Advertisement

Tag: A U Paniyadi

ಪಂಜಾಬಿಗೆ ಹೋಗಿ ಲಸ್ಸಿ ಕುಡಿಯದಿರೆ ಮೆಚ್ಚನಾ ಪರಮಾತ್ಮನು

ಅಮೃತಸರ ಸಿಖ್ಖರ ಮುಖ್ಯ ಸ್ಥಳವಾದರೂ ಇಲ್ಲಿಂದ 11 ಕಿಲೋಮೀಟರ್ ದೂರದಲ್ಲಿ ಇದೆ ಲವ-ಕುಶರ ಜನ್ಮಸ್ಥಾನ. ಈಗ ಅದನ್ನು ರಾಮತೀರ್ಥ ಮಂದಿರ ಎಂದು ಗುರುತಿಸಲಾಗಿದೆ. ಅಲ್ಲೊಂದು ಸಣ್ಣ ಗುಡಿ ಇದೆ. ಅದರ ಮುಂದೆ ಕುಳಿತಿದ್ದ ಹಿರಿಯರೊಬ್ಬರು ‘ಇಲ್ಲಿಗೆ ಯಾರೂ ಬರುವುದೇ ಇಲ್ಲ ಅದಕ್ಕೇ ನಿತ್ಯ ಪೂಜೆಯೂ ಇಲ್ಲ’ ಎಂದರು. ಸಲಾಕೆಯಿಂದ ಮಾಡಿದ್ದ ಬಾಗಿಲಿಗೆ ಬೀಗ ಹಾಕಿತ್ತು. ಅಂಜಲಿ ರಾಮಣ್ಣ ಬರೆಯುವ ಪ್ರವಾಸ ಅಂಕಣ

Read More

ಓಬಿರಾಯನಕಾಲದ ಕಥಾ ಸರಣಿಯಲ್ಲಿ ಎಸ್. ಯು. ಪಣಿಯಾಡಿ ಬರೆದ ಕತೆ

“ನನ್ನ ಜೀವ ಈಗಲೋ ಮತ್ತೋ ಎಂಬಂತೆ ಇದೆ. ಒಂದು ವೇಳೆ ನಾನು ಬದುಕಿದ್ದರೆ ಎಂದಾದರೂ ಈ ಜನ್ಮದಲ್ಲಿ ನಿನಗೆ ದರ್ಶನ ಕೊಡದೆ ಹೋಗಲಾರೆ. ಆದರೆ ನಿನ್ನ ಮುಂದಿನ ಸ್ಥಿತಿ ಏನೆಂದು ನಿಶ್ಚಯ ಮಾಡಿಕೋ. ನೀನು ಚಿಕ್ಕವಳಾದುದರಿಂದ ಪುಸ್ತಕದಲ್ಲೋದಿದ ಅಂಶಗಳನ್ನು ಗಿಳಿ ಹೇಳಿದಂತೆ ಹೇಳುತ್ತೀ. ದೊಡ್ಡದೊಡ್ಡ ಯೋಚನೆಗಳು ಯೋಚನೆಗಳೇ. ಅವನ್ನು ಅನುಸರಿಸಲು ಬಹಳ ಕಷ್ಟವಿದೆ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ