Advertisement

Tag: ಸೌಜನ್ಯ ದತ್ತರಾಜ

‘ಬೇಕಿತ್ತು ನಿಮ್ಮದೊಂದೆರೆಡು ಕವಿತೆಗಳು ಸಾಲವಾಗಿ…ʼ

ಮೂಲ ಲೇಖಕರ ಒಪ್ಪಿಗೆಯಿರಲಿ, ಅವರ ಗಮನಕ್ಕೂ ತಾರದೇ ನೇರವಾಗಿ ಕವಿತೆಯ ಸಾಲುಗಳನ್ನು ನಕಲು ಮಾಡಿ ಅಲ್ಪ ಸ್ವಲ್ಪ ಬದಲಾವಣೆಯೊಂದಿಗೆ ತಾವೇ ರಚಿಸಿದ್ದೆಂದು ಪ್ರಚಾರ ಪಡೆಯುವ ಕಪಟ ಸಾಹಿತಿಗಳನ್ನು ಕೆಣಕಿದ್ದಾರೆ. ‘ಇರಬೇಕು, ಇದ್ದೇ ಇರುತ್ತಾರೆ, ಒಬ್ಬಿಬ್ಬರಲ್ಲ ಒಂದಷ್ಟು ಜನ, ಇರುವಿಕೆಯ ಅರಿವನ್ನಷ್ಟೇ ಉಳಿಸಿ, ಎಲ್ಲರೊಳಗೂ ಸಾಲವಾಗಿಯೇ ಉಳಿಯುವವರು..’ ಎಂದೆನ್ನುತ್ತಾ ಪ್ರತಿಯೊಂದರಲ್ಲೂ ಮೂಗು ತೋರಿಸುವವರ ಸಂಖ್ಯೆ ಈಗ ಅಧಿಕ. ಅದರ ಬಗ್ಗೆ ಪರಿಜ್ಞಾನ ಇದೆಯೋ ಇಲ್ಲವೋ ಗೊತ್ತಿಲ್ಲ ಆದರೆ ತನ್ನದೂ ಒಂದು ಅಭಿಪ್ರಾಯವಿರಲಿ ಎನ್ನುವವರೇ ಹೆಚ್ಚಾಗಿದ್ದಾರೆ.
ಸೌಜನ್ಯ ದತ್ತರಾಜ ಕವನ ಸಂಕಲನ “ಭಾವನೌಕೆಯನೇರಿ” ಕುರಿತು ಪ ನಾ ಹಳ್ಳಿ ಹರೀಶ್ ಕುಮಾರ್ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ