Advertisement

Tag: ಸಹ್ಯಾದ್ರಿ ನಾಗರಾಜ್

ಸೊಂಟಕ್ಕೆ ಕೆಂಪು ದುಪಟ್ಟಾ ಕಟ್ಟಿಕೊಂಡ ಹುಡುಗಿ

ಅದ್ಯಾವ ಗಳಿಗೆಯಲ್ಲಿ ನಮ್ಮೂರಿನ ಮಂದಿಯ ತಲೆಯೊಳಗೆ ‘ಟೈಟಾನಿಕ್’ ಹುಳು ಬಿಟ್ಟಿದ್ದರೋ ಕಾಣೆ. “ಹಡಗು ಮುಳುಗೋ ಸಿನ್ಮಾ ನೋಡೋಕೆ ಹೋಗ್ತಿದ್ದೀವಿ,” ಅಂತ ಹಲ್ಕಿರಿಯುತ್ತ, ಕೂಲಿಯನ್ನೂ ಬಿಟ್ಟು ಬಸ್ಸು ಹತ್ತಿದ್ದ ನಮ್ಮೂರ ಮಂದಿಯ ಹುರುಪು ನೆನೆದರೆ ಹೆಮ್ಮೆ, ಪ್ರೀತಿ. ಆ ಸಿನಿಮಾ ತರೀಕೆರೆಯ ಟಾಕೀಸಿನಲ್ಲಿ ಇದ್ದ ಅಷ್ಟೂ ದಿನ ಊರಿನ ಒಂದಲ್ಲ ಒಂದು ತಲೆ ಮಾರ್ನಿಂಗ್ ಶೋ ಕಂಡದ್ದಿದೆ.
ಸೊಗದೆ ಅಂಕಣದಲ್ಲಿ ಸಹ್ಯಾದ್ರಿ ನಾಗರಾಜ್ ಬರಹ.

Read More

ಭದ್ರಾವತಿ ರಸ್ತೆಗಂಟಿದ ಕೆಮ್ಮಣ್ಣುಗುಂಡಿ ಕತೆಗಳು

ಒಂದೇ ಒಂದು ನಿಮಿಷದ ಹಿಂದಷ್ಟೇ, ಯಾವುದೋ ಆಶ್ರಮವೊಂದರ ಆರಾಮ ವಾತಾವರಣದಂತಿದ್ದ ತರೀಕೆರೆ ಆಸ್ಪತ್ರೆ, ಇದ್ದಕ್ಕಿದ್ದಂತೆ ಬದಲಾಗಿತ್ತು. ಎಮರ್ಜೆನ್ಸಿ ವಾರ್ಡಿನ ಉದ್ದಗಲಕ್ಕೂ ರಕ್ತ ಚೆಲ್ಲಿತ್ತು. ಎತ್ತ ತಿರುಗಿದರೂ ಡಾಕ್ಟರ್, ನರ್ಸ್‌ಗಳು. ಯಾರು ಏನು ಹೇಳುತ್ತಿದ್ದಾರೆ, ಯಾರಿಗೆ ಹೇಳುತ್ತಿದ್ದಾರೆ, ಯಾರು ಏನು ಮಾಡುತ್ತಿದ್ದಾರೆ ಎಂಬುದೊಂದೂ ಕಣ್ಣಿಗೆ ಅರಿವಾಗದ ಅಯೋಮಯ ಸನ್ನಿವೇಶ.
ಸಹ್ಯಾದ್ರಿ ನಾಗರಾಜ್‌ ಬರೆಯುವ ಅಂಕಣ ‘ಸೊಗದೆ’

Read More

ನಟ ರಾಜ್‌ಕುಮಾರ್ ಕೇಳಿದ ಭೂಮಿ ತೂಕದ ಕ್ಷಮೆ

ಅವರ ಈ ಹಾಡು ನನ್ನನ್ನು ಯಾವ ಪರಿ ಹಿಂಬಾಲಿಸೋಕೆ ಶುರುಮಾಡಿತೆಂದರೆ, ಕ್ಲಾಸಿಗೆ ಹೋಗುವ ಮುಂಚೆ ದಿನವೂ ಕೇಳಿ-ಕೇಳಿ, ಪ್ಲೇ ಲಿಸ್ಟ್‌ನಲ್ಲಿ ಮೊದಲ ಪಟ್ಟಕ್ಕೇರಿ ಕುಂತಿತ್ತು. ಅದಕ್ಕೆ ಹಲವು ಕಾರಣಗಳಿದ್ದವು. ತುಂಬಾ ಬೇಸರಾದಾಗ ರಫಿ ಹಾಡು ಕೇಳುವ ಅಭ್ಯಾಸ ಇದ್ದುದುಂಟು. ದುಃಖದಲ್ಲಿ ಅದ್ದಿ ತೆಗೆದೂ, ಆ ದುಃಖದಿಂದ ಆರೋಗ್ಯಕರ ಅಂತರ ಕಾಪಾಡಿಕೊಳ್ಳುವ ಆಪ್ತ ದನಿಯದು. ಆದರೆ, ರಾಜ್‌ಕುಮಾರ್ ಈ ಹಾಡಿನಲ್ಲಿ..”

Read More

ಒಂದ್ ಕವಿತೆ ಹೇಳ್ರಿ ಮೇಸ್ಟ್ರೇ… ಪ್ಲೀಸ್…

ಊಹೂಂ, ನೀವು ಕವಿತೆ ಹೇಳದ ದಿನವೇ ಗೊತ್ತಿಲ್ಲಬಿಡಿ. ಆ ಪುಟಾಣಿ ಗಾತ್ರದ ಕವಿತೆಗಳಂತೂ ವ್ಹಾ…ವ್ಹಾ… ಅದೊಂದು ದಿನ ನಿಮ್ಮ ಕೊಠಡಿಗೆ ಬಂದಿದ್ದ ನನಗೆ ತೀವ್ರ ಅಚ್ಚರಿ, ನೀವು ತರಗತಿಯಲ್ಲಿ ಹೇಳುತ್ತಿದ್ದ ಮುಕ್ಕಾಲು ಪಾಲು ಕವಿತೆಗಳು ನಿಮ್ಮವೇ ಎಂಬುದು ನನಗೆ ಗೊತ್ತಾಗಿಹೋಗಿತ್ತು.

Read More

ಅಂದು ಅಕ್ಟೋಬರ್ ನ ಎರಡನೇ ದಿವಸವಾಗಿತ್ತು…..

ಅವರ ಕೋಲು ಹಿಡಿದು ‘ಹೀಗೆ ಬನ್ನಿ ತಾತ.. ನಾವೆಲ್ರೂ ನಿಮಗೋಸ್ಕರವೇ ಕಾಯ್ತಿದ್ವಿ..’ ಎನ್ನುತ್ತಾ ತನ್ನ ಶಾಲೆಯ ಕಡೆಗೆ ಕರೆದೊಯ್ಯತೊಡಗಿದ. ಆ ಹಾದಿಯಲ್ಲಿ ನಡೆಯುತ್ತಾ ಸ್ವತಃ ಗಾಂಧಿ ಬೆರಗಾಗಿದ್ದರು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ…

Read More

ಬರಹ ಭಂಡಾರ