Advertisement

Tag: ಸಿದ್ದು ಸತ್ಯಣ್ಣವರ

ನೌಕರಿ ಬಿಟ್ಟ ಎಂ.ಟೆಕ್ ಪದವೀಧರ ಬಾವಿ ತೋಡಿದ: ಸಿದ್ದು ಸತ್ಯಣ್ಣನವರ ಬರಹ

ಸೂರ್ಯಕಾಂತ್ ಕೃಷಿಯೆಡೆಗಿನ ಸೆಳೆತ ಇತ್ತಲ್ಲ, ಅದೇನೂ ಸಣ್ಣದಲ್ಲ. ಆದರೆ ನೀರಿಲ್ಲದೆ ಕೃಷಿ ಕೆಲಸ ಮಾಡುವುದು ಹೇಗೆ? ಅದಕ್ಕಾಗಿ ಬೋರ್‍ವೆಲ್ ಉತ್ತರದಂತೆ ಕಾಣಿಸಿದರೂ ಅದು ಪರಿಹಾರವಾಗಿ ಕಾಣಲಿಲ್ಲ. ಅದಕ್ಕಾಗಿ ಬೋರ್‍ವೆಲ್ ಹಾಕಿಸಲು ಆತನ ಮನಸ್ಸು ಒಪ್ಪಲಿಲ್ಲ. ಸತತ ಐದು ತಿಂಗಳು ಒಬ್ಬರೇ ಬಾವಿ ತೋಡಿದರು. ಮೈಗೆ ಗಾಯ, ನೋವು ಎಲ್ಲಾ ಆದವು. ಆಗ ಜನರ ಪ್ರತಿಕ್ರಿಯೆ ಇತ್ತಲ್ಲ, ಅದು ಇರಿದದ್ದು ಮನಸ್ಸಿಗೆ; ಎಲ್ಲಾ ಗಾಯಕ್ಕಿಂತ ಹೆಚ್ಚು ಕಾಡಿದ್ದು ಅದೇ ಎನ್ನುವುದು ಸೂರ್ಯಕಾಂತ್ ಮನದಾಳ.
ಸಿದ್ದು ಸತ್ಯಣ್ಣವರ ಹೊಸ ಕೃತಿ “ಬೆಳಕಿನ ತೆನೆ”ಯ ಒಂದು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ