ಮುಸಾಫಿರ್ – ಇ – ಲಂಡನ್

ಸರ್ ಸಯ್ಯದ್ ಅಹ್ಮದ್‌ರ ಬ್ರಿಟಿಷ್ ಒಲವಿನ ಹೊರತಾಗಿ ಭಾರತೀಯ ಮುಸ್ಲಿಂರನ್ನು ಆಧುನೀಕರಣದ ಕಡೆಗೆ ಒಯ್ಯುವ ಅವರ ನಿರಂತರ ಯತ್ನದ ಕಾರಣಕ್ಕೆ “ಆಧುನೀಕರಣದ ಪ್ರವರ್ತಕ” ಎಂದೂ ಅವರನ್ನು ಕರೆದಿದ್ದಾರೆ. ಶ್ರದ್ಧಾವಂತ ಮುಸ್ಲಿಂ ಆಗಿದ್ದರೂ ಧಾರ್ಮಿಕ ಸಾಂಪ್ರದಾಯಿಕತೆ ಸಿದ್ಧಾಂತಗಳ ವಿಮರ್ಶಕರು ವಿರೋಧಿಯೂ ಆಗಿದ್ದರು. ಯೂರೋಪಿನ ವಿಜ್ಞಾನವನ್ನು ಆಧರಿಸಿದ ತಮ್ಮದೇ ಧರ್ಮಶಾಸ್ತ್ರವನ್ನು ರೂಪಿಸಿದ್ದರು. 1870ರಲ್ಲಿ ಆರಂಭಿಸಿದ್ದ “ಮಹಮದೀಯ ಸಮಾಜ ಸುಧಾರಕ” ಎನ್ನುವ ನಿಯತಕಾಲಿಕ ಅವರ ತಿಳಿವು ನೋಟಗಳನ್ನು ತಿಳಿಸುತ್ತದೆ.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More