ಸ್ವಾನುಭವದ ಸುಂದರ ಹೆಣಿಗೆ

ಕಾವ್ಯವನ್ನು ಸ್ಮಿತಾ ಭಾವಾಭಿವ್ಯಕ್ತಿಗೆ ಮಾಧ್ಯಮವಾಗಿ ಮಾತ್ರ ಬಳಸಿಕೊಂಡಿಲ್ಲ. ಬದುಕಿನ ಎಲ್ಲ ವಿಷಮತೆಗಳ ನಡುವೆಯೂ ಜೀವಚೈತನ್ಯದ ರಸವನ್ನಾಗಿ ಉಳಿಸಿಕೊಂಡಿದ್ದಾರೆ. ಇಲ್ಲಿಯ ಬಹುತೇಕ ಕವಿತೆಗಳು ಹೆಣ್ತನದ ಸೀಮಿತ ನೆಲೆಯಲ್ಲೇ ಮೂಡಿದೆ. ಜಗತ್ತಿನ ಅರ್ಧದಷ್ಟಿರುವ ಸ್ತ್ರೀ ಸಮೂಹದ ಅನುಭವಗಳಿಗೆ ಸೀಮಿತದ ಚೌಕಟ್ಟು ಹಾಕುವುದುಂಟು.  ಆದರೆ ಸ್ತ್ರೀ ಲೋಕ  ಈ ಎಲ್ಲ ಚೌಕಟ್ಟಿಗೂ ಮೀರಿ ಬೃಹತ್ ಆಲದ ಮರದಂತೆ ಬೀಳಲು ಬಿಟ್ಟು ತನ್ನೊಡಲೊಳಗೆ ಚಿಗುರುವ ಆಶ್ರಯ ಬಯಸುವ ಚೈತನ್ಯಗಳಿಗೆ ಆವಾಸವಾಗುತ್ತದೆ. ಸ್ಮಿತಾ ಅಮೃತರಾಜ್ ಅವರ ‘ಮಾತು ಮೀಟಿ ಹೋಗುವ ಹೊತ್ತು’ ಕವನ ಸಂಕಲನದ ಕುರಿತು ನಾಗರೇಖಾ ಗಾಂವಕರ ಬರಹ. 

Read More