Advertisement

Tag: ಹೆಣ್ಣು

ಹೆಣ್ಣು ಜೀವದ ಎಂದೂ ಮಾಯದ ಗಾಯಗಳು: ಡಾ. ಎಲ್.ಜಿ.ಮೀರಾ ಅಂಕಣ

ನಮ್ಮ ಪಿತೃಪ್ರಧಾನ ವ್ಯವಸ್ಥೆಯು `ಗಂಡನನ್ನು ಹಂಚಿಕೊಳ್ಳಬೇಕಾದ’ ಪರಿಸ್ಥಿತಿಯಲ್ಲಿರುವ ಹೆಣ್ಣಿನ ದುಃಖ ದುಮ್ಮಾನಗಳ ಬಗ್ಗೆ, ಅವಳ `ಅವಮಾನದ’ ಬದುಕಿನ ಬಗ್ಗೆ ಗಂಭೀರವಾಗಿ ಯೋಚಿಸಿಲ್ಲ. ರಾಜಕುಮಾರಿಯರಿಗೆ ಮದುವೆಯಾದಾಗ `ಸವತಿಯರೊಂದಿಗೆ ಜಗಳ ಮಾಡಬೇಡ, ಅವರನ್ನು ಅಕ್ಕ ತಂಗಿಯರಂತೆ ನೋಡಿಕೊ’ ಎಂಬ ಉಪದೇಶವನ್ನು ತವರುಮನೆಯವರು, ಹಿರಿಯರು ಆಕೆಗೆ ನೀಡುತ್ತಿದ್ದರು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹತ್ತೊಂಭತ್ತನೆಯ ಬರಹ

Read More

ಜೀವಕ್ಕಿಂತ ದೊಡ್ದು ಯಾವ್ದು?: ಸುಧಾ ಆಡುಕಳ ಅಂಕಣ

ಗುಲಾಬಿಯ ಸಾವಿನಿಂದಾಗಿ ಡಾಕ್ಟರಮ್ಮನಿಗೆ ಹೊಳೆಸಾಲಿನ ಸ್ಥಿತಿಗತಿಯ ಬಗ್ಗೆ ಒಂದಿಷ್ಟು ಅರ್ಥವಾಗಿತ್ತು. ಅವರಲ್ಲಿ ಅರಿವನ್ನು ಮೂಡಿಸುವುದು ರೋಗಿಗಳಿಗೆ ಚಿಕಿತ್ಸೆ ನೀಡುವಷ್ಟೇ ಮಹತ್ವದ ಕಾರ್ಯವೆಂದು ತಿಳಿದ ಅವರು ಮಾಸ್ರ‍್ರು ಕರೆದಾಗ ದೂಸರಾ ಮಾತನಾಡದೇ ಬರಲೊಪ್ಪಿದ್ದರು. ಸೇರಿದ್ದ ಎಲ್ಲ ಅಮ್ಮಂದಿರಿಗೆ ಅರ್ಥವಾಗುವ ಭಾಷೆಯಲ್ಲಿ ಮುಟ್ಟು, ಕಿಟ್ಟುಗಳ ಒಳಗುಟ್ಟುಗಳನ್ನು ಬಿಡಿಸಿ ಹೇಳಿದರು. ಮುಟ್ಟೆಂದು ಮುಟ್ಟದೇ ಮೀನಮೇಷ ಎಣಿಸಿ ಆಸ್ಪತ್ರೆಗೆ ತರಲು ತಡವಾಗಿ ಅಸುನೀಗಿದ ಗುಲಾಬಿಯ ನೆನಪಿನಲ್ಲಿ ಒಂದಿಷ್ಟು ಹೊತ್ತು ಮೌನಪ್ರಾರ್ಥನೆ ಮಾಡಿಸಿ ಅಗಲಿದ ಜೀವದ ಘನತೆಯನ್ನು ಎತ್ತಿಹಿಡಿದರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಮಹಿಳಾ ಚೈತನ್ಯ, ಆರ್ಥಿಕ ರಂಗದಲ್ಲಿ ಒಳಗೊಳ್ಳುವಿಕೆ… : ವಿನತೆ ಶರ್ಮ ಅಂಕಣ

ಅವಳು ‘ಕೇರ್ ಗಿವರ್’ ಸ್ಥಾನದಲ್ಲಿದ್ದಾಗ ಕುಟುಂಬದ ಇತರರು ಗಂಡಸು ಕುಟುಂಬದ ಹಿರಿಯ/ಮುಖ್ಯಸ್ಥ ಎನ್ನುವ ನಂಬಿಕೆಯನ್ನು ಮುಂದುವರೆಸುತ್ತಾರೆ. ಮುಂದೊಮ್ಮೆ ಅವಳು ಉದ್ಯೋಗಕ್ಕೆ ವಾಪಸ್ಸಾಗಿ ತಿಂಗಳ ಸಂಬಳ ಪಡೆದರೂ ಅಷ್ಟರಲ್ಲಿ ಮನೆ ಸಾಲ ತೀರಿಸುವುದು ಗಂಡಸು, ತಿಂಗಳ ಖರ್ಚಿಗೆ ದುಡಿಯುವುದು ಗಂಡಸು ಎನ್ನುವುದು ಆಳವಾಗಿ ಬೇರೂರಿರುತ್ತದೆ. ಕಡೆಗೆ ಹೆಂಗಸಿನ ಗಳಿಕೆ ‘ಸೆಕೆಂಡರಿ’ ಆಗಿಯೇ ಉಳಿಯುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಗೌರಿಹಬ್ಬದ ವಿಶೇಷ: ಗಂಡಸರಿಗೇನು ಗೊತ್ತು ಗೌರಿಯರ ದುಃಖ?

ಮಹಾಸಂಪ್ರದಾಯಸ್ಥೆಯಾಗಿದ್ದ ಅಜ್ಜಿ ಹಿಂದಿನ ದಿನದ ತನಕ – ಅವಳ ತವರು ಮನೆಯವರು ಕೊಟ್ಟ ಗೌರೀ ಪೆಟ್ಟಿಗೆಯನ್ನು ಹುಣಿಸೆಹಣ್ಣು ಹಚ್ಚಿ ತಿಕ್ಕಲು ತೆಗೆಯುವ ತನಕ – ಚೆನ್ನಾಗಿರುತ್ತಿದ್ದವಳು ಆ ಮೇಲೆ ಮಡಿಮಡಿ ಎಂದು ಅದು ಯಾಕೆ ಹಾಗೆ ಬದಲಾಗುತ್ತಿದ್ದಳೋ?

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ