Advertisement

Tag: ಹಳ್ಳಿ

ಟ್ರ್ಯಾಕ್ಟರ್‌ ನಾವs ಹೊಡಿಯೋದು!: ಗುರುಪ್ರಸಾದ ಕುರ್ತಕೋಟಿ ಅಂಕಣ

ಅಲ್ಲಿನ ಬಹುತೇಕರು ಫೋನ್ ಮಾಡಿದಾಗ ಕೇಳುವ ಮೊದಲ ಪ್ರಶ್ನೆ ಇದು! ನಾನು ಎಲ್ಲಿರುವೆ ಅಂತ ತಿಳಿದುಕೊಂಡು ಹೊಲದಲ್ಲಿ ಏನಾದರೂ ಮಾಡಲು ಹೊರಟಿರಬಹುದೆ? ಎಂಬಂತಹ ಸಂಶಯ ಸೃಷ್ಟಿ ಮಾಡುವನಂತಹ ಪ್ರಶ್ನೆ ಅದು. ಹೀಗಾಗಿ ನಿರಾತಂಕವಾಗಿ ಎಲ್ಲಿದ್ದೀನಿ ಎಂಬ ವಿಷಯ ಹೇಳಿದೆ. ಅದಕ್ಕೆ “ನಿಮ್ಮ ಹೊಲದಾಗ ಯಾರೋ ಬೋರ್ ಹೊಡಿಯಾಕ್ ಹತ್ಯಾರ ನೋಡ್ರಿ..” ಅಂದ. ನನ್ನ ಕೇಳದೆ ನನ್ನ ಹೊಲದಲ್ಲಿ ಬೋರು ಹೊಡೀತಾರೆಯೇ? ಹೊಡಿಲಿ ಬಿಡ್ರಿ ಅಂದೆನಾದರೂ, ಕೂಡಲೇ ಹೊಲದ ಕಡೆಗೆ ಲಗುಬಗೆಯಿಂದ ಹೊರಟೆ..
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ಅಯ್ಯೋ ಸರ್ ಇಲ್ಲಿ ಹಲ್ಲಿಗಳು ಇವೆ!

ನನ್ನ ಬೆಂಗಳೂರಿನ ತರಬೇತಿಗಳು ಮುಗಿದ ತಕ್ಷಣ ನಾನು ರಾಮ್ ಇಬ್ಬರೂ ಕಾರಿನಲ್ಲಿ ಹಳ್ಳಿಗೆ ಹೊರಟೆವು. ಅದೇ ವಾರಾಂತ್ಯದಲ್ಲಿ ವಿನೋದ ಅವರಿಗೂ ಕೂಡ ಬರಲು ಹೇಳಿದ್ದೆ. ಅವರೂ ಹಳ್ಳಿಯಲ್ಲಿ ನಾವು ಸಧ್ಯ ವಾಸಕ್ಕಿದ್ದ ಹೊಸ ಮನೆಯನ್ನು ಇನ್ನೂ ನೋಡಿರಲಿಲ್ಲ. ಅದೂ ಅಲ್ಲದೆ ರಾಮನನ್ನು ಅವರಿಗೆ ಪರಿಚಯಿಸಿದಂತಾಗುತ್ತದೆ ಎಂಬುದು ನನ್ನ ಯೋಚನೆ. ಬೆಂಗಳೂರಿನಿಂದ ನಮ್ಮ ಹಳ್ಳಿಗೆ ಹೋಗಲು ಹೆಚ್ಚು ಕಡಿಮೆ ಏಳು ಗಂಟೆಗಳು ಬೇಕು. ರಾಮನಿಗೆ ಅದು ಮೊದಲ ಆಘಾತ!
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ