Advertisement

Tag: ಸ್ವಾಮಿ ವಿವೇಕಾನಂದ

ಪಡುವಣದ ಗಾಳಿಯಲಿ ಅಧ್ಯಾತ್ಮದ ಗಂಧ ಹರಡಿದ ಅಲೆಮಾರಿ ಬೋಧಕ

ವಿವೇಕಾನಂದರು ನೀಡಿದ ಅನೇಕ ಉಪನ್ಯಾಸಗಳು  1896ರಲ್ಲಿ ಪ್ರಕಟವಾಗಿವೆ. ಪಶ್ಚಿಮದ ಅಧ್ಯಾತ್ಮ ಓದುಗರ ಕುತೂಹಲ ಆಸಕ್ತಿಗಳನ್ನು ಹೆಚ್ಚಿಸಿವೆ. ಹಿಂದೂ ನಂಬಿಕೆಗಳಲ್ಲಿ ಅಂತರ್ಗತವಾಗಿರುವ ದೇವರ ಕಲ್ಪನೆಯ ಪ್ರಚಾರಕನಾಗಿ ಬ್ರಿಟನ್ನಿಗೆ ಬಂದರು , ಎಲ್ಲ ಧರ್ಮಗಳ ಅರಿವಿನ ಪರಿಧಿಯನ್ನು ಹೆಚ್ಚಿಸಿ ಹೋದರು. ಭಾರತದಲ್ಲಿ ಜನಪ್ರಿಯವಾಗಿರುವ ವಿವಿಧ ನಂಬಿಕೆಗಳಿಂದ ನೇರ ಉದಾಹರಣೆಗಳನ್ನು ಆಧಾರವಾಗಿಸಿ ವಿವರಿಸುತ್ತಿದ್ದರು.ಎಲ್ಲ ನಂಬಿಕೆಗಳ ಒಳಹರಿವಾಗಿ , ಭಾರತೀಯ ಯೋಚನಾಕ್ರಮವನ್ನು ಆಧರಿಸಿದ ತತ್ವಶಾಸ್ತ್ರವನ್ನು ಬೋಧಿಸಿದರು. ವೇದ ಉಪನಿಷತ್ತು ಭಗವದ್ಗೀತೆಗಳನ್ನು ಉಲ್ಲೇಖಿಸಿದರು. ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ