುಂದೆ ಹೀಗೆ ನೀನು ಅವಮಾನಿಸುವುದು ಸರಿಯೇ..?
ಸದಾಶಿವ್ ಸೊರಟೂರು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ