Advertisement

Tag: agriculture

ಬಾಯಲ್ಲಿರುವ ಬಿಸಿ ತುಪ್ಪವೇ!: ಗುರುಪ್ರಸಾದ ಕುರ್ತಕೋಟಿ ಸರಣಿ

ಎಲ್ಲ ಅಡ್ಡಾಡಿ ಆದ ನಂತರ ಒಂದು ಕುರಿಯನ್ನು ಕರೆದು ತಂದು ಒಂದು ಕಟಕಟೆಯ ಮೇಲೆ ನಿಲ್ಲಿಸಿದಳು. ಕತ್ತಿ ತೊಗೊಂಡು ಕಡೆದೇ ಬಿಡುತ್ತಾಳೆಯೇ ಅಂತ ಭಯ ಆಯ್ತು. ಅವಳು ಅದನ್ನು ನಿಲ್ಲಿಸಿದ್ದು ಅವತ್ತು ಬಂದಿದ್ದ ಅತಿಥಿಗಳ ಅಮೃತ ಹಸ್ತಗಳಿಂದ ಅದರ ಹಾಲು ಹಿಂಡಿಸಲು ಅಂತ ತಿಳಿದು ತುಸು ಸಮಾಧಾನ ಆಯ್ತು. ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಅನುಭವದಲ್ಲಿ ಅಮೃತ ಇದೆ: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಹಳ್ಳಿಗಳಲ್ಲಿ ಸಮಸ್ಯೆಗಳು ಇದ್ದೇ ಇವೆ. ಪಟ್ಟಣಗಳಲ್ಲಿ ಇಲ್ಲವೇ?! ಆದರೆ ಅಲ್ಲೊಂದು ಬದಲಾವಣೆ ತರಬೇಕು ಅಂದರೆ ಅಲ್ಲಿನ ಸಂಸ್ಕೃತಿ ಹಾಳಾಗದಂತೆ ಪಟ್ಟಣದ ಕೆಲವು ಸವಲತ್ತುಗಳು ಬರಬೇಕು. ತಂತ್ರಜ್ಞಾನವನ್ನು ಹಳ್ಳಿಗರು ಈಗಾಗಲೇ ಒಪ್ಪಿಕೊಂಡಿದ್ದಾರೆ. UPI ಬಳಕೆ ಕೂಡ ಹಳ್ಳಿಗಳಲ್ಲಿ ಈಗ ಸಾಮಾನ್ಯ ಅನಿಸುವಷ್ಟು ಆವರಿಸುತ್ತಿದೆ. ಮೊಬೈಲ್ ಬಳಕೆ ದಿನದಿನಕ್ಕೆ ಹೆಚ್ಚುತ್ತಿದೆ. ಅದರ ಮೂಲಕವೇ ನಾವು ಅವರನ್ನು ತಲುಪಬೇಕು. ಹೊಸದೇನೋ ಇದೆ ಅಂತ ತಿಳಿಸುವುದು ಈಗ ತುಂಬಾ ಸುಲಭ. ಒಂ
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

“ಯಾಕ್‌ ಫೋನ್‌ ತಗೀಲಿಲ್ಲ..” ಅಂತ ಕೇಳೋದಿಲ್ಲ!: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಈ ಬೋರಿನ ಗಾಡಿಯ ರಹಸ್ಯ ಇನ್ನೂ ಬಗೆಹರಿಯಲಿಲ್ಲ. ಪಕ್ಕದ ಹೊಲದ ಗೌಡರಿಗೆ ಫೋನ್ ಮಾಡಿದಾಗ ಅದೊಂದು ಗಾಡಿ ಬೇರೆ ಎಲ್ಲೋ ಬೋರ್ ಹೊಡೆಯಲು ಬಂದಿದ್ದು ಸ್ವಲ್ಪ ಹೊತ್ತು ನಮ್ಮ ಹೊಲದಲ್ಲಿ ನಿಂತಿತ್ತು ಅಂತ ಹೇಳಿದರು. ಇವರನ್ನೇ ಫೋನ್‌ ಮಾಡಿ ಕೇಳಿದ್ದರೆ ಈ ಗುಡ್ಡಪ್ಪನ ಮಾತು ಕೇಳಿ ಇಷ್ಟು ಅಡ್ಡಾಟ ಮಾಡೋದು ತಪ್ಪುತಿತ್ತು ಅಂತ ನನಗೆ ನಾನೇ ಹಳಿದುಕೊಂಡೆ. ಆದರೂ ಅವನ ದೆಸೆಯಿಂದ ನನ್ನ ಹೊಲಕ್ಕಾದರೂ ಹೊಕ್ಕು ಬಂದೆನಲ್ಲ ಎಂಬ ಸಮಾಧಾನವೂ ಆಯ್ತು!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಯಾರು ಹಿತವರು ನಮಗೆ?: ಗುರುಪ್ರಸಾದ ಕುರ್ತಕೋಟಿ ಅಂಕಣ

ಪಟ್ಟಣಗಳಲ್ಲಿ ಹಲವು ವರ್ಷಗಳು ಇದ್ದು ರೂಢಿಯಾದವರಿಗೆ ಹಳ್ಳಿಗೆ ಹೋಗಿ ಇರುವುದು ಅಷ್ಟು ಸುಲಭ ಅಲ್ಲ.. ಸೌಲಭ್ಯಗಳು ಅಲ್ಲಿ ಸುಧಾರಿಸಿವೆ, ಸಿಗ್ನಲ್‌ನಿಂದ ಹಿಡಿದು ಹಲವಾರು ವ್ಯವಸ್ಥೆಗಳು ಈಗ ಅಲ್ಲಿವೆಯಾದರೂ ಜನರ ಮನಸ್ಥಿತಿ ಹಾಗೂ ಕೆಲವು ಪ್ರಶ್ನೆಗಳು ಹೈರಾಣು ಮಾಡುತ್ತವೆ! ಆದರೆ ಕ್ರಮೇಣ ಅದನ್ನು ತಮಾಷೆಯಾಗಿ ತೆಗೆದುಕೊಂಡರೆ ನಮ್ಮ ತಲೆ ಹಾಳು ಮಾಡಿಕೊಳ್ಳುವುದು ತಪ್ಪುತ್ತದೆ!
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣದ ಹೊಸ ಬರಹ ನಿಮ್ಮ ಓದಿಗೆ

Read More

ಕೈ ಕೆಸರಾಗಿ ಬಾಯಿ ಮೊಸರು: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಕೃಷಿಯನ್ನು ಕಲಿಯುವುದರ ಜೊತೆ ಜೊತೆಗೆ, ಉತ್ಪನ್ನಗಳನ್ನು ಹೇಗೆ ಮಾರಬೇಕು ಎಂಬುದನ್ನು ಕೂಡ ರೈತನಾಗುವವನು ಕಲಿಯಬೇಕು. ಹಿಂದೊಮ್ಮೆ ಬೆಂಗಳೂರನ್ನು ಬಿಟ್ಟು ಹಳ್ಳಿಗೆ ಖಾಯಂ ಆಗಿ ಬಂದು ಬಿಡಲೇ ಎಂದು ಯೋಚನೆ ಮಾಡುತ್ತಿದ್ದ ಸಮಯದಲ್ಲಿ ಅಲ್ಲಿನ ಸ್ನೇಹಿತರೊಬ್ಬರಿಗೆ ಹಳ್ಳಿಯಲ್ಲಿ ನಾನು ಸಂಪಾದನೆ ಮಾಡಲು ಏನು ಮಾಡಬಹುದು ಅಂತ ಕೇಳಿದಾಗ, ಅವರು ಬಿಳೆ (ಭತ್ತದ) ಹುಲ್ಲಿನ business ಮಾಡಿ ಅಂತ ನಕ್ಕಿದ್ದರು. ಆದರೆ ಅವರು ಹೇಳಿದ್ದು ತುಂಬಾ ಸತ್ಯ ಅಂತ ಈಗ ಅರಿವಾಗಿತ್ತು. ಭತ್ತದ ಹುಲ್ಲಿಗೆ ತುಂಬಾ ಬೆಲೆ ಹಾಗೂ ಬೇಡಿಕೆ ಇದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ