Advertisement

Tag: ಹಟ್ಟಿಯಂಗಡಿ ನಾರಾಯಣ ರಾವ್

ಆಂಗ್ಲ ಸಾಹಿತ್ಯ ವಿಹಾರಿ ಹಟ್ಟಿಯಂಗಡಿ ನಾರಾಯಣ ರಾವ್

ಹ. ನಾ. ರಾ. ಅವರ ಅನುವಾದದ ಮಹತ್ವವನ್ನು ಆ ಕಾಲದಲ್ಲಿ ಅಷ್ಟಾಗಿ ಗುರುತಿಸಲಿಲ್ಲವೆಂದೇ ಅನಿಸುತ್ತದೆ. ಅದಕ್ಕೆ ಕಾರಣ ಮುಖ್ಯವಾಗಿ ಬೆಂಗಳೂರು- ಮೈಸೂರು ಕೇಂದ್ರದ ಸಾಹಿತಿಗಳಿಗೆ ಅವರ ಅನುವಾದಗಳು ಅಲಭ್ಯವಾಗಿದ್ದವು ಎಂದು ಊಹಿಸಬಹುದು. ದಕ್ಷಿಣ ಕನ್ನಡದವರು ಅವರನ್ನು ಮುಖ್ಯ ಕವಿ-ಚಿಂತಕ ಎಂದು ಪರಿಗಣಿಸಿದ್ದರು. ಪಂಜೆಯವರು ‘ವಾಗ್ಭೂಷಣ’ದ ಸಂಚಿಕೆಯಲ್ಲಿ ಬಂದ ‘ಶೇಕ್ಸ್‌ಪಿಯರಿನ ಸುಭಾಷಿತ ಕಲಾಪಗಳ’ ಚೌಪದಿಗಳನ್ನು ಪಠ್ಯ ಪುಸ್ತಕಗಳಲ್ಲಿ ಬಳಸಿಕೊಂಡಿದ್ದರು. ‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ಹಟ್ಟಿಯಂಗಡಿ ನಾರಾಯಣ ರಾವ್ ಕುರಿತು ಬರೆದಿದ್ದಾರೆ ಡಾ.ಬಿ. ಜನಾರ್ದನ ಭಟ್.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ