Advertisement

Tag: abdul rasheed.

ವೃಂಗಿಲಿಯ ಹಿನ್ನೆಲೆಯಲ್ಲಿ ಛೆ..ಛೆ.. ಸೂರ್ಯಾಸ್ತ

“ಅವರ ಹತಾಶೆಯ ಮಾತುಗಳು ಅಲ್ಲೇ ಕುಳಿತಿರುವ ನನಗೆ ಅರಿವಾಗುವುದಿಲ್ಲ ಎಂಬುದು ಅವರ ನಂಬಿಕೆ. ಅವರ ನಂಬಿಕೆಗೆ ಇಂಬು ಕೊಡುವ ಹಾಗೆ ನಾನು ಅವರ ಜೊತೆ ಕನ್ನಡದ ಛಾಯೆ ಇರುವ ಇಂಗ್ಲಿಷಿನಲ್ಲೇ ಮಾತುಕತೆ ಮುಗಿಸಿ ಈಗ ಏನೂ ಮಾತಾಡದೆ ಫೋಟೋ ಕ್ಲಿಕ್ಕಿಸುವುದರಲ್ಲಿ ಮಗ್ನನಾಗಿರುವಂತೆ ನಟಿಸುತ್ತಿದ್ದೇನೆ. ಆದರೆ ನನ್ನ ಕಿವಿ ಅವರ ಮಾತುಗಳನ್ನು ಸಂಪೂರ್ಣವಾಗಿ ಕೇಳಿಸಿಕೊಳ್ಳುತ್ತಿದೆ.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ನಾಲ್ಕನೆಯ ಕಂತು

Read More

ಹಾಡುಗಾರ ಇಬ್ರಾಹೀಮನ ಅತಿಶಯ ಜೀವನ ಪ್ರಸಂಗಗಳು

“ಕಥೆಯೊಂದನ್ನು ನಡೆದ ಹಾಗೆ ಕಾಲಾನುಕ್ರಮಣದಲ್ಲಿ ಹೇಳುತ್ತಾ ಹೋಗುವುದು ಒಂದು ಬಗೆ. ಆದರೆ ಹೀಗೆ ಹೇಳುತ್ತಾ ಹೋಗುವುದರಿಂದ ಹೇಳುವವನಲ್ಲೂ ಕೇಳುವವನಲ್ಲೂ ಒಂದು ರೀತಿಯ ಅಸಹಜವಾದ ತಾಧ್ಯಾತ್ಮತೆಯೂ, ಬೋರು ಹೊಡೆಸುವ ಏಕತಾನತೆಯೂ ಉಂಟಾಗುತ್ತದೆ. ಆದರೆ ನನಗೆ ಗೊತ್ತಿರುವ ಹಾಗೆ ಲೋಕ ನಡೆಯುವುದೇ ಅನೀರೀಕ್ಷಿತ ಸಂಭವಗಳಿಂದಾಗಿ.”
ಅಬ್ದುಲ್ ರಶೀದ್ ಬರೆಯುವ ಮಿನಿಕಾಯ್ ಫೋಟೋ ಕಥಾನಕದ ಮೂರನೆಯ ಕಂತು.

Read More

ಪುಟ್ಟದೊಂದು ಹೂಹಕ್ಕಿಯ ಹುಡುಕುವುದು ಇಲ್ಲಿಗೆ ಹೊರಟ ಕಾರಣವಾಗಿತ್ತು

ಈ ಹಕ್ಕಿಯ ಹೆಸರು ‘ಫೂಕುಂಞಿ’ . ಅಂದರೆ ಹೂಮರಿ ಎಂದು ಅರ್ಥ. ಅಷ್ಟು ಹಗುರ.ಅಷ್ಟು ಸೂಕ್ಷ್ಮ, ಮತ್ತು ಅಷ್ಟೊಂದು ಸುಂದರ. ಒಂದು ಕಾಲದಲ್ಲಿ ಈ ದ್ವೀಪದ ಮನೆಮನೆಗಳ ಎದುರಿಗಿರುವ ಬುಗುರಿ ಮರದ ಎಲೆಗಳಿಗೆ ಜೋತಾಡುತ್ತ, ಎಲೆ ಯಾವುದು ಹಕ್ಕಿ ಯಾವುದು ಎಂದು ಗೊತ್ತಾಗದ ಹಾಗೆ ಉಲಿಯುತ್ತಿದ್ದ ಈ ಹೂ ಹಕ್ಕಿಗಳು ಇವರ ಹಾಡುಗಳಲ್ಲಿ ಮತ್ತು ಕತೆಗಳಲ್ಲಿ ದಂಡಿಯಾಗಿ ಸಿಗುತ್ತವೆ. ಅವುಗಳು ಈಗ ಇಲ್ಲದಿರುವುದಕ್ಕೆ…”

Read More

ಮಿನಿಕಾಯ್ ಎಂಬ ಮಾಯಾದ್ವೀಪ: ಅಬ್ದುಲ್ ರಶೀದ್ ಬರೆಯುವ ಫೋಟೋ ಕಥಾನಕ

ನಾನು ಹೊರಟಿದ್ದುದು ಒಬ್ಬ ನೆಂಟನಂತೆ. ಒಂದು ಔತಣಕೂಟಕ್ಕೆ. ಆ ಔತಣಕೂಟವೂ ವಿಶೇಷವಾಗಿತ್ತು. ಆ ಹಳ್ಳಿ ಈ ಸಲದ ದೋಣಿ ಸ್ಪರ್ದೆಯಲ್ಲಿ ಮೊದಲ ಬಹುಮಾನ ಪಡೆದಿತ್ತು. ನಾನಾದರೋ ಹದಿನೆಂಟು ಗಂಟೆಗಳ ಕಾಲ ಕಡಲಲ್ಲಿ ಚಲಿಸುವ ಹಡಗೊಂದನ್ನು ಹತ್ತಿ, ಸೈಕಲನ್ನೂ ಹತ್ತಿಸಿ ಹೊರಟು ನಿಂತಿದ್ದೆ. ಜೊತೆಗೆ ಕಳೆದ ಕಾಲು ಶತಮಾನದಿಂದ ನನ್ನ ಜೀವನದ ವ್ಯಸನಗಳಾಗಿ ಹೋಗಿರುವ ಕ್ಯಾಮರಾ ಮತ್ತು ಮಸೂರಗಳು.

Read More

ಕಾ.ಹು.ಚಾನ್ ಪಾಷ ಅನುವಾದಿಸಿದ ಕೆ.ಶಿವಾರೆಡ್ಡಿಯವರ ತೆಲುಗು ಕವಿತೆ

“ಒಂದು ಹೊಸ ಕಲ್ಪನೆ ಹುಟ್ಟಬೇಕಲ್ಲದೆ
ರಾಜನಿಗೆ ಏಳು ಜನ ಗಂಡುಮಕ್ಕಳೇ ಇರುತ್ತಾರೆ
ಬೇಟೆಗೆ ಹೋಗಿ ಏಳು ಮೀನುಗಳನ್ನು ತರುತ್ತಾರೆ
ಒಣಗದ ಮೀನು ಅದ್ಭುತವಾದ ಕಥೆ ಹೇಳುತ್ತದೆ
ಪೇದರಾಸಿ ಪೆದ್ದಮ್ಮ
ಚಂದಿರನ ಮೇಲೆ ಕುಳಿತು ದಾರ ನೂಲುತ್ತಾಳ”- ಕಾ.ಹು.ಚಾನ್ ಪಾಷ ಅನುವಾದಿಸಿದ ಕೆ.ಶಿವಾರೆಡ್ಡಿಯವರ ತೆಲುಗು ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ