Advertisement

Tag: ಸಾಹಿತ್ಯ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂದೀಪ ನಾಯಕ ಕತೆ

“ದೇವಿ ನಿಮ್ಮ ಅಕ್ಕ ಹಾಗೆ ಬೇರೆ ಯಾವನದೋ ಸಂಗತಿಗೆ ಓಡಿ ಹೋಗೋದು ಬೇಡಾಗಿತ್ತು. ಮರ್ಯಾದೆಯಿಂದ ಮದುವೆಯಾಗಿ ಊರಲ್ಲೇ ಇರಬೇಕಿತ್ತು. ಅದೇ ಘನತನ ತರುವಂಥದ್ದು” ಎಂದು ಇದ್ದಕ್ಕಿದ್ದಂತೆ ಮೊದಲ ಸಲ ದೇವಿಯ ಅಕ್ಕನ ಬಗ್ಗೆ ಮಾತನಾಡ್ದಿದಳು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂದೀಪ ನಾಯಕ ಕತೆ ಒಂಬತ್ತು, ಎಂಟು, ಎಂಟು…” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಮೇಶ್ ಆರ್ ಅಕ್ಕರಕಿ ಕತೆ

ಹಿಂದಿರುಗಿ ಬರುತ್ತಿದ್ದಾಗ ಮರದಿಂದ ಕೆಳಗೆ ದೂರದಲ್ಲಿ ನೆಲದ ಮೇಲೆ ಬಿದ್ದಿದ್ದ ಗೂಡಿನ ಸುತ್ತ ಕಾಗೆಯೊಂದು ಕಾ… ಕಾ… ಎನ್ನುತ್ತ ಸುತ್ತು ಹಾಕುತ್ತಿತ್ತು. ಹತ್ತಿರಕ್ಕೆ ಹೋಗಿ ನೋಡಿದರೆ ಗೂಡಿಂದ ಹೊರಗೆ ಬಿದ್ದು ಒಡೆದ ಮೊಟ್ಟೆಯಿಂದ ಮಾಂಸದ ಮುದ್ದೆಯಂತಿದ್ದ ಮರಿಯೊಂದು ಹೊರಬಿದ್ದಿತ್ತು.
ನಾನು ಮೆಚ್ಚಿದ ನನ್ನ ಕತೆಯ ಸರಣಿಯಲ್ಲಿ ರಮೇಶ್ ಆರ್ ಅಕ್ಕರಕಿ ಬರೆದ ಕತೆ

Read More

ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ

ಅಪ್ಪನ ನಿರ್ಧಾರ ಪಲ್ಲವಿಗೆ ಅಡ್ಡಕತ್ತರಿಯಲ್ಲಿ ಸಿಲುಕಿಸಿತು. ತಾನು ಮಾಡದೇ ಇರುವ ತಪ್ಪಿಗೆ ಶಿಕ್ಷೆ ಅನುಭವಿಸಿದಂತಾಗಿದೆ, ಹೀಗಾಗುತ್ತದೆ ಅಂತ ಕನಸು ಮನಸ್ಸಿನಲ್ಲೂ ಯೋಚನೆ ಮಾಡಿರಲಿಲ್ಲ ನಾನು ಸರಿಯಾಗಿ ಓದಿ ಇಡೀ ಕ್ಲಾಸಿಗೇ ಫಸ್ಟ್ ಬರಬೇಕು ಮುಂದೆ ಕಾಲೇಜು ಸೇರಿ ದೊಡ್ಡ ಸಾಧನೆ ಮಾಡಬೇಕು ಅಂತ ಏನೇನೋ ಕನಸು ಕಂಡಿದ್ದೆ.
ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ “ವಿಳಾಸ ತಪ್ಪಿದ ಪತ್ರ” ನಿಮ್ಮ ಓದಿಗೆ

Read More

ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”

ಸೀತಮ್ಮನ ಗೊಣಗಾಟ ನಿಲ್ಲುವ ಲಕ್ಷಣ ಕಾಣಲಿಲ್ಲ. ಒಂದೊಮ್ಮೆ ಈಕೆ ಸತ್ತು ಹೋಗಬಾರದಿತ್ತ ಎಂಬಷ್ಟು ರೂಪೇಶ್ ಜಿಗುಪ್ಸೆ ಪಟ್ಟುಕೊಂಡ. ನಂದಿನಿ ಒಂದು ನಾಟಕದ ವರ್ಕ್‌ಷಾಪಿಗೆ ರಿಸೋರ್ಸ್‌ ಪರ್ಸನ್ ಆಗಿ ಮುಂಬಯಿಗೆ ಹೋದವಳು ವಾಪಸ್ ಬರಲಿಲ್ಲ! ಕೇಳಿದರೆ ಅವಳು ಏನು ಹೇಳ್ತಾಳೆ ಅಂತ ರೂಪೇಶ್‌ಗೆ ಗೊತ್ತು. ಅಮ್ಮನಿಗೆ ಖುಷಿಯಾಗಿರಬೇಕು. ಈಕೆ ಒಮ್ಮೆ ಸಾಯಬಾರದಾ ಅಂತ ಅವನು ಮತ್ತೆ ಮತ್ತೆ ಸ್ವಗತದಂತೆ ಹೇಳಿಕೊಂಡ.
ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ” ನಿಮ್ಮ ಓದಿಗೆ

Read More

ನೀರಿಗೊಡ್ಡಿದ ಗಾಳಿ-ಬೆಳಕು: ಆಲೂರು ದೊಡ್ಡನಿಂಗಪ್ಪ ಕಾದಂಬರಿಗೆ ರಘುನಾಥ ಚ.ಹ. ಮುನ್ನುಡಿ

ಮಹಾನ್ ಬಲಶಾಲಿ ಹಾಗೂ ಅಪ್ರತಿಮ ಸುಂದರಿಯ ಪ್ರೇಮ ಊರ ಕಣ್ಣಿಗೆ ದೈವಿಕವಾಗಿ ಕಾಣಿಸುತ್ತದೆ. ವಿವಾಹಬಾಹಿರ ಸಂಬಂಧ ಊರಕಣ್ಣಿಗೆ ಸ್ವೀಕಾರಾರ್ಹ ಅಚ್ಚರಿಯಾಗಿ ಕಾಣಿಸಲಿಕ್ಕೆ, ಪ್ರೇಮಿಗಳ ವ್ಯಕ್ತಿತ್ವವಷ್ಟೇ ಕಾರಣವಲ್ಲ; ಮಲ್ಲನ ಕೇಡಿಗತನದ ಬಗ್ಗೆ ಊರಿಗಿರುವ ಅಸಹನೆಯೂ ಕಾರಣ. ಆ ಅಸಹನೆ ಅಸಹಾಯಕತೆಯಾಗಿರುವಾಗ, ತಮ್ಮ ಸಿಟ್ಟನ್ನು ಕೊಂಚವಾದರೂ ಸಮಾಧಾನಗೊಳಿಸುವ ರೂಪದಲ್ಲಿ ಪ್ರೇಮಪ್ರಕರಣ ಅವರಿಗೆ ಒದಗಿಬಂದಿದೆ. ಈ ಪ್ರೇಮಪ್ರಕರಣ ಜಾತೀಯತೆಯನ್ನು ವಿರೋಧಿಸುವ ಪ್ರತಿಭಟನೆಯ ರೂಪದಂತೆಯೂ ಕಾದಂಬರಿ ಚಿತ್ರಿಸುತ್ತದೆ.
ಆಲೂರು ದೊಡ್ಡನಿಂಗಪ್ಪ ಕಾದಂಬರಿ “ಚಂದ್ರನ ಚೂರು” ಗೆ ರಘುನಾಥ ಚ.ಹ. ಮುನ್ನುಡಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ