Advertisement

Tag: ಸಾರಾ ಅಬೂಬಕ್ಕರ್

ಮೂವತ್ತು ವರ್ಷಗಳ ಹಿಂದೆ ಸಾರಾ ಉಮ್ಮಾ ಜೊತೆಗೆ

ನಾಲ್ಕು ದಶಕಗಳ ಹಿಂದೆ ತನ್ನ ನಲವತ್ತೆರಡನೆಯ ವಯಸ್ಸಿನಲ್ಲಿ ಬರೆಯಲು ಶುರು ಮಾಡಿದ ಸಾರಾ ಅಬೂಬಕ್ಕರ್ ಕನ್ನಡಕ್ಕೆ ಸಂಭವಿಸಿದ ಒಂದು ಅಚ್ಚರಿ. ಬಹುಶಃ ಕನ್ನಡಕ್ಕೆ ಸಂಭವಿಸಿದ ಇನ್ನೊಂದು ಅಚ್ಚರಿಯಾದ ಪಿ. ಲಂಕೇಶರು ಇಲ್ಲದಿದ್ದರೆ ಸಾರಾ ಕನ್ನಡದಲ್ಲಿ ಬರೆಯುತ್ತಲೇ ಇರಲಿಲ್ಲವೇನೋ.ಸುಮಾರು ಮೂವತ್ತು  ವರ್ಷಗಳ ಹಿಂದೆ ಆಗ ಇನ್ನೂ ಮೂವತ್ತರ ಹರೆಯದ ತರುಣನಾಗಿದ್ದ ಕನ್ನಡದ ಕಥೆಗಾರ ಅಬ್ದುಲ್ ರಶೀದ್ ಲಂಕೇಶ್ ಪತ್ರಿಕೆಗಾಗಿ ಸಾರಾ ಅವರೊಡನೆ ನಡೆಸಿದ್ದ ಮಾತುಕತೆಯ ಪಠ್ಯ ಇಲ್ಲಿದೆ

Read More

ಸಾರಾ ಉಮ್ಮಾ ತೀರಿಕೊಂಡರು…

ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕಿ ಸಾರಾ ಅಬೂಬಕ್ಕರ್ ಮಂಗಳವಾರ ಮಧ್ಯಾಹ್ನ ತೀರಿಕೊಂಡರು. ಚಂದ್ರಗಿರಿಯ ತೀರದಲ್ಲಿ ಕಾದಂಬರಿಯ ಮೂಲಕ ಕನ್ನಡ ಸಾಹಿತ್ಯ ಲೋಕವನ್ನು ಪ್ರವೇಶಿಸಿದ ಸಾರಾ, ಲೇಖಕಿಯಾಗಿಯಷ್ಟೇ ಅಲ್ಲ, ಉದಾರವಾದಿ ಚಿಂತಕಿಯಾಗಿಯೂ ಗುರುತಿಸಿಕೊಂಡರು. ಅವರ ಕುರಿತು ಕಳೆದ ವರ್ಷ ಕೆಂಡಸಂಪಿಗೆಯಲ್ಲಿ ಪ್ರಕಟವಾದ ಬರಹವೊಂದು ಇಲ್ಲಿದೆ.

Read More

ಸಾರಾ ಉಮ್ಮಾಗೆ ಈಗ ಎಂಭತ್ತೈದು

‘ಚಂದ್ರಗಿರಿಯ ತೀರದಲ್ಲಿ’ ಕೃತಿಯ ಮೂಲಕ ಸಾಹಿತ್ಯ ಪಯಣ ಆರಂಭಿಸಿದ ಹಿರಿಯ ಲೇಖಕಿ ಸಾರಾ ಅಬೂಬಕ್ಕರ್ ತಮ್ಮ ಎಂಭತ್ತೈದರ ಹರೆಯಲ್ಲಿದ್ದಾರೆ. ಕತೆ, ಕಾದಂಬರಿ, ಅನುವಾದ, ಪ್ರಬಂಧ ಮುಂತಾಗಿ ಅನೇಕ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ ಅವರು ತಮ್ಮ ನಿಲುವಿಗೆ ಎದುರಾದ ಹಲವು ಪ್ರತಿರೋಧಗಳ ನಡುವೆ ಜೀವನ್ಮುಖಿ ಚಿಂತನೆಗಳನ್ನು ಉಳಿಸಿಕೊಂಡವರು. ಈಗ ಸೊಸೆಯ ಆರೈಕೆಯಲ್ಲಿ ಸಮುದ್ರವನ್ನು ನೆನಪಿಸಿಕೊಳ್ಳುತ್ತಾ ಇರುವ ಸಾರಾ ಅವರ ಕುರಿತು ಕೋಡಿಬೆಟ್ಟು ರಾಜಲಕ್ಷ್ಮಿ ಬರೆದ ಬರಹ ಇಲ್ಲಿದೆ. 

Read More

ಬರೆಯುತ್ತ ದಿಟ್ಟರಾದ ಸಾರಾ:ಕಟ್ಪಾಡಿ ಬರೆದ ವ್ಯಕ್ತಿಚಿತ್ರ

ಸಾರಾರವರು ‘ನಾನು ಮಾತಾಡಿಯೇ ತೀರುತ್ತೇನೆ. ಅವರೇನು ನನ್ನನ್ನು ಕೊಲ್ಲುತ್ತಾರಾ ? ಕೊಲ್ಲಲಿ, ನೋಡುವ..’ ಎನ್ನುತ್ತಿದ್ದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ