Advertisement

Tag: ಹಬ್ಬ

ಹುತ್ತಗಟ್ಟಿದ ನಾಗಪ್ಪನ ಕತೆ: ಸುಮಾ ಸತೀಶ್ ಬರಹ

ಮ್ಯಾಲೆ ಆಕಾಸ್ದಾಗೆ ಸಿವ ಪಾರೋತಿ ಸಂಚಾರ ಹೊಂಟಿದ್ರು. ಪಾರೋತಿಗೆ ಯಾರೋ ಅಳೋ ಸದ್ದು ಕೇಳ್ತೋ. ಗಂಡಂಗೆ ಯಾರೋ ಹೆಣ್ಣು ಮಗು ಅಳೋ ಸದ್ದು ಬರ್ತಾ ಐತೆ. ಹೋಗಿ ನೋಡೋಮಾಂತ ಬೋ ಹಠ ಮಾಡಿದ್ಲು. ಸಿವ ಇದ್ದೋನೇ, ಥೋ ಈ ಹೆಣ್ಣುಮಕ್ಕಳ ಕಾಟ ಇದ್ದಿದ್ದೇಯಾ, ನೆಮ್ದಿಯಾಗಿ ಸಂಚಾರ ಹೋಗೋಕೂ ಬಿಡಾಕಿಲ್ಲಾ ಅಂಬ್ತ ಯೋಳಿ, ಆ ತಂಗಿ ತಾವ್ಕೆ ಕರ್ಕೊಂಡು ಬಂದ.
ಸುಮಾ ಸತೀಶ್‌ ಬರಹ ನಿಮ್ಮ ಓದಿಗೆ

Read More

ಮೊಹರಂ ಎಂದರೆ ನಮ್ಮೂರಲ್ಲಿ “ಬಾಬಯ್ಯನ ಹಬ್ಬ”: ಸುಮಾ ಸತೀಶ್ ಬರಹ

ಜಾತಿ ಧರ್ಮಗಳ ಬೇಲಿ ಕಳಚಿ, ಅಪ್ಪಟ ಮನುಷ್ಯತ್ವ ತೋರುವ ಮುಗ್ಧ ಮನಗಳ ನಂಬಿಕೆಯಿದು. ಇದು ಮುಸಲ್ಮಾನರ ಹಬ್ಬ. ಆದರೆ ಇಲ್ಲಿ ಅದನ್ನು ಆಚರಿಸುವವರು ಹಿಂದೂಗಳು. ಇದು ಊರ ಮಂದಿಗೆ ಮನರಂಜನೆಯೂ ಹೌದು ಭಕ್ತಿ ಸಮರ್ಪಣೆಯೂ ಹೌದು. ಎರಡೂ ಮಿಳಿತಗೊಂಡ ವಿಶಿಷ್ಟ ಪದ್ಧತಿಯಿದು. ಊರ ಜನರೆಲ್ಲಾ ಒಂದು ವಾರ ಒಂದೆಡೆ ಸೇರಿ ನಲಿಯಲು ಅವಕಾಶ ಕಲ್ಪಿಸುತ್ತದೆ ಬಾಬಯ್ಯನ ಹಬ್ಬ. ಪರಿಷೆಯ ಪರಿಸರವೊಂದು ಪಸರಿಸುತ್ತದೆ.
ಮೊಹರಂ ಹಬ್ಬದ ಆಚರಣೆಯ ಕುರಿತು ಸುಮಾ ಸತೀಶ್ ಬರಹ

Read More

ಒಲವಿನ ಬೆಳಕು ಬೆಳಗುವ ದೀಪದ ಹಬ್ಬ…

ಹಿಂದೆಲ್ಲಾ ದೀಪಾವಳಿಯೆಂದರೆ ಹೊಸ ಬಟ್ಟೆಯ ಹಬ್ಬ. ವರುಷಕ್ಕೊಮ್ಮೆ ಹೊಸ ಬಟ್ಟೆ. ಅದು ದೀಕುಂಕುಮ ಅವಿಭಕ್ತ ಕುಟುಂಬ ಪರಂಪರೆಯ ಮನೆಗಳು. ದೂರದೂರಿನಲ್ಲಿರುವ ಬಂಧುಗಳು ದೀಪಾವಳಿ ಬರುತ್ತಿದ್ದಂತೆ ಮನೆಗೆ ಬರುತ್ತಿದ್ದರು. ಜೊತೆಗೆ ಮನೆ ಮಕ್ಕಳಿಗೆ ಹೊಸ ಬಟ್ಟೆ, ಅಂಗಿ… ಹೊಸತನದ ಘಮ…. ಮನೆಯ ತುಂಬೆಲ್ಲ ಪಸರಿಸುತ್ತಿತ್ತು. ತ್ರಯೋದಶಿ ಸಂಜೆ ಗಂಗಾ ಪೂಜೆ… ನೀರು ತುಂಬುವ ಹಬ್ಬ. ಬಚ್ಚಲುಮನೆ ಶುಚಿಗೊಳಿಸಿ, ಹಂಡೆ ತಿಕ್ಕಿ ತೊಳೆದು ಫಳಫಳ ಹೊಳೆದು ಬಳಪದಿಂದ ಗೆರೆ ಎಳೆದು ಹಂಡೆಯ ಕೊರಳಿಗೆ ಗೊಂಡೆ ಹೂ(ಚೆಂಡು ಹೂ)ಗಳ ಮಾಲೆ ಹಾಕಿ….
ಬಾಲ್ಯಕಾಲದಲ್ಲಿ ದೀಪದ ಹಬ್ಬದ ಆಚರಣೆಗಳು ಹೇಗಿದ್ದವು.. ಅದರ ಮಹತ್ವವೇನು ಎಂಬುದರ ಕುರಿತು ಬರೆದಿದ್ದಾರೆ ಪೂರ್ಣಿಮಾ ಸುರೇಶ್

Read More

ಎಳ್ಳು ಬೆಲ್ಲ ಸಕ್ಕರೆ ಅಚ್ಚು ಸಂಕ್ರಾಂತಿ: ಭಾರತಿ ಬರಹ

ಪ್ರತೀ ವರ್ಷವೂ ಅದೇ mould, ಅದೇ ಸಕ್ಕರೆ ಅಚ್ಚಾದರೂ ಅಮ್ಮ ಅವುಗಳನ್ನೆಲ್ಲ ಪ್ರೀತಿಯಿಂದ ನೋಡುತ್ತ ‘ಅಬ್ಬಾ! ಈ ಮಂಟಪ ನೋಡೇ ಅದೆಷ್ಟು ಮಾಟವಾಗಿದೆ’ ಅಂತಲೋ ‘ಈ ಬೃಂದಾವನ ಒಡ್ಡೊಡ್ಡು ಕಣೇ’ ಅಂತಲೋ running commentary ಶುರು ಮಾಡುತ್ತಿದ್ದಳು.

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ