“ಹಸ್ತಿನಾವತಿ”: ಇದು ಭಾರತದ ಕಥೆ….

ಆ ಚುನಾವಣೆಯಲ್ಲಿ ಸಂಜಯ್ ಸರ್ಕಾರ್ ಸ್ಪರ್ಧಿಸಿದ್ದರೆ ಬಹುಮತದಿಂದ ಗೆದ್ದು ಬರುತ್ತಿದ್ದರು. ಅವರು ಆ ಕೆಲಸ ಮಾಡಲಿಲ್ಲ. ನ್ಯಾಷನಲ್ ಪಾರ್ಟಿಯೇ ಮತ್ತೆ ಅಧಿಕಾರಕ್ಕೆ ಬರುವತನಕ ಕಾದರು. ನಂತರ ಸರ್ಕಾರದ ಲೋಪಗಳನ್ನು ಎತ್ತಿ ತೋರಿದರು. ನ್ಯಾಷನಲ್ ಪಾರ್ಟಿಯ ಸರ್ಕಾರಕ್ಕೆ ಒಂದು ವರ್ಷವಾಗುತ್ತಿದ್ದಂತೆ, ಸಂಜಯ್ ಸರ್ಕಾರ್ ತಮ್ಮ ಹೊಸ ಪಕ್ಷವನ್ನು ಹುಟ್ಟುಹಾಕಿದರು. ಅದಕ್ಕೆ ಮಾತೃಭೂಮಿ ಎಂದು ಹೆಸರಿಟ್ಟರು. ಸಂಜಯ್ ಸರ್ಕಾರ್ ಜತೆ ಹೋರಾಟದ ಉದ್ದಕ್ಕೂ ಜತೆಗಿದ್ದ ಚಿದಾನಂದ ಪಾಂಡೆಯನ್ನು ಪಕ್ಷದ ಅಧ್ಯಕ್ಷರೆಂದು ಘೋಷಿಸಿದರು.
ನೆನ್ನೆಯಷ್ಟೇ ಬಿಡುಗಡೆಯಾದ ಜೋಗಿಯವರ ಕಾದಂಬರಿ “ಹಸ್ತಿನಾವತಿ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More