Advertisement

Tag: ಸ್ಮಿತಾ ಅಮೃತರಾಜ್

ಜೀವಂತಿಕೆ ಒಸರುವ ಕವಿತೆಗಳು: ಸ್ಮಿತಾ ಅಮೃತರಾಜ್ ಬರಹ

ನಾವು ಬದುಕುವ ರೀತಿ ನೀತಿ‌ ನಮ್ಮ ಪ್ರತಿಷ್ಟೆ ಪರಾಕಾಷ್ಟೆಗಳು ಅದೆಷ್ಟಿದ್ದರೂ ನಾವೆಲ್ಲರೂ ಮನುಷ್ಯರು. ಆಳದಲ್ಲಿ ನಾವೆಲ್ಲರೂ ಅನುಭವಿಸುವ ಭಾವಗಳು ಒಂದೇ. ನಾನಾ ಸ್ತರಗಳಲ್ಲಿ‌ ಪ್ರಕಟಗೊಳ್ಳುವ ನಮ್ಮ ನೋವು ನಲಿವು ಗೆಲುವು ಸೋಲು ಅಪಮಾನ ಎಲ್ಲವೂ ಇಲ್ಲಿ ಕವಿತೆಯಾಗಿ ನಿಸೂರಾಗುತ್ತವೆ. ನಾಗರೇಖಾ ತನ್ನದೇ ರೀತಿಯಲ್ಲಿ ಕವಿತೆ ಕಟ್ಟುವ ಕೌಶಲ್ಯವನ್ನು‌‌ ಸಿದ್ಧಿಸಿಕೊಂಡಿದ್ದಾರೆ. ತಾನು ಬದುಕಿದ, ತಾನು ಕಾಣುವ ಸುತ್ತ ಮುತ್ತಲಿನ ಸಹಜ ಸಂಗತಿಗಳನ್ನು ಕವಿತೆಯ ಮೂಲಕ‌ ತರುತ್ತಾ ಅದನ್ನು ಮತ್ಯಾವುದೋ‌ ಸಂದರ್ಭಕ್ಕೆ, ಸಂಗತಿಗಳಿಗೆ ಕೊಂಡಿ ಕೂಡಿಸುತ್ತಾರೆ. ಒಂದು ವಸ್ತುವನ್ನು ತೆರೆದಿಡುತ್ತಾ ಮತ್ಯಾವುದೋ ಹೊಳಹನ್ನು ಕಾಣಿಸುವುದು ನಾಗರೇಖರ ಕವಿತೆ ವೈಶಿಷ್ಟ್ಯತೆ.
ನಾಗರೇಖಾ ಗಾಂವಕರ ಕವನ ಸಂಕಲನ “ಪಾದಕ್ಕೊಂದು ಕಣ್ಣು” ಕುರಿತು ಸ್ಮಿತಾ ಅಮೃತರಾಜ್‌ ಬರಹ

Read More

ಸ್ವಾನುಭವದ ಸುಂದರ ಹೆಣಿಗೆ

ಕಾವ್ಯವನ್ನು ಸ್ಮಿತಾ ಭಾವಾಭಿವ್ಯಕ್ತಿಗೆ ಮಾಧ್ಯಮವಾಗಿ ಮಾತ್ರ ಬಳಸಿಕೊಂಡಿಲ್ಲ. ಬದುಕಿನ ಎಲ್ಲ ವಿಷಮತೆಗಳ ನಡುವೆಯೂ ಜೀವಚೈತನ್ಯದ ರಸವನ್ನಾಗಿ ಉಳಿಸಿಕೊಂಡಿದ್ದಾರೆ. ಇಲ್ಲಿಯ ಬಹುತೇಕ ಕವಿತೆಗಳು ಹೆಣ್ತನದ ಸೀಮಿತ ನೆಲೆಯಲ್ಲೇ ಮೂಡಿದೆ. ಜಗತ್ತಿನ ಅರ್ಧದಷ್ಟಿರುವ ಸ್ತ್ರೀ ಸಮೂಹದ ಅನುಭವಗಳಿಗೆ ಸೀಮಿತದ ಚೌಕಟ್ಟು ಹಾಕುವುದುಂಟು.  ಆದರೆ ಸ್ತ್ರೀ ಲೋಕ  ಈ ಎಲ್ಲ ಚೌಕಟ್ಟಿಗೂ ಮೀರಿ ಬೃಹತ್ ಆಲದ ಮರದಂತೆ ಬೀಳಲು ಬಿಟ್ಟು ತನ್ನೊಡಲೊಳಗೆ ಚಿಗುರುವ ಆಶ್ರಯ ಬಯಸುವ ಚೈತನ್ಯಗಳಿಗೆ ಆವಾಸವಾಗುತ್ತದೆ. ಸ್ಮಿತಾ ಅಮೃತರಾಜ್ ಅವರ ‘ಮಾತು ಮೀಟಿ ಹೋಗುವ ಹೊತ್ತು’ ಕವನ ಸಂಕಲನದ ಕುರಿತು ನಾಗರೇಖಾ ಗಾಂವಕರ ಬರಹ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ