Advertisement

Tag: ಸು.ರುದ್ರಮೂರ್ತಿ ಶಾಸ್ತ್ರಿ

ಗೋಕುಲದ ನಾಯಕರು ನಾವು….

ನಾನು ಒಂಟಿಯಾಗುತ್ತಿದ್ದಂತೆ ಮೊನ್ನೆಯ ಸಮುದ್ರ ತೀರದ ಹತ್ಯಾಕಾಂಡ ನೆನಪಾಯಿತು, ವಿಷಾದವಾಯಿತು. ಒಂದು ಕ್ಷಣ ಅರಮನೆಗೆ ಹೋಗಿಬಿಡಲೇ ಎನ್ನಿಸಿತು. ಅಲ್ಲಿ ಇನ್ನು ನನಗೇನು ಕೆಲಸ? ಎಂಬ ಪ್ರಶ್ನೆ ಮೂಡಿತು. ನಿನ್ನೆಯ ಹತ್ಯಾಕಾಂಡದ ಆರಂಭವನ್ನು ನೋಡಿದರೆ, ಬಹುಶಃ ಯಾದವ ಮುಖ್ಯರಲ್ಲಿ ಯಾರೂ ಬದುಕಿರಲಾರರು. ನಗರದಲ್ಲಿ, ಅರಮನೆಯಲ್ಲಿ ನನಗಿಂತ ಮುದುಕರಾದ ಕೆಲವರಿರಬಹುದು. ಈಗ ನಾನು ಮಾಡಬೇಕಾದ ಮಹತ್ವದ ಕರ‍್ಯ ಯಾವುದೂ ಇಲ್ಲ, ಸಾಧಿಸಬೇಕಾದ ಯಾವ ಆದರ್ಶವೂ ಇಲ್ಲ. ಅಂಥ ಶಕ್ತಿ, ಉತ್ಸಾಹಗಳೂ ದೇಹದಲ್ಲಿ ಉಳಿದಿಲ್ಲ.
ಸು. ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿ “ಶ್ರೀಕೃಷ್ಣ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಸು.ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿಯ ಕೆಲವು ಪುಟಗಳು

ಮಹಾದೇವಿ ಅಡಿಗೆ ಮನೆಯ ಬಾಗಿಲ ಮರೆಯಿಂದಲೇ ಇಣುಕಿ ನೋಡುತ್ತಿದ್ದಳು. ನಿನ್ನೆ ಕೌಶಿಕ ತನ್ನನ್ನು ನುಂಗುವಂತೆ ನೋಡುತ್ತಿದ್ದುದಕ್ಕೂ, ಈಗ ಮಂತ್ರಿ ಮನೆಗೆ ಬಂದಿರುವುದಕ್ಕೂ ಏನೋ ಸಂಬಂಧವಿರಬೇಕೆಂದು ಅವಳಿಗೆ ಸಂದೇಹ ಬಂತು.  ಹೇಗೆ ಮಾತು ಆರಂಭಿಸಬೇಕೆಂದು ತೋಚದೆ ಮಹಾಬಲಯ್ಯ ಚಡಪಡಿಸಿದ. ಆದರೆ ಬಂದಾಗಿದೆ, ಮಾತಾಡಲೇಬೇಕಾಗಿತ್ತು. ರಾಜಾಜ್ಞೆಯನ್ನು ಮಂತ್ರಿಯಾಗಿ ಪಾಲಿಸಲೇ ಬೇಕಾಗಿತ್ತು. -ಸು.ರುದ್ರಮೂರ್ತಿ ಶಾಸ್ತ್ರಿಗಳು  ಬರೆದ ‘ಅಕ್ಕಮಹಾದೇವಿ’ ಹೊಸ ಕಾದಂಬರಿಯ ಒಂದು ಅಧ್ಯಾಯ ಇಲ್ಲಿದೆ. 

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ