Advertisement

Tag: ಹೊಳೆಸಾಲು

ಹೊಳೆಸಾಲಿನಲ್ಲೊಂದು ಹೆಣವುರುಳಿತು!: ಸುಧಾ ಆಡುಕಳ ಅಂಕಣ

ದಿನದಿನವೂ ಪೋಲೀಸರು ಬರುವುದು, ಜೈಲಿನಲ್ಲಿ ವಿಚಾರಣೆಯ ನೆಪದಲ್ಲಿ ಹೊಡೆಯುವುದು, ಬಡಿಯುವುದು, ಅವರನ್ನು ಬಿಡಿಸಲು ಮನೆಮಂದಿಯೆಲ್ಲರೂ ಮನೆಯೊಳಗಿದ್ದ ಚೂರುಪಾರು ಭತ್ತ, ಅಕ್ಕಿ, ತೆಂಗಿನಕಾಯಿಗಳ ದಾಸ್ತಾನುಗಳನ್ನು ಬಿಡಿಗಾಸಿಗೆ ಮಾರಿ ದುಡ್ಡು ಹೊಂದಿಸುವುದು ಎಲ್ಲವೂ ಮಕ್ಕಳ ಮನಸ್ಸಿನ ಮೇಲೆ ಪರಿಣಾಮ ಬೀರಿದ್ದವು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಸಾಹೇಬರ ಟೇಪಿನೊಳಗೆ ನೀಲಿಯ ಗೋವಿಂದ: ಸುಧಾ ಆಡುಕಳ ಅಂಕಣ

ಬೇರೆ ದಿನಗಳಲ್ಲಿ ಬಾಯಿ ಮುಚ್ಚದಂತೆ ಸೋಬಾನೆ ಪದ ಹೇಳುವ ಗಣಪಿ, ಗೋಯ್ದು ಎಲ್ಲರನ್ನೂ ಎಷ್ಟು ಒತ್ತಾಯಿಸಿದರೂ ಬಾಯಿಬಿಡಲಿಲ್ಲ. “ಅದ ಪೆಟ್ಟಿಗಿ ಮುಂದೆಲ್ಲ ಹೇಳೂಕೆ ಆಗೂದಿಲ್ವೆ. ಹೆದ್ರೀಕಿ ಬರ್ತದೆ. ದೆನಿ ನಡಗಿ ಗಂಟಲು ಕಟ್ಟೋಯ್ತದೆ. ಮತ್ತೆ ಸಾಯೇಬ್ರು ಕೇಳಿದ್ರೆ ಕಿವಿ ಮುಚ್ಕಬೇಕಾಗೂದು.” ಎನ್ನುತ್ತಾ ಹಾಡಲು ನಿರಾಕರಿಸಿದರು. ಸಾಯೇಬರನ್ನು ನಿರಾಸೆಗೊಳಲಿಸಲು ಇಷ್ಟವಿಲ್ಲದ ನೀಲಿಯ ಅಪ್ಪ ಯಾವುದಾದರೂ ಹಾಡನ್ನು ಹೇಳುವಂತೆ ಮಗಳನ್ನು ಪುಸಲಾಯಿಸಿದರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣ

Read More

ಕೊಡಲೀಯ ಕಂಡರೆ ಮರವೆಲ್ಲ ನಡುಗೀದೊ: ಸುಧಾ ಆಡುಕಳ ಅಂಕಣ

ಹಲಸಿನ ಹಣ್ಣಾದ ದಿನವಂತೂ ಅವರಿಗೆ ಅನ್ನವೇ ಸೇರದು. ಚಕ್ಕೆಯೋ, ಬೊಕ್ಕೆಯೋ ಯಾವುದಾದರೂ ಸರಿಯೆ, ಸಕ್ಕರೆಯಂತೆ ಸಿಹಿಯಾಗಿರುವ ಹಣ್ಣಿನಿಂದ ಹೊಟ್ಟೆ ತುಂಬಿತೆಂದರೆ ದಿನವಿಡೀ ಬೇರೇನೂ ಬೇಕೆನಿಸದು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಎಲ್ಲ ನಿಮ್ಮ ಲೀಲೆ ತಾಯೇ…: ಸುಧಾ ಆಡುಕಳ ಅಂಕಣ

ನೀಲಿಯನ್ನು ಬಹುವಾಗಿ ಕಾಡಿದ ಕತೆಯೆಂದರೆ ಹೊಳೆಸಾಲಿನ ಮಾರಿ ಮತ್ತು ಕಡೆಸಾಲಿನ ಸುಬ್ಬಮ್ಮನವರ ನಡುವೆ ನಡೆದ ಮಾರಾಮಾರಿ ಜಗಳದ ಕತೆ..
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಆರನೆಯ ಕಂತು ನಿಮ್ಮ ಓದಿಗೆ

Read More

ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಆರಂಭ

ಪ್ರಯಾಣದ ಕನಸಿನಿಂದ ಥಟ್ಟನೆ ವಾಸ್ತವಕ್ಕಿಳಿದ ನೀಲಿ ನೀರಿನಾಳದಲ್ಲಿ ಹೊಳೆಯುತ್ತಿರುವ ನಾಣ್ಯಗಳನ್ನು ನೋಡುತ್ತಾ ನಡುಹೊಳೆಯಲ್ಲಿ ನಿಂತುಬಿಟ್ಟಳು. ಅವಳಿಗೀಗ ಇರುವುದು ಎರಡೇ ಅವಕಾಶಗಳು. ಒಂದೋ ದುಡ್ಡನ್ನು ಹೊಳೆಯಲ್ಲಿಯೇ ಬಿಟ್ಟು ಶಾಲೆಗೆ ಹೋಗುವುದು, ಇಲ್ಲವೆಂದರೆ ಅಂಗಿ ಒದ್ದೆಯಾಗುವ ಪರಿವೆಯಿಲ್ಲದೇ ಹೊಳೆಯೊಳಗೆ ಒಮ್ಮೆ ಮುಳುಗಿ ದುಡ್ಡನ್ನು ಹೆಕ್ಕಿಕೊಳ್ಳುವುದು. ಒದ್ದೆಯಾದ ಅಂಗಿಯನ್ನು ಬದಲಿಸಿ ಬರಲು ಮನೆಗೆ ಹೋಗುವಷ್ಟು ಸಮಯವಿಲ್ಲ.
ಸುಧಾ ಆಡುಕಳ ಹೊಸ ಅಂಕಣ “ಹೊಳೆಸಾಲು” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ