Advertisement

Tag: ಸದ್ಯೋಜಾತ ಭಟ್ಟ

ಹಿಂದಣ ಕಾಲಕ್ಕೆ ಎಳೆದೊಯ್ಯುವ ‘ಕಥಾಗತ’

ಕಥಾಗತವನ್ನು ಓದುತ್ತಾ ಹೋದಂತೆ ಇಂದಿನ ಕಾಲಮಾನದಿಂದ ಕೊಂಡೊಯ್ಯುವ ಕಲೆ ಡಾ. ನವೀನ್ ಅವರು ಸಿದ್ಧಿಸಿಕೊಂಡದ್ದು ವೇದ್ಯವಾ ಆಶ್ಚರ್ಯವಾಗುತ್ತದೆ. ಜೊತೆಗೆ ತಮಿಳಿನ ಕುರಿತಾದ ಭಾವನೆ ಸ್ಪುಟವಾಗುವುದು ಮಧ್ಯದಲ್ಲಿ, ಮಹಾಬಲಿಪುರವನ್ನು ಚಾಳುಕ್ಯರ ಶಿಲ್ಪಕ್ಕೆ ತಂದು ನಿಲ್ಲಿಸುವ ತುಲನೆಯ ಜೊತೆಗೆ ಒಂದು ವಿಷಾದ ಹೊರಹೊಮ್ಮುತ್ತದೆ. ಸುನಾಮಿಯ ಹೊಡೆತಕ್ಕೆ ಮುಲು ಇದು ಸಿಗಲಾರದೇನೋ ಎನ್ನುವ ಭಾವನೆ ಕೆದಕುತ್ತದೆ. ಮಗಧ ಮಹಾಜನಪದ ಇರಬಹುದು ನಾಲಂದಾ ಇರಬಹುದು, ಇವರ ಬರಹದಲ್ಲಿ ಕಾಡಿ ಕೆದಕುತ್ತದೆ.
ನವೀನ ಗಂಗೋತ್ರಿ ಕಥಾಸಂಕಲನ “ಕಥಾಗತ”ಕ್ಕೆ ಸದ್ಯೋಜಾತ ಭಟ್ಟ ಬರೆದ ಮುನ್ನುಡಿ

Read More

ಇತಿಹಾಸದ ಪದರಗಳ ಅವಲೋಕನ..

ಸಾವಿರಾರು ವರ್ಷಗಳನ್ನು ಎಳೆದು ತಂದು ತನ್ನ ಮೂಗಿನ ನೇರದಂತೆ ಇತಿಹಾಸದ ತುಣುಕನ್ನು ಬರೆದ ಮೆಗಾಸ್ತಾನಿಸನ ಇತಿಹಾಸದ ಆಧಾರದಿಂದ ನಾವು ಅಧ್ಯಯನ ಆರಂಭಿಸುತ್ತೇವೆಯೇ ವಿನಹಃ ಮೂಲಕ್ಕೆ ಹೋಗುವುದಿಲ್ಲ. ಸಂಸ್ಕೃತ ಭಾಷೆಯ ವ್ಯಾಕರಣ ಕೊಟ್ಟ ಪತಂಜಲಿ, ವರರುಚಿ, ಪಾಣಿನಿಯ ಮೊದಲಾದವರೆಲ್ಲ ಇದ್ದುದು ಪೂರ್ವದಲ್ಲಿ, ಆದರೆ ಅದ್ಯಾಕೋ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಸಂಸ್ಕೃತ ಕಣ್ಮರೆಯಾಗಿ ಪ್ರಾಕೃತ ಆಕ್ರಮಿಸಿದ್ದು ಅಂದರೆ ಗೋಜಲು ಗೋಜಲಿನ ಇತಿಹಾಸ ಅಂದಿನಿಂದಲೇ ಆರಂಭವಾಯಿತು ಎಂದು ಸ್ಪಷ್ಟವಾದ ಮಾಹಿತಿ ನೀಡುತ್ತದೆ ಈ ಪುಸ್ತಕ.
ಸದ್ಯೋಜಾತ ಭಟ್ಟ ಬರೆದ ‘ಮಿಹಿರಕುಲಿ’ ಪುಸ್ತಕದ ಕುರಿತು ಸ್ಮಿತಾ ರಾಘವೇಂದ್ರ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ