Advertisement

Tag: ಸಹನಾ ಕಾಂತಬೈಲು

ಆನೆಗಳಿಗಾಗಿ ಕಾಡಿನಲ್ಲಿ ಮೇವು ಬೆಳೆದರೇ..

ವಲಯ ಅರಣ್ಯಾಧಿಕಾರಿಗಳಿಗೆ ಕರೆ ಮಾಡಿ ಹೇಳಿದೆ. `ಬೀಜ ರೆಡಿಯಾಗಿದೆ. ಯಾವಾಗ ಬರುತ್ತೀರಿ?’ ಅವರೂ ಉತ್ಸುಕತೆಯಲ್ಲಿದ್ದರು. `ನಾಳೆಯೇ ಬರುತ್ತೇವೆ’ ಎಂದರು. ಹೇಳಿದ ಮಾತಿನಂತೆ ಅವರು ಮರುದಿನ ಹತ್ತು ಗಂಟೆಗೆ ಸರಿಯಾಗಿ ಉಪವಲಯ ಅರಣ್ಯಾಧಿಕಾರಿ ಅಲ್ಲದೆ ಇತರ ಆರು ಮಂದಿ ಸಿಬ್ಬಂದಿಯವರೊಂದಿಗೆ ಮನೆಗೆ ಬಂದರು. ನಾನು ಎಲ್ಲರಿಗೂ ಟೀ ಮತ್ತು ಬಿಸಿಬಿಸಿ ಗೆಣಸಿನ ಪೋಡಿ ಮಾಡಿ ಕೊಟ್ಟೆ. ಕಾಡಿನಲ್ಲಿ ಬಾಯಾರಿಕೆಯಾದರೆ ಎಂದು 5 ಲೀಟರ್ ಕ್ಯಾನ್‌ನಲ್ಲಿ ಮಜ್ಜಿಗೆ ತುಂಬಿಸಿಕೊಂಡೆ. ನಂತರ ನಾವೆಲ್ಲರೂ ನಮ್ಮ ಮನೆಯಿಂದ ಮೇಲೆ ಇರುವ ರಕ್ಷಿತಾರಣ್ಯಕ್ಕೆ ಕತ್ತಿ, ಕೋಲು, ಬೀಜ ಹಿಡಿದು ಪ್ರವೇಶಿಸಿದೆವು.
ಸಹನಾ ಕಾಂತಬೈಲು ಅವರ ‘ಆನೆ ಸಾಕಲು ಹೊರಟವಳು’ ಪುಸ್ತಕದ ಮತ್ತೊಂದು ಬರಹ ಇಲ್ಲಿದೆ.

Read More

ಒಲೆ ಬದಲಾದರೂ ಉರಿ ಬದಲಾಗದು!

ಇದು ಅವಳ ಒಬ್ಬಳ ಕತೆಯಲ್ಲ ಮನೆ ಮನೆ ಕತೆ. ಹೊರಗೆ ಹೋಗಬೇಕಾದರೆ ಹೆಚ್ಚಿನ ಎಲ್ಲ ಹೆಂಗಸರಿಗೂ ಈ ಜವಾಬ್ದಾರಿ ಹೆಗಲಿಗೇರಿರುತ್ತದೆ. ನನ್ನಂಥ ಜಮೀನ್ದಾರ ಮಹಿಳೆಯರಿಗೆ ಇನ್ನೂ ಕಷ್ಟ. ಅವಳಿಗೆ ಗಂಡ, ಮಕ್ಕಳಿಗೆ ಮಾತ್ರ ಅಲ್ಲ ತೋಟದ ಕೆಲಸಕ್ಕೆ ಬರುವ ಕಾರ್ಮಿಕರಿಗೂ ಅಡುಗೆ ಮಾಡಬೇಕಾದ ಪರಿಸ್ಥಿತಿ. ನಾನು ನಾಳೆ ಹೊರಗೆ ಹೋಗಲು ಇದೆಯೆಂದಾದರೆ ಇಂದೇ ರಾತ್ರಿ ಉಗಿಯಲ್ಲಿ ಬೇಯಿಸಿ ಮಾಡುವ ಪುಂಡಿ, ಕಡುಬು, ಪತ್ರೊಡೆಯಂತಹ ತಿಂಡಿಯನ್ನು ಮಾಡಿ ಇಡುತ್ತೇನೆ. ಯಾಕೆ ಹೀಗೆ? ಒಂದು ದಿನದ ಮಟ್ಟಿಗಾದರೂ ಅಡುಗೆ ಮನೆ ಹೊಣೆಯನ್ನು ಗಂಡಿಗೆ ಹೊತ್ತುಕೊಳ್ಳಲು ಆಗುವುದಿಲ್ಲವಾ?
ಸಹನಾ ಕಾಂತಬೈಲು ಅವರು ಬರೆದ ‘ಆನೆ ಸಾಕಲು ಹೊರಟವಳು’ ಪುಸ್ತಕದ ಮತ್ತೊಂದು ಅಧ್ಯಾಯ ಇಲ್ಲಿದೆ.

Read More

ಅವ`ಲಕ್ಕಿ’ ಎಂಬ ಅದೃಷ್ಟಶಾಲಿ ತಿನಿಸು!

ತೌಳವನಾಡಿನಲ್ಲಿ ಅವಲಕ್ಕಿಗೆ ಬಜಿಲು ಎಂದು ಹೇಳುತ್ತಾರೆ. ಬೆಳಗ್ಗೆ ಅಥವಾ ಸಂಜೆಯ ತಿಂಡಿಗೆ ಸಜ್ಜಿಗೆ-ಬಜಿಲು ಕರಾವಳಿಯಲ್ಲಿ ಬಹಳ ಪ್ರಸಿದ್ಧ. ಸಜ್ಜಿಗೆ ಎಂದರೆ ಉಪ್ಪಿಟ್ಟು. ಇದು ಕರಾವಳಿಯ ಹೊರಗಿನವರಿಗೆ ತಿಳಿದಿರಲಿಕ್ಕಿಲ್ಲ. ಇನ್ನೊಂದು ಅಷ್ಟೇ ಪ್ರಸಿದ್ಧ ತಿಂಡಿಯೆಂದರೆ ಕಡ್ಳೆ-ಬಜಿಲು. ಇವು ಇಲ್ಲಿನ ಹೊಟೇಲುಗಳಲ್ಲೂ ಸಿಗುತ್ತವೆ. ಸಮಾರಂಭಗಳಲ್ಲಿ ಉಳಿದ ತಿಂಡಿಗಳಿಗಿಂತ ಅವಲಕ್ಕಿ-ಸಜ್ಜಿಗೆ ಮಾಡುವುದೇ ಹೆಚ್ಚು. ಏಕೆಂದರೆ, ಇದನ್ನು ತಯಾರಿಸಲು ಕಡಿಮೆ ಶ್ರಮ-ಸಮಯ-ಪರಿಕರ ಸಾಕು. ಮಧ್ಯಾಹ್ನವಾದರೂ ಹಸಿವೆಯಾಗುವುದಿಲ್ಲ. ಹೊಟ್ಟೆಯಲ್ಲಿ ಕಾಂಕ್ರೀಟ್ ಹಾಕಿದಂತೆ ಗಟ್ಟಿ!
ಸಹನಾ ಕಾಂತಬೈಲು ಬರೆದ ಲಲಿತ ಪ್ರಬಂಧಗಳ ಸಂಕಲನ ‘ಇದು ಬರಿ ಮಣ್ಣಲ್ಲ’ ಪುಸ್ತಕದಿಂದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ