Advertisement

Tag: ಸದ್ಯೋಜಾತ ಭಟ್ಟ

ಹಿಂದಣ ಕಾಲಕ್ಕೆ ಎಳೆದೊಯ್ಯುವ ‘ಕಥಾಗತ’

ಕಥಾಗತವನ್ನು ಓದುತ್ತಾ ಹೋದಂತೆ ಇಂದಿನ ಕಾಲಮಾನದಿಂದ ಕೊಂಡೊಯ್ಯುವ ಕಲೆ ಡಾ. ನವೀನ್ ಅವರು ಸಿದ್ಧಿಸಿಕೊಂಡದ್ದು ವೇದ್ಯವಾ ಆಶ್ಚರ್ಯವಾಗುತ್ತದೆ. ಜೊತೆಗೆ ತಮಿಳಿನ ಕುರಿತಾದ ಭಾವನೆ ಸ್ಪುಟವಾಗುವುದು ಮಧ್ಯದಲ್ಲಿ, ಮಹಾಬಲಿಪುರವನ್ನು ಚಾಳುಕ್ಯರ ಶಿಲ್ಪಕ್ಕೆ ತಂದು ನಿಲ್ಲಿಸುವ ತುಲನೆಯ ಜೊತೆಗೆ ಒಂದು ವಿಷಾದ ಹೊರಹೊಮ್ಮುತ್ತದೆ. ಸುನಾಮಿಯ ಹೊಡೆತಕ್ಕೆ ಮುಲು ಇದು ಸಿಗಲಾರದೇನೋ ಎನ್ನುವ ಭಾವನೆ ಕೆದಕುತ್ತದೆ. ಮಗಧ ಮಹಾಜನಪದ ಇರಬಹುದು ನಾಲಂದಾ ಇರಬಹುದು, ಇವರ ಬರಹದಲ್ಲಿ ಕಾಡಿ ಕೆದಕುತ್ತದೆ.
ನವೀನ ಗಂಗೋತ್ರಿ ಕಥಾಸಂಕಲನ “ಕಥಾಗತ”ಕ್ಕೆ ಸದ್ಯೋಜಾತ ಭಟ್ಟ ಬರೆದ ಮುನ್ನುಡಿ

Read More

ಇತಿಹಾಸದ ಪದರಗಳ ಅವಲೋಕನ..

ಸಾವಿರಾರು ವರ್ಷಗಳನ್ನು ಎಳೆದು ತಂದು ತನ್ನ ಮೂಗಿನ ನೇರದಂತೆ ಇತಿಹಾಸದ ತುಣುಕನ್ನು ಬರೆದ ಮೆಗಾಸ್ತಾನಿಸನ ಇತಿಹಾಸದ ಆಧಾರದಿಂದ ನಾವು ಅಧ್ಯಯನ ಆರಂಭಿಸುತ್ತೇವೆಯೇ ವಿನಹಃ ಮೂಲಕ್ಕೆ ಹೋಗುವುದಿಲ್ಲ. ಸಂಸ್ಕೃತ ಭಾಷೆಯ ವ್ಯಾಕರಣ ಕೊಟ್ಟ ಪತಂಜಲಿ, ವರರುಚಿ, ಪಾಣಿನಿಯ ಮೊದಲಾದವರೆಲ್ಲ ಇದ್ದುದು ಪೂರ್ವದಲ್ಲಿ, ಆದರೆ ಅದ್ಯಾಕೋ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಸಂಸ್ಕೃತ ಕಣ್ಮರೆಯಾಗಿ ಪ್ರಾಕೃತ ಆಕ್ರಮಿಸಿದ್ದು ಅಂದರೆ ಗೋಜಲು ಗೋಜಲಿನ ಇತಿಹಾಸ ಅಂದಿನಿಂದಲೇ ಆರಂಭವಾಯಿತು ಎಂದು ಸ್ಪಷ್ಟವಾದ ಮಾಹಿತಿ ನೀಡುತ್ತದೆ ಈ ಪುಸ್ತಕ.
ಸದ್ಯೋಜಾತ ಭಟ್ಟ ಬರೆದ ‘ಮಿಹಿರಕುಲಿ’ ಪುಸ್ತಕದ ಕುರಿತು ಸ್ಮಿತಾ ರಾಘವೇಂದ್ರ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ